ಕೆಲವರು ಬಡತನದಲ್ಲಷ್ಟೇ ನಿಯತ್ತಾಗಿರುತ್ತಾರೆ. ಶ್ರೀಮಂತಿಕೆ ಬಂದಾಗ, ಇತರರು ಮಾಡಿದ ಸಹಾಯ ಅವರಿಗೆ ಮರೆತು ಹೋಗುತ್ತದೆ. ಅದೇ ರೀತಿ, ಬಡತನವಿದ್ದಾಗ, ದೇವರಲ್ಲಿದ್ದ ನಂಬಿಕೆ, ಭಕ್ತಿ, ಎಲ್ಲವೂ ಕರಗುತ್ತ ಬರುತ್ತದೆ. ಹಾಗಾಗಿ ಚಾಣಕ್ಯರು ಶ್ರೀಮಂತಿಕೆ ಬಂದರೂ ಕೆಲ ವಿಷಯಗಳನ್ನು ಮರಿಯಬಾರದು ಅಂತಾ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ವಿಷಯಗಳು ಅಂತಾ ತಿಳಿಯೋಣ ಬನ್ನಿ..
ಮೆಕ್ ಡೋನಾಲ್ಡ್ನಲ್ಲಿ ಹೆಣ್ಣು ಮಗುವಿಗೆ...
ಇಂದಿನ ಯುವ ಪೀಳಿಗೆಯವರು ಎಲ್ಲ ವಿಷಯಗಳಲ್ಲೂ ತುಂಬಾ ಮುಂದುವರೆದಿದ್ದಾರೆ. ಗ್ಯಾಜೆಟ್ಸ್ ಬಳಸುವ ವಿಷಯದಲ್ಲಿ, ತಿರುಗಾಡುವ ವಿಷಯದಲ್ಲಿ, ಹೀಗೆ ಹಲವಾರು ವಿಷಯಗಳನ್ನ ಪಟ್ ಅಂತಾ ಅರಿತುಕೊಳ್ತಾರೆ. ಇದಕ್ಕೆ ಕಾರಣ ಇಂಟರ್ನೆಟ್. ಸಾಮಾಜಿಕ ಜಾಲತಾಣದಲ್ಲಿ ನಮಗೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ಪಟ್ ಅಂತಾ ತಿಳಿಸಿ ಕೊಡುವ ಸಾಮರ್ಥ್ಯವಿದೆ. ಹಾಗಾಗಿ ಇಂದಿನ ಯುವ ಪೀಳಿಗೆ ಎಲ್ಲದರಲ್ಲೂ ಮುಂದಿದೆ....
ಮೆಕ್ ಡೋನಾಲ್ಡ್ ಬಗ್ಗೆ ನೀವು ಹಲವಾರು ನ್ಯೂಸ್ಗಳನ್ನ ಆಗಾಗ ಕೇಳುತ್ತಿರುತ್ತೀರಿ. ಅವರು ಕೊಡುವ ಆಹಾರದಲ್ಲಿ ಅದು ಸಿಕ್ಕಿತು, ಇದು ಸಿಕ್ಕಿತು ಅನ್ನೋ ವಿಷಯವೇ ಹೆಚ್ಚಿರತ್ತೆ. ಆದ್ರೆ ಈ ಬಾರಿ ಮೆಕ್ ಡಿ ಕೊಟ್ಟಿರುವ ನ್ಯೂಸ್ ತುಂಬಾ ಡಿಫ್ರೆಂಟ್ ಆಗಿದೆ. ಅದೇನಂದ್ರೆ, ಓರ್ವ ಮಹಿಳೆ, ಮೆಕ್ಡಿ ಬಾತ್ರೂಮ್ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ನೀವು ಚಳಿಗಾಲದಲ್ಲಿ ಗೋಧಿ...
ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಒಬ್ಬ ಉಗ್ರಗಾಮಿ ಎಂದು ಕರೆದರು. ನಮ್ಮ ಪಕ್ಷಕ್ಕೆ ಶಾಸಕ ಪ್ರೀತಂ ಗೌಡ ಏನಾದರೂ ಬಂದ್ರೇ ಕಾಂಗ್ರೆಸ್ ಪಕ್ಷದಿಂದ ನಾವು ವಿರೋಧ ಮಾಡುವುದಾಗಿ ಹೆಚ್.ಕೆ. ಮಹೇಶ್ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ...
ತಾನು ಶ್ರೀಮಂತನಾಗಬೇಕು. ತನ್ನ ಬಳಿಕ ಸಾಕೆನ್ನುವಷ್ಟು ದುಡ್ಡಿರಬೇಕು. ತನಗೆ ಬೇಕಾದ್ದನ್ನ ಚಿಟಿಕೆ ಹೊಡೆಯುವುದರಲ್ಲಿ ಕೊಂಡುಕೊಳ್ಳುವ ಅರ್ಹತೆ ತನಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪಿನಿಂದಲೇ ಲಕ್ಷ್ಮೀ ನಮ್ಮನ್ನು ಬಿಟ್ಟು ಹೋಗುತ್ತಾಳೆ. ಹಾಗಾಗಿ ನಾವಿಂದು ಯಾವ ತಪ್ಪು ಮಾಡುವುದರಿಂದ ಬಡತನ ಬರುತ್ತದೆಂದು ಚಾಣಕ್ಯರು ಹೇಳಿದ್ದಾರೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ..
ಎಷ್ಟೋ ಕೇಸ್ನಲ್ಲಿ...
ಸನಾತನ ಧರ್ಮದಲ್ಲಿ ಎಂತೆಂಥ ಘಟನೆಗಳು ನಡೆದಿತ್ತು ಎಂದು ಹಲವು ಕಥೆಗಳನ್ನ ಕೇಳಿ ನಾವು ತಿಳಿದುಕೊಳ್ಳಬಹುದು. ಅಂದೇ ದೇವ ದೇವತೆಗಳಲ್ಲಿ ಪ್ರೀತಿ- ಪ್ರೇಮವಿತ್ತು ಅನ್ನೋದು ಕೂಡ ನಾವು ಕೇಳಿದ್ದೇವೆ, ಓದಿದ್ದೇವೆ. ಅದೇ ರೀತಿ ಶ್ರೀವಿಷ್ಣು ಮತ್ತು ಲಕ್ಷ್ಮೀದೇವಿ ಯಾವ ರೀತಿ ದೂರವಾದರು, ಇದಕ್ಕೆ ಕಾರಣವೇನು..? ಯಾರು ಇವರಿಬ್ಬರಿಗೆ ಶಾಪ ಹಾಕಿದರೂ..? ಈ ಎಲ್ಲ ವಿಷಯಗಳ ಬಗ್ಗೆ...
ಚಾಣಕ್ಯರು ಹಲವು ಜೀವನ ನೀತಿಯನ್ನು ಹೇಳಿದ್ದಾರೆ. ಆ ನೀತಿಯನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ, ಖಂಡಿತ ನಮ್ಮ ಜೀವನ ಅತ್ಯುತ್ತಮವಾಗಿರುತ್ತದೆ. ಇಂದು ನಾವು ಪುರುಷರು ಯಾವ 3 ಗುಣವುಳ್ಳ ಹೆಣ್ಣಿನ ಸಹವಾಸ ಮಾಡಬಾರದೆಂದು ಹೇಳಿದ್ದಾರೆ ಅನ್ನೋ ಬಗ್ಗೆ ತಿಳಿಸಲಿದ್ದೇವೆ..
ಮೊದಲನೇಯ ಗುಣ ಸ್ವಾರ್ಥ ಸ್ವಭಾವ. ಸ್ವಾರ್ಥ ಸ್ವಭಾವವಿರುವ ಹೆಣ್ಣು ಮಕ್ಕಳನ್ನ ಮಾತಿನಲ್ಲೇ ಗುರುತಿಸಬಹುದು. ನೀವು ಯಾವ ಹೆಣ್ಣನ್ನ...
