Wednesday, March 18, 2026

jeeni millet health mix

ಎಸ್ಸಿ ,ಎಸ್ಟಿ ಸಮಾವೇಶ ಯಶಸ್ವಿಗೊಳಿಸಲು ಚಲುವರಾಯ ಸ್ವಾಮಿ ಕರೆ..

ಪತ್ರಿಕಾ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ ಜನವರಿ 8 ರಂದು ನಡೆಯಲಿರುವ ಸಮಾವೇಶಕ್ಕೆ 150 ಬಸ್ ಗಳ ವ್ಯವಸ್ಥೆ ಇದೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜರುಗುವ ಕಾರ್ಯಕ್ರಮ ಮಂಡ್ಯ ಜಿಲ್ಲೆಯಿಂದ ಸುಮಾರು 150 ಬಸ್ ಗಳಲ್ಲಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ...

ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ..

ಮಂಡ್ಯ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕಳೆದ 59 ದಿನಗಳಿಂದ ನಿರಂತರವಾಗಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಮನವಿ‌ ಮಾಡಿದರು. ಪೇರಲೆ ಹಣ್ಣಿನ ಸೇವನೆ ಮಾಡಿದ್ರೆ ಆರೋಗ್ಯಕ್ಕಾಗಲಿದೆ ಈ ಲಾಭಗಳು.. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದರು. ಕೆಲವು ದಿನಗಳ ಹಿಂದೆ ಮಾನ್ಯ ಕೇಂದ್ರ...

ಪೇರಲೆ ಹಣ್ಣಿನ ಸೇವನೆ ಮಾಡಿದ್ರೆ ಆರೋಗ್ಯಕ್ಕಾಗಲಿದೆ ಈ ಲಾಭಗಳು..

ಒಂದೊಂದು ಹಣ್ಣುಗಳಲ್ಲಿಯೂ ಒಂದೊಂದು ಆರೋಗ್ಯಕಾರಿ ಗುಣಗಳಿದೆ. ಸೇಬುಹಣ್ಮು ತಿಂದ್ರೆ ಆರೋಗ್ಯವಾಗಿರ್ತೀವಿ. ಬಾಳೆಹಣ್ಣು ತಿಂದ್ರೆ ಹೊಟ್ಟೆ ನೋವು ಶಮನವಾಗತ್ತೆ. ಕಿತ್ತಳೆ ಹಣ್ಣಿನಿಂದ ಸೌಂದರ್ಯ ಹೆಚ್ಚತ್ತೆ. ಹೀಗೆ  ಒಂದೊಂದು ಹಣ್ಣಿನಲ್ಲೂ ಉತ್ತಮ ಗುಣಗಳಿದೆ. ಅದೇ ರೀತಿ ಸೀಬೆ ಹಣ್ಣಿನಲ್ಲೂ ಕೆಲವು ಆರೋಗ್ಯಕರ ಗುಣಗಳಿದೆ. ಹಾಗಾದ್ರೆ ಆ ಗುಣಗಳಾದ್ರೂ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನೀವು ವಾರಕ್ಕೆ ಮೂರರಿಂದ...

ಅಖರೂಟ್ ಸೇವನೆಯಿಂದ ಆಗತ್ತೆ ಆರೋಗ್ಯಕಾರಿ ಚಮತ್ಕಾರ..

ಡ್ರೈಫ್ರೂಟ್ಸ್ ಅಂದ್ರೆ ಎಲ್ಲರಿಗೂ ಇಷ್ಟ. ಬಾದಾಮಿ, ಗೋಡಂಬಿ, ಒಣದ್ರಾಕ್ಷಿ, ಅಂಜೂರ, ಅಖರೂಟ್  ಇತ್ಯಾದಿ ಒಣಹಣ್ಣುಗಳು ರುಚಿಕರವೂ ಹೌದು, ಆರೋಗ್ಯಕರವೂ ಹೌದು. ಇಂಥ ಒಣಹಣ್ಣುಗಳಲ್ಲಿ ಅಖರೂಟ್ ಕೂಡ ಒಂದು. ಹಾಗಾಗಿ ನಾವಿಂದು ಅಖರೂಟ್ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ.. ಅಖರೂಟ್‌ನಲ್ಲಿ ಅತ್ಯುತ್ತಮ ಆರೋಗ್ಯಕರ ಗುಣಗಳಿರುವುದು ನಿಜ. ಆದ್ರೆ ನೀವು ಒಂದು ಅಖರೋಟನ್ನ ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು...

