Wednesday, March 18, 2026

jeeni millet health mix

ನಮಗೆ ಎಷ್ಟೇ ಸಿಟ್ಟು ಬಂದರೂ, ನಾವು ತಾಳ್ಮೆಗೆಡಬಾರದು ಅನ್ನೋದಕ್ಕೆ ಕಾರಣವೇನು..?

ಮನುಷ್ಯ ಅಂದಮೇಲೆ ಕೋಪ, ಖುಷಿ, ಸುಖ ದುಃಖ ಎಲ್ಲವೂ ಇರುತ್ತದೆ. ದುಃಖವನ್ನ ಹೇಗಾದರೂ ತಡೆದುಕೊಳ್ಳಬಹುದು. ಖುಷಿಯನ್ನ ಅನುಭವಿಸಬಹುದು. ಆದ್ರೆ ಕೋಪವನ್ನ ಮಾತ್ರ ನಾವು ತಡೆದುಕೊಳ್ಳಬೇಕಾಗುತ್ತದೆ. ಯಾಕಂದ್ರೆ ನಾವು ಯಾವಾಗ ಕೋಪವನ್ನು ತಡೆದುಕೊಳ್ಳುವುದಿಲ್ಲವೋ, ಆವಾಗ ನಮ್ಮಿಂದ ಅಚಾತುರ್ಯ ನಡೆದು ಹೋಗುತ್ತದೆ. ಹಾಗಾಗಿ ತಾಳ್ಮೆಗೆಡದೇ, ಸುಮ್ಮನಿರುವುದು ಲೇಸು. ಹಾಗಾದ್ರೆ ನಾವ್ಯಾಕೆ ಸಿಟ್ಟು ಮಾಡಿಕೊಳ್ಳಬಾರದು ಅನ್ನೋ ಬಗ್ಗೆ ಸಂಪೂರ್ಣ...

ಗಣೇಶನನ್ನು ಏಕದಂತ ಎಂದು ಏಕೆ ಕರೆಯುತ್ತಾರೆ..? ಹಲ್ಲು ತುಂಡಾಗಲು ಕಾರಣವೇನು..?

ಯಾವುದೇ ಕಾರ್ಯಕ್ರಮವಿರಲಿ, ಮೊದಲು ವಿಘ್ನ ನಿವಾರಕನನ್ನು ನೆನೆದೇ, ನಂತರ ಉಳಿದವರ ಪೂಜೆ ಮಾಡಲಾಗತ್ತೆ. ಇಂಥ ಮಹಾ ಗಣಪತಿಯ ಒಂದು ಹಲ್ಲು ಅರ್ಧ ತುಂಡಾಗಿತ್ತು. ಹಾಗಾಗಿಯೇ ಅವನನ್ನು ಏಕದಂತ ಎಂದು ಕರೆಯಲಾಗುತ್ತಿತ್ತು. ಹಾಗಾದ್ರೆ ಯಾಕೆ ಗಣೇಶನನ್ನು ಏಕದಂತ ಎಂದು ಕರೆಯಲಾಗತ್ತೆ..? ಅರ್ಧ ಹಲ್ಲು ಮುರಿಯಲು ಕಾರಣವೇನು..? ಒಮ್ಮೆ ಶಿವ ಧ್ಯಾನ ಮಾಡುವಾಗ, ಅವನ ಧ್ಯಾನವನ್ನು ಯಾರೂ ಭಂಗ...

ಧಾಬಾ ಸ್ಟೈಲ್ ಬದನೆಕಾಯಿ ಗ್ರೇವಿ..

ಈತ್ತೀಚಿನ ದಿನಗಳಲ್ಲಿ ಜನ ಹೆಚ್ಚಾಗಿ ದಾಬಾಗಳಿಗೆ ವಿಸಿಟ್ ಮಾಡುತ್ತಿದ್ದಾರೆ. ಯಾಕಂದ್ರೆ ದಾಬಾಗಳಲ್ಲಿ ಉತ್ತರ ಭಾರತ ಶೈಲಿಯ ಊಟ ಸಿಗುತ್ತದೆ. ಪನೀರ್ ಗ್ರೇವಿ, ಮಂಚೂರಿ, ರೋಟಿ, ನಾನ್, ಬಟರ್‌ ಕುಲ್ಚಾ, ಹೀಗೆ ತರಹೇವಾರಿ ಉತ್ತರಭಾರತ ಶೈಲಿ, ಪಂಜಾಬಿ ಶೈಲಿ ಫುಡ್ ತಯಾರಿಸಲಾಗತ್ತೆ. ಎಲ್ಲ ದಾಬಾಗಳಲ್ಲಿ ಅಲ್ಲದಿದ್ದರೂ, ಕೆಲವು ದಾಬಾಗಳಲ್ಲಿ ಬದನೆ ಗ್ರೇವಿ ಮಾಡಲಾಗುತ್ತದೆ. ಹಾಗಾದ್ರೆ ದಾಬಾ...

ಎರಡು ರೀತಿ ಶೇಂಗಾ ಚಟ್ನಿ ರೆಸಿಪಿ..

ಊಟ ಮಾಡುವಾಗ, ದೋಸೆ, ಚಪಾತಿ, ರೊಟ್ಟಿ ತಿನ್ನುವಾಗ, ಪಲ್ಯ, ಚಟ್ನಿ ಅಥವಾ ಚಟ್ನಿ ಪುಡಿ ಬೇಕಾಗುತ್ತದೆ. ಹಾಗಾಗಿ ನಾವಿಂದು ಧಿಡೀರ್‌ ಶೇಂಗಾ ಚಟ್ನಿ ಪುಡಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ. ಈ ಚಟ್ನಿಯನ್ನು ನೀವು ಅನ್ನ, ದೋಸೆ, ಚಪಾತಿ ಯಾವುದರ ಜೊತೆ ಬೇಕಾದ್ರೂ ತಿನ್ನಬಹುದು. ನೆನೆಸಿದ ಕಡಲೆಬೀಜ ಪ್ರತಿದಿನ ತಿನ್ನುವುದರಿಂದ ಆಗುವ...

ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೊ)ರೆಸಿಪಿ..

ಪ್ರತಿದಿನ ಉದ್ದಿನ ದೋಸೆ, ಅಕ್ಕಿ ದೋಸೆ, ಇನಸ್ಟಂಟ್ ದೋಸೆ ತಿಂದು ತಿಂದು ನಿಮಗೆ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೆ) ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ.. ಸೋಂಪು ನೀರು ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ..ಸೌಂದರ್ಯ ಹೆಚ್ಚುತ್ತದೆ..! ಬೇಕಾಗುವ ಸಾಮಗ್ರಿ : ಎರಡು ಕಪ್ ಅಕ್ಕಿ, ಕೊಂಚ...

ಕಾಮಾಕ್ಯ ದೇವಿಯ ಋತುಚಕ್ರದ ದಿನದಲ್ಲಿ ಬ್ರಹ್ಮಪುತ್ರ ನದಿಯ ಬಣ್ಣ ಬದಲಾಗಲು ಕಾರಣವೇನು..?

ಸತಿ ಅಗ್ನಿ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟಾಗ, ದುಃಖ ಮತ್ತು ಕೋಪದಲ್ಲಿದ್ದ ಶಿವ ಸತಿಯ ದೇಹವನ್ನು ಹೊತ್ತು, ತಾಂಡವ ಮಾಡುತ್ತಿದ್ದ. ಶಿವನ ಕೋಪ ಕಡಿಮೆ ಮಾಡಲು ಶ್ರೀಹರಿ ತನ್ನ ಚಕ್ರದಿಂದ ಸತಿಯ ದೇಹವನ್ನ ಛಿದ್ರ ಮಾಡಿದ. ಹಾಗೆ ಛಿದ್ರಗೊಂಡ ದೇಹದ ಭಾಗಗಳು ಬಿದ್ದ ಜಾಗದಲ್ಲಿ ಶಕ್ತಿ ಪೀಠಗಳು ಸ್ಥಾಪನೆಯಾಗಿದೆ. ಅಂಥ ಶಕ್ತಿ ಪೀಠದಲ್ಲಿ ಕಾಮಾಕ್ಯ...

ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಮಾಡಬಾರದಂತೆ ಸಂಭೋಗ..

ಮನುಷ್ಯನ ಸಂತಾನ ಹೆಚ್ಚುತ್ತಾ ಹೋಗುವುದೇ, ಮದುವೆ ಎಂಬ ಬಾಂಧವ್ಯದಿಂದ. ಮದುವೆಯ ಬಳಿಕ, ಸಂತಾನವಾಗುತ್ತದೆ. ಅದಕ್ಕೆ ವಿವಾಹವಾದ ಬಳಿಕ, ಅದರ ಸಂತಾನವಾಗುತ್ತದೆ. ಹೀಗೆ ಸಂತಾನೋತ್ಪತ್ತಿಯಿಂದಲೇ, ಕುಟುಂಬ ಬೆಳೆಯುತ್ತ ಹೋಗುತ್ತದೆ. ಆದ್ರೆ ಕೆಲ ಪದ್ಧತಿ, ನಂಬಿಕೆಗಳ ಪ್ರಕಾರ, ಕೆಲ ದಿನಗಳಲ್ಲಿ ಪತಿ ಪತ್ನಿ ಸಂಭೋಗ ಮಾಡುವುದು ತಪ್ಪು ಅಂತಾ ಹೇಳಲಾಗಿದೆ. ಹಾಗಾದ್ರೆ ಯಾವುದು ಆ ದಿನಗಳು, ಯಾಕೆ...