ಕಣ್ಣು ಕಾಣೋದು ಎಷ್ಟು ಮುಖ್ಯ ಅಂತಾ ಎಲ್ಲರಿಗೂ ಗೊತ್ತು. ದೃಷ್ಟಿ ಹೀನರಾದ್ರೆ, ಅದಕ್ಕಿಂತ ನರಕ ಇನ್ನೊಂದಿಲ್ಲ. ಕೆಲವರು ಯುವಕರಾಗಿದ್ದಾಗ ಚೆನ್ನಾಗಿರುತ್ತಾರೆ. ವಯಸ್ಸಾಗುತ್ತಿದ್ದಂತೆ, ಕಣ್ಣಿಗೆ ಪೊರೆ ಬಂದು, ಕಣ್ಣು ಕಾಣೋದು ಸಂಪೂರ್ಣವಾಗಿ ನಿಲ್ಲುತ್ತದೆ. ಹಾಗಾಗಿ ನೀವು ಕಡಿಮೆ ವಯಸ್ಸಿನವರಾಗಿದ್ದಾಗಲೇ ಕೆಲ ಆಹಾರಗಳನ್ನು ತಿನ್ನಲು ಶುರು ಮಾಡಿ, ಆಗ ನಿಮ್ಮ ವೃದ್ಧಾಪ್ಯದಲ್ಲಿ ನೀವು ದೃಷ್ಟಿ ದೋಷಕ್ಕೆ ಒಳಗಾಗಲು...
ಮನುಷ್ಯನಿಗೆ ಉತ್ತಮ ಗುಣಗಳಿದ್ರೆ ಮಾತ್ರ, ಅವನು ಚೆನ್ನಾಗಿ, ಆರಾಮವಾಗಿ ಜೀವನ ಮಾಡಬಲ್ಲ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನಮ್ಮಲ್ಲಿರುವ ಕೆಲ ಕೆಟ್ಟ ಗುಣಗಳೇ ನಮ್ಮನ್ನ ಬರ್ಬಾದ್ ಮಾಡಿ ಹಾಕತ್ತೆ. ಹಾಗಾಗಿ ಯಾರಿಗೆ ಈ 2 ಬುದ್ಧಿ ಇರತ್ತೋ, ಅವರು ಜೀವನದಲ್ಲೆಂದೂ ಉದ್ಧಾರವಾಗೋದಿಲ್ಲಾ ಅಂತಾ ವಿದುರರು ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ಎರಡು ಬುದ್ಧಿ ಅಂತಾ...
ಹೆಣ್ಣಿನ ನಿಜವಾದ ಜೀವನ ಶುರುವಾಗುವುದೇ ಆಕೆಗೆ ಮದುವೆಯಾದ ಬಳಿಕ. ಹಾಗಾಗಿ ಆ ವೈವಾಹಿಕ ಜೀವನ ಅತ್ಯುತ್ತಮವಾಗಿರಲೆಂದೇ, ಮದುವೆಯನ್ನ ಶಾಸ್ತ್ರೋಕ್ತವಾಗಿ ಮಾಡೋದು. ಹೀಗೆ ಮದುವೆ ಮಾಡುವಾಗ, ಹೆಣ್ಣಿಗೆ ಉಡುಗೊರೆಗಳನ್ನ ಕೊಡಲಾಗುತ್ತದೆ. ಆದ್ರೆ ಮಧುಮಗಳಿಗೆ ಕೆಲ ಉಡುಗೊರೆಗಳನ್ನ ಕೊಡಬಾರದು, ಹಾಗೆ ಮಾಡುವುದರಿಂದ, ಆಕೆಯ ಜೀವನ ಚೆನ್ನಾಗಿರುವುದಿಲ್ಲ ಎಂಬ ನಂಬಿಕೆ ಇದೆ. ಹಾಗಾದ್ರೆ ಅದೆಂಥ ಗಿಫ್ಟ್ಗಳನ್ನ ಕೊಡಬಾರದು ಅಂತಾ...