ಈ ಟಿಪ್ಸ್ ಅನುಸರಿಸಿದ್ರೆ ಸ್ತನ ಕ್ಯಾನ್ಸರ್ ಬರುವುದನ್ನು ತಡೆಗಟ್ಟಬಹುದು..

ಇಂದಿನ ಕಾಲದಲ್ಲಿ ಕ್ಯಾನ್ಸರ್ ಅನ್ನೋದು ಕಾಮನ್ ಆಗಿಬಿಟ್ಟಿದೆ. ಹಲವರು ಈ ಮಾರಕ ಖಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಹೆಣ್ಣು ಮಕ್ಕಳಿಗೆ ಸ್ತನ ಕ್ಯಾನ್ಸರ್ ಬರುವುದು ಹೆಚ್ಚಾಗಿದೆ. ಹಾಗಾದ್ರೆ ಇದಕ್ಕೆ ಪರಿಹಾರವೇನು..? ಯಾವ ಟಿಪ್ಸ್ ಅನುಸರಿಸಿದ್ರೆ, ಸ್ತನ ಕ್ಯಾನ್ಸರ್ ಬರುವುದನ್ನು ತಡೆಗಟ್ಟಬಹುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಸ್ತನ ಕ್ಯಾನ್ಸರ್ ಬರಲು ಕಾರಣವೇನು ಅಂತಾ ತಿಳಿಯೋಣ. ಮೊದಲನೇಯ ಕಾರಣ...

ತಾಮ್ರದ ಲೋಟದಲ್ಲಿ ನೀರು ಕುಡಿದರೆ ಎಷ್ಟು ಒಳ್ಳೆಯದು ಗೊತ್ತಾ..?

ನೀರು ಕುಡಿಯುವುದು ಎಷ್ಟು ಒಳ್ಳೆಯದು.. ದಿನಕ್ಕೆ ಎಷ್ಟು ನೀರು ಕುಡಿಯಬೇಕು, ಹೇಗೆ ನೀರು ಕುಡಿಯಬೇಕು.. ಇತ್ಯಾದಿ ವಿಷಯಗಳ ಬಗ್ಗೆ ನಾವಿು ನಿಮಗೆ ಈಗಾಗಲೇ ಹೇಳಿದ್ದೇವೆ. ಆದ್ರೆ ತಾಮ್ರದ ಲೋಟದಲ್ಲಿ ನೀರು ಕುಡಿದರೆ, ಅದರಿಂದ ಎಷ್ಟೊಳ್ಳೆ ಆರೋಗ್ಯ ಪರಿಣಾಮಗಳಾಗತ್ತೆ ಅಂತಾ ತಿಳಿಯೋಣ ಬನ್ನಿ.. ಮೊಸರನ್ನ ಬರೀ ರುಚಿಕರವಷ್ಟೇ ಅಲ್ಲ, ಆರೋಗ್ಯಕರವೂ ಹೌದು.. ಮೊದಲೆಲ್ಲ ಹಿರಿಯರು ರಾತ್ರಿಯೇ ತಾಮ್ರದ ಲೋಟದಲ್ಲಿ...

ಹೊಟ್ಟೆಯಲ್ಲಿ ಹುಳವಾದ ಲಕ್ಷಣ ಮತ್ತು ಅದಕ್ಕೆ ಪರಿಹಾರ ಮಾಡುವ ರೀತಿ..

ಕೆಲವರಿಗೆ ಪದೇ ಪದೇ ಹೊಟ್ಟೆ ನೋವಾಗುತ್ತದೆ. ಆದ್ರೆ ಅದಕ್ಕೆ ಕಾರಣ ಗೊತ್ತಿರುವುದಿಲ್ಲ. ಬಿಸಿ ನೀರು ಕುಡಿದೋ, ಜೀರಿಗೆ ತಿಂದೋ ಅದಕ್ಕೆ ಪರಿಹಾರ ತೆಗೆದುಕೊಳ್ಳುತ್ತಾರೆ. ಆದ್ರೆ ಒಂದೆರಡು ದಿನದ ಬಳಿಕ ಮತ್ತೆ ಹೊಟ್ಟೆ ನೋವು ಬರುತ್ತದೆ. ಹಾಗಾದ್ರೆ ಪದೇ ಪದೇ ಬರುವ ಹೊಟ್ಟೆ ನೋವಿಗೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಮೊಸರನ್ನ ಬರೀ ರುಚಿಕರವಷ್ಟೇ ಅಲ್ಲ, ಆರೋಗ್ಯಕರವೂ...

ಮೊಸರನ್ನ ಬರೀ ರುಚಿಕರವಷ್ಟೇ ಅಲ್ಲ, ಆರೋಗ್ಯಕರವೂ ಹೌದು..

ಭೂರಿ ಭೋಜನ ತಿಂದು ಕೊನೆಗೆ ಮೊಸರನ್ನ ತಿಂದಾಗಲಷ್ಟೇ  ನಾವು ತಿಂದಿದ್ದೆಲ್ಲ ಜೀರ್ಣ ಆಗೋದು. ಅಷ್ಟೇ ಯಾಕೆ ಹೊಟ್ಟೆ ಕೆಟ್ಟಾಗಲೂ ಬರೀ ಮೊಸರನ್ನ ತಿಂದ್ರೆ, ಆರೋಗ್ಯ ಸರಿ ಹೋಗತ್ತೆ. ಹಾಗಾಗಿ ಮೊಸರನ್ನ ಬರೀ ರುಚಿಕರವಲ್ಲ, ಆರೋಗ್ಯಕರವೂ ಹೌದು ಅಂತಾ ಹೇಳಿದ್ದು.. ಹಾಗಾದ್ರೆ ಮೊಸರನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಸಿಹಿ ಗೆಣಸು ಬರೀ ರುಚಿಕರವಷ್ಟೇ...

ಹುರಿಗಡಲೆ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ಹುರಿದ ಕಡಲೆಯನ್ನ ನಾವು ಬಾಯಿ ರುಚಿಗೋ ಅಥವಾ ಟೈಂ ಪಾಸಿಗೋ ತಿನ್ನಬಹುದು. ಆದ್ರೆ ಇದನ್ನ ಸರಿಯಾಗಿ, ಮಿತವಾಗಿ ತಿಂದ್ರೆ ಇದು ಔಷಧಿಯ ರೀತಿ ಕೆಲಸ ಮಾಡುತ್ತದೆ. ಹಾಗಾದ್ರೆ ಹುರಿಗಡಲೆಯನ್ನು ಸರಿಯಾದ ರೀತಿಯಲ್ಲಿ ತಿಂದ್ರೆ ಆರೋಗ್ಯಕ್ಕೆ ಏನು ಉಪಯೋಗ ಅಂತಾ ತಿಳಿಯೋಣ ಬನ್ನಿ.. ಲವಂಗ ಸೇವನೆಯಿಂದ ಆಗುವ ಲಾಭದ ಬಗ್ಗೆ ಕೇಳಿದರೆ ಆಶ್ಚರ್ಯ ಪಡ್ತೀರಾ.. ಹುರಿದ ಕಡಲೆಯಲ್ಲಿ ಕ್ಯಾಲ್ಸಿಯಂ,...

ಸಿಹಿ ಗೆಣಸು ಬರೀ ರುಚಿಕರವಷ್ಟೇ ಅಲ್ಲ, ಆರೋಗ್ಯಕ್ಕೂ ಉತ್ತಮ..

ನಮಗೆ ಪ್ರಕೃತಿಯಿಂದ ಸಿಕ್ಕ ಉತ್ತಮ ಕೊಡುಗೆಗಳಲ್ಲಿ ಸಿಹಿ ಗೆಣಸು ಕೂಡ ಒಂದು. ಇದು ತಿನ್ನಲಷ್ಟೇ ರುಚಿಕರವಲ್ಲ ಬದಲಾಗಿ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಇದನ್ನ ಬೇಯಿಸಿ ತಿಂದರೆ, ಕೆಲವರು ಸುಟ್ಟು ತಿನ್ನುತ್ತಾರೆ. ಸಿಹಿ ಗೆಣಸನ್ನ ಬೇಯಿಸಿ ತಿನ್ನುವುದಕ್ಕಿಂತ ಸುಟ್ಟು ತಿನ್ನುವುದು ಉತ್ತಮ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಿಹಿ ಗೆಣಸು ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img