Sunday, August 16, 2026

jeeni millet health mix

ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ2

ಮೊದಲ ಭಾಗದಲ್ಲಿ ನಮಗೆ ದಟ್ಟವಾದ, ಸುಂದರವಾದ ಕೂದಲು ಬೇಕೆಂದಲ್ಲಿ ನಾವು ಯಾವ 4 ತಪ್ಪು ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಇನ್ನುಳಿದ 4 ತಪ್ಪುಗಳ ಬಗ್ಗೆ ಹೇಳಲಿದ್ದೇವೆ. ಐದನೇಯ ತಪ್ಪು, ಸ್ಟ್ರೇಟ್ನರ್, ಹೇರ್ ಡ್ರೈಯರನ್ನ ಹೆಚ್ಚು ಬಳಕೆ ಮಾಡೋದು. ಇತ್ತೀಚಿನ ದಿನಗಳಲ್ಲಿ ಹಲವು ಹೆಣ್ಣು ಮಕ್ಕಳ ಬಳಿ, ಸ್ಟ್ರೇಟ್ನರ್ ಮತ್ತು...

ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ1

ಹೆಣ್ಣಿನ ಸೌಂದರ್ಯ ಇಮ್ಮಡಿಗೊಳ್ಳೋದೆ, ಅವಳ ಕೇಶದಿಂದ. ಹೇರ್ ಸ್ಟೈಲ್ ಚೆಂದವಿದ್ದಲ್ಲಿ, ನೀವು ಸುಂದರವಾಗಿ ಕಾಣಬಹುದು. ಆದ್ರೆ ನಿಮ್ಮ ಕೂದಲು ದಟ್ಟವಾಗಿರಬೇಕು ಅಂದ್ರೆ ನೀವು ನಿಮ್ಮ ಕೂದಲಿನ ಆರೋಗ್ಯ ಕಾಪಾಡಿಕೊಳ್ಳಬೇಕು. ಹಾಗಾಗಿ ನೀವು ಕೆಲವು ತಪ್ಪುಗಳನ್ನು ಮಾಡಬಾರದು. ಅದು ಯಾವ ತಪ್ಪು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಪದೇ ಪದೇ ತಲೆ ಸ್ನಾನ ಮಾಡುವುದು. ವಾರದಲ್ಲಿ...

ಹಿರಿಯೂರು ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಸೋಮಶೇಖರ್ ಅರ್ಜಿ ಸಲ್ಲಿಕೆ

ಹಿರಿಯೂರು, ನವೆಂಬರ್ 21, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಗಾಗಿ ಜನಪ್ರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಬಿ ಸೋಮಶೇಖರ್ ಅವರು ಇಂದು ಅರ್ಜಿ ಸಲ್ಲಿಸಿದರು. ಪಕ್ಷದ ಹಲವು ಮುಖಂಡರ ಜೊತೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸೋಮಶೇಖರ್ ಅವರು ಉಮೇದುವಾರಿಕೆಗೆ ಅರ್ಜಿ ಸಲ್ಲಿಕೆ ಮಾಡಿದರು. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ಹಿರಿಯೂರು...

ಬದಲಿ ವ್ಯವಸ್ಥೆ ಮಾಡದೇ ಏಕಾಏಕಿ ಹಾಲುವಾಗಿಲು ಸೇತುವೆ ಡೆಮಾಲಿಶ್- ಗ್ರಾಮಸ್ಥರ ಹಿಡಿ ಶಾಪ..

ಹಾಸನ: ಬದಲಿ ರಸ್ತೆ ವ್ಯವಸ್ಥೆ ಮಾಡದೇ ಮತ್ತು ಯಾರಿಗೂ ತಿಳಿಸದೇ ಹೊಸ ಸೇತುವೆ ಮಾಡುವುದಾಗಿ ಏಕಾಏಕಿ ಹಳೇ ಸೇತುವೆಯನ್ನು ಹೊಡೆದು ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದಲ್ಲದೇ ಹಿಡಿ ಶಾಪ ಹಾಕಿದ್ದಾರೆ. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ​ ​ ​ ​ ​ ​ ಬೈಪಾಸ್...

ಊಟ ಮಾಡುವ ಮುನ್ನ ಅನ್ನವನ್ನ ದೇವರಿಗೆ ನೈವೇದ್ಯ ಮಾಡಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

ಕೆಲವರು ಪ್ರತಿದಿನ ದೇವರಿಗೆ ಅನ್ನವನ್ನ ಅರ್ಪಿಸಿದ ನಂತರವೇ ಊಟ ಮಾಡುವುದು. ಇನ್ನು ಕೆಲವರು ಊಟಕ್ಕೆ ಕುಳಿತಾಗ, ಮೊದಲು ದೇವರನ್ನು ನೆನಪಿಸಿಕೊಂಡು, ನಂತರ ಊಟ ಮಾಡುತ್ತಾರೆ. ಕೆಲವರು ಊಟ ಮಾಡುವುದಕ್ಕೂ ಮುನ್ನ ಕೃಷ್ಣಾರ್ಪಣಮಸ್ತು, ಶಿವಾರ್ಪಣ ಮಸ್ತು ಎಂದು ಹೇಳಿ ಊಟ ಮಾಡುವುದುಂಟು. ಹಾಗಾದ್ರೆ ಇದಕ್ಕೆ ಕಾರಣವೇನು..? ಯಾಕೆ ನಾವು ಊಟಕ್ಕೂ ಮುನ್ನ ದೇವರಿಗೆ ಅನ್ನವನ್ನ ನೇವೈದ್ಯ...

ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..

ಮನುಷ್ಯನಾದವನು ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡೇ ಮಾಡಿರ್ತಾನೆ. ