ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು, ದಿನಾಂಕ:02.01.2023 ರಂದು ಶಿವೈಕ್ಯರಾಗಿದ್ದು, ಪೂಜ್ಯರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿ, ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ...
ಬೆಂಗಳೂರು: ಜ್ಞಾನಯೋಗಿ ಸಿದ್ದೇಶ್ವರ ಸಂತ ನಮ್ಮನ್ನು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೇ ಶಾಂತಿ ಮತ್ತು ಗೌರವದಿಂದ ಅವರ ಅಂತಿಮ ಯಾತ್ರೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆರ್. ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ. ಸಾಧಕನಿಗೆ...
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ..
ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...
ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಹೊಸ ವರ್ಷದಲ್ಲಿ ಉತ್ತಮ ಮಳೆ ಬೆಳೆಯಾಗಿ ಸಮಸ್ತ ರೈತರು ಸುಖ, ಶಾಂತಿ, ಸಮೃದ್ಧಿಯನ್ನು ಹೊಂದಲಿ ಎಂದು ಆಶಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ವತಿಯಿಂದ...
ಸೂರ್ಯ ಚಂದ್ರ ಇರುವ ತನಕ ಜಕಣಾಚಾರಿ ರವರ ಸ್ಮರಣೆ ಮಾಡಬೇಕು. ಶಿಲ್ಪಕಲೆಯಲ್ಲಿ ಕೆತ್ತನೆಯ ಜೊತೆಗೆ ಭಕ್ತಿ, ಭಾವ ದೈವತ್ವ ತುಂಬುವ ಶಕ್ತಿ ಶಿಲ್ಪಿಗಳಿದೆ. ಚರಿತ್ರೆಗಳನ್ನು ನೋಡಿದರೆ ಶಿಲ್ಪಕಲೆಯಲ್ಲಿ ಜಕಣಚಾರಿ ಅವರ ಸಾಧನೆ ಅಪಾರವಾದುದ್ದು, ಇವರ ಕಲೆಯನ್ನು ಮೀರಿಸಲು ಯಾರಿಗೂ ಸಾದ್ಯವಾಗುವುದಿಲ್ಲ ಎಂಬ ದೃಷ್ಟಿಯಿಂದ ಅಮರಶಿಲ್ಪಿ ಎಂಬ ಹೆಸರು ಅವರಿಗೆ ಬಂದಿದೆ ಎಂದು ಅಪರ ಜಿಲ್ಲಾಧಿಕಾರಿ...
ಕೋಲಾರ: ಬಂಗಾರಪ್ಪನವರು , ದೇವರಾಜ ಅರಸು , ರಾಮಕೃಷ್ಣ ಹೆಗ್ಡೆ ರವರು ಸೇರಿದಂತೆ ರಾಜ್ಯದ ಬಹಳಷ್ಟು ರಾಜಕಾರಣಿಗಳು ಆನೇಕ ಹೊಸ ಪಕ್ಷಗಳನ್ನು ಕಟ್ಟಿದ್ದಾರೆ ಆದರೆ ಅವು ಯಾವವೂ ಈಗ ಅಸ್ತಿತ್ವ ದಲ್ಲಿ ಇಲ್ಲ ಇನ್ನು ಜನಾರ್ದನ ರೆಡ್ಡಿ ಕಟ್ಟಿರುವ ಪಕ್ಷವು ಸಹ ಅದೇ ದಾರಿ ಹಿಡಿಯಲಿದೆ , ಎಷ್ಟೇ ಜನಾರ್ದನ ರೆಡ್ಡಿ ಗಳು ಬಂದರೂ...
ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು.
ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ...
ಸಂಜೆ ತಿಂಡಿಗೆ ಬಜ್ಜಿ ಬೋಂಡಾ ಮಾಡಿ ತಿಂದು ನಿಮಗೆ ಬೋರ್ ಬಂದಿರಬಹುದು. ಆದ್ರೆ ನಾವಿಂದು ಈಸಿಯಾಗಿ ಮಸಾಲೆ ಪೂರಿ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: 5ರಿಂದ 6 ಬೆಳ್ಳುಳ್ಳಿ ಎಸಳು, ಅರ್ಧ ಸ್ಪೂನ್ ಜೀರಿಗೆ, ಎರಡು ಹಸಿ ಮೆಣಸಿನಕಾಯಿ, ಚಿಟಿಕೆ ಓಮದ ಕಾಳು, ಒಂದು ಚಮಚ ಕಸೂರಿ...
ರಾಮನಗರ: ರಾಮನಗರದ ನೆಲಮಲೆ ಗ್ರಾಮದಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ನಟರಾಜು ಮತ್ತು ಅವರ ಬೆಂಬಲಿಗರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ, ರೇಷ್ಮೆ ಉದ್ಯಮ ನಿಗಮ ಅಧ್ಯಕ್ಷ, ಗೌತಮ್ ಮರಿಲಿಂಗೇಗೌಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಿಜೆಪಿ...
ನೀವು ಒಂದು ಸೇಬು ತಿನ್ನುವ ಬದಲು, ಒಂದು ಪೇರಲೆ ಹಣ್ಣನ್ನ ತಿಂದ್ರೆ ಅಷ್ಟೇ ಪೌಷ್ಟಿಕಾಂಶ ಸಿಗುತ್ತದೆ ಅಂತಾ ಹೇಳಲಾಗತ್ತೆ. ಅಷ್ಟು ಆರೋಗ್ಯಕರವಾಗಿದೆ ಪೇರಲೆ ಹಣ್ಣು. ಬರೀ ಪೇರಲೆಹಣ್ಣಷ್ಟೇ ಅಲ್ಲ, ಇದರ ಎಲೆಯೂ ಕೂಡ ಆರೋಗ್ಯಕಾರಿಯಾಗಿದೆ. ಹಾಗಾದ್ರೆ ಪೇರಲೆ ಎಲೆಯ ಬಳಕೆ ಎಷ್ಟು ಆರೋಗ್ಯಕರವಾಗಿದೆ. ಇದನ್ನ ಬಳಸೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಚಳಿಗಾಲದಲ್ಲಿ ಧ್ಯಾನ ಮಾಡಿದರೆ...
ಬೆಂಗಳೂರು ನಗರದ ವ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಹೋಗಿ ಕುಟುಂಬವೊಂದು ಅತಿರೇಕದ ಕೃತ್ಯಕ್ಕೆ...