Thursday, March 19, 2026

jeeni millet health mix

ಮಂಗಳಮುಖಿಯರಿಗೆ ಈ ವಸ್ತುವನ್ನು ಎಂದಿಗೂ ದಾನ ಮಾಡಬೇಡಿ..

ನಮ್ಮ ಸಮಾಜದಲ್ಲಿ ಸ್ತ್ರೀ ಪುರುಷರಿಗೆ ಎಷ್ಟು ಸ್ಥಾನ ಮಾನವಿದೆಯೋ, ಅಷ್ಟೇ ಸ್ಥಾನಮಾನ ಮಂಗಳಮುಖಿಯರಿಗೂ ಇದೆ. ಎಷ್ಟೋ ಮಂಗಳಮುಖಿಯರು ವಿದ್ಯಾಭ್ಯಾಸ ಕಲಿತು, ಉತ್ತಮ ಸ್ಥಾನದಲ್ಲಿದ್ದಾರೆ. ಆದ್ರೆ ಕೆಲ ಪೋಷಕರು ತಮ್ಮ ಮಕ್ಕಳು ಮಂಗಳಮುಖಿ ಎಂದು ತಿಳಿದ ಮೇಲೆ ಅವರನ್ನು ತಿರಸ್ಕರಿಸುತ್ತಾರೆ. ಅಂಥವರು ಭಿಕ್ಷಾಟನೆಗೆ ಇಳಿಯುತ್ತಾರೆ. ಹಾಗೆ ನಿಮ್ಮ ಬಳಿಯೂ ಯಾರಾದರೂ ಮಗಳಮುಖಿ ಏನಾದರೂ ಕೇಳಲು ಬಂದಾಗ,...

ಅಕಾಲಿಕ ಮಳೆಯಿಂದ ಕಂಗಾಲಾಗಿರೋ ಕಾಫಿ ಬೆಳೆಗಾರರು..

ಮಲೆನಾಡಿನ ಪ್ರಮುಖ‌ ಬೆಳೆ ಅಂದ್ರೆ ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸ್ತಾ ಇದ್ದಾರೆ. ಈ ಬಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ತಿದೆ. ಅಕಾಲಿಕ...

ಸಿಹಿ ತಿಂಡಿ ತಿಂದ ಬಳಿಕ ನೀರು ಕುಡಿಯುವುದು ಸರಿನಾ..? ತಪ್ಪಾ..?

ಸ್ವೀಟ್ಸ್ ಅಂದ್ರೆ ಎಲ್ಲರಿಗೂ ಇಷ್ಟ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರಿಗೂ ಇಷ್ಟವಾಗುವ ತಿನಿಸು. ಆದ್ರೆ ಕೆಲವರು ಹಸಿವಾದಾಗ, ಸಿಹಿ ತಿಂಡಿ ತಿಂದು ನೀರು ಕುಡಿಯುತ್ತಾರೆ. ಇದರಿಂದ ಕೊಂಚ ಹೊತ್ತು ಹೊಟ್ಟೆ ತುಂಬಿದಂತಿರುತ್ತದೆ. ಆದ್ರೆ ಇದು ಸರಿನಾ..? ತಪ್ಪಾ ಅಂತಾ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಈ 6 ರೀತಿಯ...

ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ..- ಭಾಗ 2

ಮೊದಲ ಭಾಗದಲ್ಲಿ ನಾವು, ಯಾವ 3 ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನೂ 3 ಜನರ ಮನೆಯಲ್ಲಿ ಊಟ ಮಾಡಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾರು ಆ 3 ಜನರು ಅಂತಾ ತಿಳಿಯೋಣ ಬನ್ನಿ.. ನಾಲ್ಕನೇಯವರು ಮೋಸಗಾರರು. ಒಬ್ಬರಿಗೆ ದುಡ್ಡಿನ ವಿಷಯದಲ್ಲಿ,...

ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ..- ಭಾಗ 1

ಪ್ರೀತಿ ಪಾತ್ರರಿಗೆ, ಸ್ನೇಹಿತರಿಗೆ, ಸಂಬಂಧಿಕರಿಗೆ ಹೀಗೆ ಹಲವರಿಗೆ ಕೆಲವರು ಊಟಕ್ಕೆ ಕರೆದಿರುತ್ತಾರೆ. ಪ್ರೀತಿಯಿಂದ ಕರೆದಿದ್ದಾರೆಂದು ಅವರೂ ಊಟಕ್ಕೆ ಬರುತ್ತಾರೆ. ಆದ್ರೆ ಆಮೇಲೆ ಅವರಿಗೆ ಯಾಕಾದ್ರೂ ನಾವು ಅವರ ಮನೆಗೆ ಊಟಕ್ಕೆ ಹೋದ್ನೋ ಅಂತಾ ಅನ್ನಿಸಿರುತ್ತದೆ. ಹಾಗಾಗಿ ನಿಮಗೆ ಹೀಗನ್ನಿಸಬಾರದು ಅಂತಾದ್ರೆ ನೀವು 6 ರೀತಿಯ ಜನರ ಮನೆಗೆ ಎಂದಿಗೂ ಊಟಕ್ಕೆ ಹೋಗಬಾರದು. ಯಾರು ಆ...

ಯಾರಿಗೆ ಈ ಗುಣಗಳಿರುತ್ತದೆಯೋ, ಅಂಥವರು ನಾಯಕರಾಗುತ್ತಾರೆ..

ಚಾಣಕ್ಯರ ಮಾತಿನಂತೆ ಯಾರಾದ್ರೂ ಜೀವನ ನಡೆಸಿದ್ರೆ, ಅಂಥವರು ಗೆದ್ದೇ ಗೆಲ್ಲುತ್ತಾರೆಂಬ ಮಾತಿದೆ. ಯಾಕಂದ್ರೆ ಚಾಣಕ್ಯರ ನೀತಿಯೇ ಅಂಥದ್ದು. ತಾಳ್ಮೆ, ಶ್ರಮ, ಪ್ರಯತ್ನ, ಬುದ್ಧಿವಂತಿಕೆ, ಇವೆಲ್ಲವೂ ಇದ್ದರೆ ಜೀವನ ಅತ್ಯುತ್ತಮವಾಗಿರುತ್ತೆ ಅನ್ನೋದೇ ಚಾಣಕ್ಯರ ಮೊದಲ ಮಾತು. ಇಂದು ನಾವು ನಿಮ್ಮಯಲ್ಲಿ ಯಾವ ಗುಣವಿದ್ದರೆ, ನೀವು ಲೀಡರ್ ಆಗಬಲ್ಲಿರಿ ಅಂತಾ ತಿಳಿಸಲಿದ್ದೇವೆ. ಡಿ.30ಕ್ಕೆ ಯೋಗರಾಜ ಭಟ್ಟರ ಪದವಿ ಪೂರ್ವ...

ತಿಮ್ಮನ ಮೊಟ್ಟೆಗಳು ಚಿತ್ರೀಕರಣ ಮುಕ್ತಾಯ..

“ಆದರ್ಶ್ ಅಯ್ಯಂಗಾರ್” ಅವರ “ಶ್ರೀಕೃಷ್ಣ ಬ್ಯಾನರ್” ಅಡಿಯಲ್ಲಿ “ರಕ್ಷಿತ್ ತೀರ್ಥಹಳ್ಳಿ” ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಶಿವಮೊಗ್ಗ ಮೂಲದ ಅಮೇರಿಕ ನಿವಾಸಿ ಆದರ್ಶ್ ಅಯ್ಯಂಗಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಾಯಕರಾಗಿರುವ ಆದರ್ಶ್ ಅಯ್ಯಂಗಾರ್ ಈ ಮೊದಲು ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಉತ್ತಮ ಸಂದೇಶಗಳನ್ನೊಳಗೊಂಡ ವಿಡಿಯೋ ಹಾಡುಗಳನ್ನು...

ಡಿ.30ಕ್ಕೆ ಯೋಗರಾಜ ಭಟ್ಟರ ಪದವಿ ಪೂರ್ವ ತೆರೆಗೆ..!

ಯೋಗರಾಜ್‌ ಭಟ್‌ ಅವ್ರ ಮಾರ್ಗದರ್ಶನದಲ್ಲಿ, ಅವ್ರದೇ ನಿರ್ಮಾಣ ಸಂಸ್ಥೆ ಯೋಗರಾಜ್‌ ಭಟ್‌ ಮೂವೀಸ್‌ ಹಾಗೂ ರವಿ ಶ್ಯಾಮನೂರ್‌ ಫಿಲಮ್ಸ್ ಬ್ಯಾನರ್‌ನಲ್ಲಿ ರೆಡಿಯಾಗಿರೋ ಯೂಥ್‌ಫುಲ್‌ ಲವ್‌ ಸ್ಟೋರಿ ʻಪದವಿ ಪೂರ್ವʼ ಈ ವರ್ಷದ ಕೊನೆಯ ವಾರ, ಡಿ.30ಕ್ಕೆ ರಿಲೀಸ್‌ ಆಗ್ತಾ ಇದೆ. ಯೋಗರಾಜ್‌ ಭಟ್‌ ಅವ್ರ ಗರಡಿಯಲ್ಲಿ ಪಳಿಗಿರೋ ಹರಿಪ್ರಸಾದ್‌ ಜಯಣ್ಣ ಮೊದಲ ಬಾರಿಗೆ ನಿರ್ದೇಶಕರ...

ಜೆಡಿಎಸ್ ವಾಸಣ್ಣ ಅಭಿಮಾನಿಗಳಿಂದ ಸಾಮೂಹಿಕ ರಾಜೀನಾಮೆ..

ನಾಲ್ಕು ಬಾರಿ ಗುಬ್ಬಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಆರ್. ಶ್ರೀನಿವಾಸ್‌ ಅವರಿಗೆ ಅಪಮಾನವಾಗಿದ್ದು, ಅವರಿಗೆ ಅಪಮಾನ ಮಾಡಿದ ಪಕ್ಷದಲ್ಲಿ ನಾವ್ಯಾರು ಇರುವುದಿಲ್ಲವೆಂದು, ಜೆಡಿಎಸ್ ಪಕ್ಷಕ್ಕೆ ವಾಸಣ್ಣ ಅಭಿಮಾನಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ವಾಸಣ್ಣ ಅಭಿಮಾನಿ ಬಳಗದ ಸಿದ್ದರಾಜು, ವಾಸಣ್ಣ ಆಡಳಿತದಲ್ಲಿರುವಾಗಲೇ, ಅವರಿಗೆ ಗೊತ್ತಾಗದಂತೆ, ಮುಂದಿನ ಚುನಾವಣೆಗೆ ಇನ್ನೋರ್ವ ಅಭ್ಯರ್ಥಿಯನ್ನು ತಂದು...

ಎಸಿ ರೂಮಲ್ಲಿ ಕುಳಿತು ಕೆಲಸ ಮಾಡುವವರು ನೋಡಲೇಬೇಕಾದ ಸ್ಟೋರಿ ಇದು..

ಆಫೀಸಿನಲ್ಲಿ ಕೆಲಸ ಮಾಡುವವರಲ್ಲಿ ಹಲವರು ಎಸಿಯಲ್ಲೇ ಕೆಲಸ ಮಾಡುತ್ತಾರೆ. ಬೇಸಿಗೆಯಲ್ಲಿ ಇದು ಕೂಲ್ ಎನ್ನಿಸಿದರೂ, ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹಾಗಾದ್ರೆ ದಿನಪೂರ್ತಿ ಎಸಿ ರೂಂನಲ್ಲಿ ಕುಳಿತು ಕೆಲಸ ಮಾಡುವುದರಿಂದ ಆರೋಗ್ಯಕ್ಕಾಗುವ ದುಷ್ಪರಿಣಾಮಗಳೇನು ಅಂತಾ ತಿಳಿಯೋಣ ಬನ್ನಿ.. ಈ ರೀತಿ ಇನ್‌ಸ್ಟಂಟ್ ಆಗಿ ರಾಗಿ ದೋಸೆ ತಯಾರಿಸಿ ನೋಡಿ.. ಹೆಚ್ಚು ಹೊತ್ತು ಎಸಿಯಲ್ಲಿ ಕುಳಿತರೆ, ನಿಮ್ಮ ಚರ್ಮ ತೇವಾಂಶ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img