ಸಾವಿಗೂ ಮುನ್ನ ರಾವಣ 10 ವಿಚಾರಗಳನ್ನು ಹೇಳಿದ್ದ.. ಭಾಗ 2

ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣ, ಸಾವಿಗೂ ಮುನ್ನ ಲಕ್ಷ್ಮಣನಲ್ಲಿ ಹೇಳಿದ 10 ವಿಚಾರಗಳಲ್ಲಿ 5 ವಿಚಾರಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ 5 ವಿಷಯಗಳ ಬಗ್ಗೆ ತಿಳಿಯೋಣ.. ಆರನೇಯ ವಿಷಯ, ತಪಸ್ಸಿನಿಂದ ನೀನು ಸಕಲವನ್ನೂ ಪಡೆಯಬಹುದು ಎಂದು ರಾವಣ, ಲಕ್ಷ್ಮಣನಿಗೆ ಹೇಳುತ್ತಾನೆ. ಇಲ್ಲಿ ತಪಸ್ಸೆಂದರೆ, ಛಲ ಬಿಡದ ಪ್ರಯತ್ನ. ನಾವು...

ಸಾವಿಗೂ ಮುನ್ನ ರಾವಣ 10 ವಿಚಾರಗಳನ್ನು ಹೇಳಿದ್ದ.. ಭಾಗ 1

ರಾವಣನೆಂದರೆ ರಾಕ್ಷಸ, ಸೀತೆಯನ್ನ ಅಪಹರಿಸಿದ್ದ ದುರುಳ, ರಾಮಾಯಣದಲ್ಲಿ ಬರುವ ದುಷ್ಟ ಎಂದೇ ಪ್ರಸಿದ್ಧನಿದ್ದ. ಆದ್ರೆ ರಾಕ್ಷಸನಾಗಿದ್ದರೂ, ಬ್ರಾಹ್ಮಣನಾಗಿದ್ದ ರಾವಣ, ಸಕಲ ಕಲಾ ವಲ್ಲಭನಾಗಿದ್ದ. ಅವನಲ್ಲಿ ಸಾಗರದಷ್ಟು ವಿದ್ಯೆಗಳಿದ್ದವು. ಶಾಸ್ತ್ರ, ಶಸ್ತ್ರ ಎರಡರಲ್ಲೂ ಪರಿಣಿತಿ ಹೊಂದಿದ್ದ. ಅಂಥ ರಾವಣನ ಮೇಲೆ ರಾಮ ಸಂಹಾರ ನಡೆಸಿದಾಗ, ಸಾಯಲು ಕೆಲವೇ ಗಂಟೆಗಳಿರುವಾಗ, ರಾವಣ, ಲಕ್ಷ್ಮಣದಲ್ಲಿ 10 ವಿಷಯಗಳನ್ನು ಹೇಳಿದ್ದ....

ಗಂಗೆಯಲ್ಲಿ ಸ್ನಾನ ಮಾಡಿದರೆ ನಿಜವಾಗಲೂ ನಮ್ಮ ಪಾಪ ಕಳೆಯುತ್ತದಾ..?

ಗಂಗಾ ಸ್ನಾನ ತುಂಗಾ ಪಾನ ಮಾಡಿದ್ದಲ್ಲಿ, ಜನ್ಮ ಪಾವನವಾಗುತ್ತದೆ. ಮಾಡಿದ ಪಾಪ ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಯಾಕಂದ್ರೆ ಈ ನದಿಗಳು ಅಷ್ಟು ಪವಿತ್ರವಾಗಿದೆ. ಹಾಗಾದ್ರೆ ನಿಜವಾಗ್ಲೂ ಗಂಗೆಯಲ್ಲಿ ಸ್ನಾನ ಮಾಡಿದ್ರೆ, ಪಾಪ ನಾಶವಾಗುತ್ತದಾ..? ಇಲ್ಲವಾ..? ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಓರ್ವ ಋಷಿ ಮುನಿ ಹೀಗೆ ಯೋಚಿಸತೊಡಗಿದರು. ಎಲ್ಲ ಪಾಪಿಗಳು...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img