Wednesday, March 18, 2026

jeeni millet health mix

ವಿಷ್ಣು ಮತ್ತು ಲಕ್ಷ್ಮೀಯ ನಡುವೆ ನಡೆದಿತ್ತು ದೊಡ್ಡ ಜಗಳ.. ಭಾಗ 2

ಮೊದಲ ಭಾಗದಲ್ಲಿ ನಾವು ಲಕ್ಷ್ಮೀ ವೃದ್ಧೆಯ ವೇಷದಲ್ಲಿ ಮತ್ತು ವಿಷ್ಣು ಬ್ರಾಹ್ಮಣನ ವೇಷದಲ್ಲಿ ಭಕ್ತರನ್ನು ಪರೀಕ್ಷಿಸಲು ಹೋದ ಬಗ್ಗೆ ಹೇಳಿದ್ದೆವು. ಲಕ್ಷ್ಮೀ ವೃದ್ಧೆಯ ರೂಪದಲ್ಲಿ ಓರ್ವ ಹೆಂಗಸಿನ ಮನೆಗೆ ಹೋಗಿ, ನೀರು ಕುಡಿದಳು. ನಂತರ ಲೋಟ ವಾಪಸ್ ಕೊಡುವಾಗ, ಅದು ಚಿನ್ನದ ಲೋಟವಾಗಿ ಮಾರ್ಪಾಡಾಗಿತ್ತು. ಹಾಗಾದ್ರೆ ಮುಂದೇನಾಯ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತಾನು ತಾಮ್ರದ...

ವಿಷ್ಣು ಮತ್ತು ಲಕ್ಷ್ಮೀಯ ನಡುವೆ ನಡೆದಿತ್ತು ದೊಡ್ಡ ಜಗಳ.. ಭಾಗ 1

ಜೀವನವೆಂದ ಮೇಲೆ ಜಗಳ, ಸಿಟ್ಟು, ಖುಷಿ, ದುಃಖವೆಲ್ಲ ಸಾಮಾನ್ಯವಾಗಿ ಇರುತ್ತದೆ. ಅದರಲ್ಲೂ ಪತಿ ಪತ್ನಿ ಮಧ್ಯೆ ಜಗಳವಾದಾಗಲೇ, ಪ್ರೀತಿ ಹೆಚ್ಚೋದು. ಇದೇ ರೀತಿ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆಯೂ ಜಗಳವಾಗಿತ್ತಂತೆ. ಹಾಗಾದ್‌ರೆ ಪುರಾಣ ಕಥೆಗಳ ಪ್ರಕಾರ, ಯಾಕೆ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆ ಜಗಳವಾಗಿತ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಶ್ರೀವಿಷ್ಣು ಮತ್ತು ಲಕ್ಷ್ಮೀ...

ಸಿ ಸೆಕ್ಷನ್ ಆದ ಬಳಿಕ ಏನು ಮಾಡಬೇಕು..? ಏನು ಮಾಡಬಾರದು..?- ಭಾಗ 2

ಮೊದಲ ಭಾಗದಲ್ಲಿ ನಾವು ಸಿ ಸೆಕ್ಷನ್ ಡಿಲೆವರಿಯಾದ ಮೇಲೆ ಏನು ಮಾಡಬೇಕು ಅನ್ನೋ ಬಗ್ಗೆ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ, ಸಿ ಸೆಕ್ಷನ್ ಆದಮೇಲೆ ಏನು ಮಾಡಬಾರದು ಅಂತಾ ಹೇಳಲಿದ್ದೇವೆ. ಸಿ ಸೆಕ್ಷನ್ ಡಿಲೆವರಿ ಮುಗಿದ ಮೇಲೆ 2 ತಿಂಗಳು ಯಾವುದೇ ಕೆಲಸ ಮಾಡಬಾರದು. ಮತ್ತು ಚೆನ್ನಾಗಿ ರೆಸ್ಟ್ ಮಾಡಬೇಕು. ಒಂದು ವರ್ಷದ ತನಕ ಅತೀ...

ಸಿ ಸೆಕ್ಷನ್ ಆದ ಬಳಿಕ ಏನು ಮಾಡಬೇಕು..? ಏನು ಮಾಡಬಾರದು..?- ಭಾಗ 1

ಓರ್ವ ಹೆಣ್ಣಿಗೆ ತಾಯಿಯಾಗುವುದಕ್ಕಿಂತ ಸೌಭಾಗ್ಯ ಮತ್ತೊಂದಿಲ್ಲ. ಈ ಖುಷಿಯಲ್ಲಿರುವಾಗ, ಆರೋಗ್ಯಕ್ಕೆ ಸಂಬಂಧಪಟ್ಟ ಹಲವು ಸಮಸ್ಯೆಗಳನ್ನು ಹೆಣ್ಣು ಮಕ್ಕಳು ಅನುಭವಿಸಬೇಕಾಗುತ್ತದೆ. ಅದರಲ್ಲಿ ಒಂದು ಸಿಸೆರಿನ್. ಹಾಗಂತ ಎಲ್ಲರಿಗೂ ಸಿಸೇರಿನ್ ಆಗಿಯೇ ಮಗುವಾಗುವುದಿಲ್ಲ. ಆದ್ರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಸಿ ಸೆಕ್ಷನ್ ಡೆಲಿವರಿನೇ ಆಗೋದು. ಅದಕ್ಕೆ ಹಲವು ಕಾರಣಗಳಿದೆ. ಹಾಗಾಗಿ ನಾವಿಂದು ಸಿ ಸೆಕ್ಷನ್ ಆದಮೇಲೆ ಹೆಣ್ಣು...

40 ವರ್ಷ ದಾಟಿದ ಬಳಿಕ ಮಹಿಳೆಯರು ಅನುಸರಿಸಬೇಕಾದ ಟಿಪ್ಸ್‌ಗಳಿವು..

ಹೆಣ್ಣು ಮಕ್ಕಳು ತಾಯಿಯಾಗುವ ಕಾರಣಕ್ಕೆ ಅವರು ಸಣ್ಣ ವಯಸ್ಸಿನಲ್ಲೇ ಏಜ್ ಆದವರ ಹಾಗೆ ಕಾಣುತ್ತಾರೆ. ಅಲ್ಲದೇ, ತಾಯಿಯಾದ ಬಳಿಕ, ಹಲವು ಜವಾಬ್ದಾರಿಗಳು ಹೆಗಲೇರುತ್ತದೆ. ಮನೆ ಕೆಲಸ, ಮಕ್ಕಳನ್ನು ನೋಡಿಕೊಳ್ಳೋದು, ಮನೆಯವರನ್ನ ನೋಡಿಕೊಳ್ಳುವುದು. ಇದೆಲ್ಲದರ ಬಗ್ಗೆ ನಿಮಗೆ ಸಮಯ ಕೊಡಲು ನಿಮ್ಮಿಂದಲೇ ಸಾಧ್ಯವಾಗೋದಿಲ್ಲಾ. ಆದ್ರೆ ನೀವು 40 ದಾಟಿದ ಮೇಲೂ ಆರೋಗ್ಯವಾಗಿರಬೇಕು ಅಂದ್ರೆ, ಸರಿಯಾದ ಸಮಯಕ್ಕೆ...

ಪಿಸಿಓಡಿ ಸಮಸ್ಯೆ ಪರಿಹಾರಕ್ಕೆ ಸೇವಿಸಬೇಕಾದ ಆಹಾರಗಳಿವು..

ಇಂದಿನ ಕಾಲದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳಿಗೆ ಪಿಸಿಓಡಿ ಸಮಸ್ಯೆ ಕಂಡುಬರುತ್ತಿದೆ. ಜಂಕ್ ಫುಡ್ ಸೇವನೆ, ಬ್ಯುಸಿ ಲೈಫ್, ಸರಿಯಾಗಿ ಸಮಯಕ್ಕೆ, ಸರಿಯಾದ ಆಹಾರ ಸೇವನೆ ಇಲ್ಲದ ಕಾರಣ ಹೆಣ್ಣು ಮಕ್ಕಳಲ್ಲಿ ಪಿಸಿಓಡಿ ಸಮಸ್ಯೆ ಕಾಣಿಸುತ್ತಿದೆ. ಹಾಗಾದ್ರೆ ಪಿಸಿಓಡಿ ಸಮಸ್ಯೆ ಬರಬಾರದು ಎಂದಲ್ಲಿ ಎಂಥ ಆಹಾರವನ್ನು ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ.. ತಂದೆ-ತಾಯಿಯಾಗಲು ಬಯಸುವವರು ಈ ಆಹಾರಗಳನ್ನು...

ಮಗುವಿನ ಮೆದುಳಿನ ಉತ್ತಮ ಬೆಳವಣಿಗೆಗೆ, ಗರ್ಭಿಣಿಯರು ಈ ಆಹಾರ ಸೇವಿಸಬೇಕು..

ಎಲ್ಲ ತಾಯಂದಿರಿಗೂ ತಮ್ಮ ಮಗು ಬುದ್ಧಿವಂತ ಮಗುವಾಗಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ಅದು ಆರೋಗ್ಯವಾಗಿರುವಂತೆ, ಚಟುವಟಿಕೆಯಿಂದ ಇರುವಂತೆ, ಚುರುಕಾಗಿರುವಂತೆ ನೋಡಿಕೊಳ್ಳಬೇಕು. ಹಾಗಾಗಬೇಕಾದರೆ, ಉತ್ತಮ ಆಹಾರ ಸೇವನೆ ಮಾಡಬೇಕು. ಯಾಕಂದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿದ್ರೆ, ಅದು ಬುದ್ಧಿವಂತವಾಗಿರುತ್ತದೆ. ಹಾಗಾದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿರಬೇಕು ಅಂದ್ರೆ ಯಾವ ಆಹಾರ ಸೇವಿಸಬೇಕು ಅಂತಾ ತಿಳಿಯೋಣ...

ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ

ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ...

ರೆಸ್ಟೋರೆಂಟ್ ಸ್ಟೈಲ್ ಮ್ಯಾಂಗೋ ಮಸ್ತಾನಿ ರೆಸಿಪಿ..

ಇನ್ನೇನು ಮಾವಿನ ಹಣ್ಣಿನ ಸೀಸನ್ ಹತ್ತಿರ ಬರುತ್ತಿದೆ. ಮಾವಿನ ಹಣ್ಣಿನಿಂದ ತರಹೇವಾರಿ ತಿಂಡಿ, ಜ್ಯೂಸ್, ಐಸ್‌ಕ್ರೀಮ್ ರೆಡಿ ಮಾಡಬಹುದು. ಹಾಗಾಗಿ ನಾವು ರೆಸ್ಟೋರೆಂಟ್ ಸ್ಟೈಲ್ ಮ್ಯಾಂಗೋ ಮಸ್ತಾನಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋಕ್ಕೆ ಬೇಕಾದ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಎರಡು ಮಾಡಿವನ...

ತಂದೆ-ತಾಯಿಯಾಗಲು ಬಯಸುವವರು ಈ ಆಹಾರಗಳನ್ನು ಸೇವಿಸಿ..

ಯಾವ ಮನೆಯಲ್ಲಿ ಪುಟ್ಟ ಮಕ್ಕಳು ಇರುತ್ತಾರೋ, ಆ ಮನೆ ಜನ ಯಾವಾಗಲೂ ಖುಷಿ ಖುಷಿಯಾಗಿರುತ್ತಾರೆ. ಯಾಕಂದ್ರೆ ಪುಟ್ಟ ಮಕ್ಕಳ ನಡೆ, ನುಡಿ ಎಲ್ಲವೂ ಚೆಂದವಾಗಿರತ್ತೆ. ಹಾಗಾಗಿ ಪ್ರತೀ ದಂಪತಿ, ಅಜ್ಜ ಅಜ್ಜಿಯರು ತಮ್ಮ ಮನೆಯಲ್ಲೊಂದು ಪುಟ್ಟ ಮಗು ಬೇಕು ಎಂದು ಬಯಸುತ್ತಾರೆ. ಪ್ರತಿ ದಂಪತಿಗೂ ತಾವು ಕೂಡ ಪೋಷಕರಾಗಬೇಕು. ತಮ್ಮ ಜೀವನದಲ್ಲೂ ಒಂದು ಪುಟ್ಟ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img