Wednesday, March 18, 2026

jeeni millet health mix

ಈ ಬಾರಿ ಸಂಕ್ರಾಂತಿಗೆ ಮನೆಯಲ್ಲೇ ತಯಾರಿಸಿ ಈ ಸ್ಪೆಶಲ್ ಎಳ್ಳು ಬೆಲ್ಲ..

ಸಂಕ್ರಾಂತಿ ಹಬ್ಬ ಸಮೀಪದಲ್ಲಿದೆ. ಇನ್ನು ಒಂದು ವಾರದಲ್ಲೇ ಸಂಕ್ರಾಂತಿ ಹಬ್ಬವಿದೆ. ಅಂಥಾದ್ರಲ್ಲಿ ಎಳ್ಳು ಬೆಲ್ಲ ಹಂಚೋಕ್ಕೆ ಅಂತಾನೇ ಎಲ್ಲರೂ ಕಾತರದಿಂದ ಇರ್ತೀರಾ. ಆದ್‌ರೆ ನೀವು ಮಾರುಕಟ್ಟೆಯಿಂದ ಎಳ್ಳು ಬೆಲ್ಲ ತಂದು ಹಂಚೋ ಬದಲು, ಮನೆಯಲ್ಲಿ ಎಳ್ಳು ಬೆಲ್ಲ ತಯಾರಿಸಿ, ಸವಿಯಲೂಬಹುದು, ಹಂಚಲೂಬಹುದು. ಹಾಗಾದ್ರೆ ಅದನ್ನ ಮಾಡುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು...

ಕ್ರಿಸ್ಪಿ ವೆಜ್ ನಗ್ಗೇಟ್ಸ್ ರೆಸಿಪಿ..

ಸಂಜೆ ಏನಾದ್ರೂ ಸ್ನ್ಯಾಕ್ಸ್ ಮಾಡಿ ತಿನ್ನಬೇಕು ಅನ್ನಿಸಿದಾಗ, ನೀವು ಕ್ರಿಸ್ಪಿ ವೆಜ್ ನಗ್ಗೇಟ್ಸ್ ಮಾಡಿ ಸವಿಯಬಹುದು. ಹಾಗಾದ್ರೆ ಇದನ್ನ ತಯಾರಿಸೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ತಿಳಿಯೋಣ ಬನ್ನಿ.. ಮೆಹೆಂದಿ ಜೊತೆ ಇದನ್ನ ಮಿಕ್ಸ್ ಮಾಡಿದ್ರೆ, ನಿಮ್ಮ ಕೂದಲ ಕಲರ್ ಸೂಪರ್ ಆಗಿರತ್ತೆ ನೋಡಿ.. ಬೇಕಾಗುವ ಸಾಮಗ್ರಿ: 4 ಬೇಯಿಸಿದ ಆಲೂಗಡ್ಡೆ, ಒಂದು ಕಪ್...

ಹಿಂಗಿನ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲ ಲಾಭವಿದೆ ಗೊತ್ತಾ..?

ಹಿಂಗು. ಪ್ರತೀ ಭಾರತೀಯನ ಅಡುಗೆ ಕೋಣೆಯಲ್ಲೂ ಸಿಗುವ ಮಸಾಲೆ ಪದಾರ್ಥ. ಪದಾರ್ಥಗಳಿಗೆ ಹಾಕಿದಾಗ, ಎಷ್ಟು ಸ್ವಾದ ಕೊಡುತ್ತದೆಯೋ, ಅಷ್ಟೇ ಆರೋಗ್ಯಕರವಾಗಿದೆ. ಹಾಗಾಗಿ ಇಂದು ಹಿಂಗಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಮೆಹೆಂದಿ ಜೊತೆ ಇದನ್ನ ಮಿಕ್ಸ್ ಮಾಡಿದ್ರೆ, ನಿಮ್ಮ ಕೂದಲ ಕಲರ್ ಸೂಪರ್ ಆಗಿರತ್ತೆ ನೋಡಿ.. ಪ್ರತಿದಿನ ಸಾರು ಅಥವಾ ಸಾಂಬಾರ್ ಮಾಡುವಾಗ ಕೊಂಚವಾದ್ರೂ...

ಈ ಬಾರಿ ಸಂಕ್ರಾಂತಿಗೆ ಶೇಂಗಾ ಹೋಳಿಗೆ ಮಾಡಿ..

ಸಂಕ್ರಾಂತಿ. ವರ್ಷದ ಮೊದಲ ಹಬ್ಬ. ಕೆಲವರು ಪೊಂಗಲ್ ತಯಾರಿಸಿದ್ರೆ, ಇನ್ನು ಕೆಲವರು ರೊಟ್ಟಿ ಊಟ ತಯಾರಿಸುತ್ತಾರೆ. ಮತ್ತೆ ಕೆಲವರು ಶೇಂಗಾ ಹೊಳಿಗೆ, ಶೇಂಗಾ ಲಾಡುವನ್ನು ತಯಾರಿಸಿ, ದೇವರಿಗೆ ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ನಿಮಗೆ ಶೇಂಗಾ ಹೋಳಿಗೆ ರೆಸಿಪಿ ಹೇಳಿಕೊಡಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಶೇಂಗಾ, ಒಂದು ಕಪ್ ಬೆಲ್ಲ, ಕಾಲು ಕಪ್...

ಮೆಹೆಂದಿ ಜೊತೆ ಇದನ್ನ ಮಿಕ್ಸ್ ಮಾಡಿದ್ರೆ, ನಿಮ್ಮ ಕೂದಲ ಕಲರ್ ಸೂಪರ್ ಆಗಿರತ್ತೆ ನೋಡಿ..

ಇಂದಿನ ಕಾಲದಲ್ಲಿ ಹೆಚ್ಚಿನ ಮಹಿಳೆಯರು ತಲೆಗೂದಲಿಗೆ ಕಲರ್ ಬದಲು ಮೆಹೆಂದಿಯನ್ನ ಹಚ್ಚೋಕ್ಕೆ ಇಷ್ಟಪಡ್ತಾರೆ. ಬರೀ ಮೆಹೆಂದಿ ಅಷ್ಟೇ ಹಚ್ಚೋ ಬದಲು, ಅದರೊಟ್ಟಿಗೆ ಕೆಲ ವಸ್ತುಗಳನ್ನು ಸೇರಿಸಿದ್ರೆ, ಇನ್ನೂ ಆರೋಗ್ಯವಾಗಿ, ಕೂದಲು ಚೆಂದವಾಗಿ ಕಾಣತ್ತೆ. ಹಾಗಾದ್ರೆ ಗ್ರೇ ಕಲರ್ ಕೂದಲಿಗಾಗಿ ಮೆಹೆಂದಿ ಜೊತೆ ಏನನ್ನು ಸೇರಿಸಬೇಕು ಅಂತಾ ತಿಳಿಯೋಣ ಬನ್ನಿ.. ಕಪ್ಪು ಕಡಲೆಯನ್ನ ಹೀಗೆ ಸೇವಿಸಿದ್ರೆ ನಿಮ್ಮ...

ಈ 10 ಕೆಲಸಗಳನ್ನ ಮಾಡಿದ್ರೆ ನೆಮ್ಮದಿಯ ಜೊತೆಗೆ ಮೋಕ್ಷವೂ ನಿಮ್ಮ ಪಾಲಾಗುತ್ತೆ.. ಭಾಗ 2

ಮೊದಲ ಭಾಗದಲ್ಲಿ ಯಾವ ಕೆಲಸ ಮಾಡಿದ್ರೆ ನೆಮ್ಮದಿಯ ಜೊತೆಗೆ ಮೋಕ್ಷವೂ ಸಿಗತ್ತೆ ಅನ್ನೋ ವಿಷಯದ ಬಗ್ಗೆ 5 ಕೆಲಸದ  ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 5 ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆರನೇಯ ಕೆಲಸ ನಿಷ್ಕಾಮ ಕೆಲಸಗಳನ್ನು ಮಾಡಿ. ಅಂದ್ರೆ ಯಾವುದಾದರೂ ಕೆಲಸ ಮಾಡಿದ್ರೆ ಅದರಿಂದ ಪುನಃ ನಮಗೇನಾದರೂ ಲಾಭವಿದೆಯಾ...

ಈ 10 ಕೆಲಸಗಳನ್ನ ಮಾಡಿದ್ರೆ ನೆಮ್ಮದಿಯ ಜೊತೆಗೆ ಮೋಕ್ಷವೂ ನಿಮ್ಮ ಪಾಲಾಗುತ್ತೆ.. ಭಾಗ 1

ಹಲವರಿಗೆ ಜೀವನದಲ್ಲಿ ಬರೀ ದುಃಖವೇ ಸಿಗುತ್ತದೆ. ಮತ್ತು ಸತ್ತ ಬಳಿಕ ಮೋಕ್ಷವೂ ಸಿಗುವುದಿಲ್ಲ. ಯಾಕಂದ್ರೆ ಇದು ಪೂರ್ವ ಜನ್ಮದ ಪಾಪ ಅಂತಾ ಹೇಳಲಾಗತ್ತೆ. ಆದ್ರೆ ನೀವು ಜೀವನದಲ್ಲಿ ಸುಖವಾಗಿರಬೇಕು ಮತ್ತು ನಿಮಗೆ ಮೋಕ್ಷ ಪ್ರಾಪ್ತಿಯಾಗಬೇಕು ಅಂತಾ ಹೇಳಿದ್ರೆ 10 ಕೆಲಸಗಳನ್ನು ಮಾಡಬೇಕು. ಆ ಕೆಲಸಗಳೇನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ ದುಡ್ಡು ಕೂಡಿಡುವುದು. ನೀವು...

ಇಂದ್ರದೇವನನ್ನು ಏಕೆ ಪೂಜಿಸಲಾಗುವುದಿಲ್ಲ ಗೊತ್ತಾ..?.. ಭಾಗ 2

ಈ ವಿಷಯಕ್‌ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು ಇಂದ್ರ ಹೇಗಿದ್ದ..? ಇಂದ್ರನ ಮೊದಲು ಸ್ವರ್ಗವನ್ನು ಯಾರು ಆಳಿದ್ದರು..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ, ಇಂದ್ರನನ್ನು ಯಾಕೆ ಪೂಜಿಸಲಾಗುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ಬರೀ ಊರ್ವಷಿ, ಮೇನಕೆಯರ ಸಂಗದಲ್ಲಿರುತ್ತಿದ್ದ ಇಂದ್ರದೇವ, ಒಮ್ಮೆ ವಾಯುವಿಹಾರಕ್ಕೆಂದು ಭೂಮಿಗೆ ಬಂದ. ಹಾಗೆ ಬಂದಾಗ, ಗೌತಮ ಋಷಿಗಳ ಕುಟೀರದ...

ಇಂದ್ರದೇವನನ್ನು ಏಕೆ ಪೂಜಿಸಲಾಗುವುದಿಲ್ಲ ಗೊತ್ತಾ..?.. ಭಾಗ1

ದೇವರಾಜ ಇಂದ್ರನನ್ನು ದೇವತೆಗಳ ಅಧಿಪತಿ ಎಂದು ಕರೆಯಲಾಗುತ್ತದೆ. ದೇವತೆಗಳಾದ ಸೂರ್ಯ, ಚಂದ್ರ, ಅಗ್ನಿ, ವಾಯು ಎಲ್ಲವನ್ನೂ ನಾವು ಪೂಜಿಸುತ್ತೇವೆ. ಆದ್ರೆ ಇಂದ್ರನನ್ನು ಕಲಿಯುಗದಲ್ಲಿ ಪೂಜಿಸಲಾಗುವುದಿಲ್ಲ. ಹಾಗಾದ್ರೆ ಯಾಕೆ ಇಂದ್ರದೇವನನ್ನು ಪೂಜಿಸಲಾಗುವುದಿಲ್ಲ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬ್ರಹ್ಮನನ್ನು ಏಕೆ ಪೂಜಿಸಲಾಗುವುದಿಲ್ಲ..? ಮತ್ತು ಪ್ರಪಂಚದಲ್ಲಿ ಏಕೈಕ ದೇವಸ್ಥಾನದಲ್ಲಷ್ಟೇ ಬ್ರಹ್ಮನನ್ನು ಪೂಜಿಸುತ್ತಾರೆ ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ...

ಮನೆಯಲ್ಲಿ ಮರಣವಾದಾಗ, ಅಡುಗೆ ಮಾಡದಿರಲು ಕಾರಣವೇನು..?

ಹಲವರ ಮನೆಯಲ್ಲಿ ಯಾರದ್ದಾದರೂ ಮರಣವಾದಾಗ, ಅವರ ಅಂತ್ಯಸಂಸ್ಕಾರವಾಗುವವರೆಗೂ ಮನೆಯಲ್ಲಿ ಒಲೆ ಉರಿಯುವುದಿಲ್ಲ. ಅಡಿಗೆ ಮಾಡುವುದಿಲ್ಲ. ಅಕ್ಕಪಕ್ಕದ ಮನೆಯವರು ಅಥವಾ ಸಂಬಂಧಿಕರು ಊಟ ತಂದು ಕೊಡುತ್ತಾರೆ. ಹಾಗಾದ್ರೆ ಯಾಕೆ ಮರಣ ಹೊಂದಿದವರ ಮನೆಯಲ್ಲಿ ಒಲೆ ಉರಿಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ.. ಈ ರಾಶಿಯವರಿಗೆ ಜೀವನದಲ್ಲಿ ದೊಡ್ಡ ಬದಲಾವಣೆಗಳು..! ಮನೆಯಲ್ಲಿ ಮರಣವಾದಾಗ ಅಡುಗೆ ಮಾಡದಿರಲು...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img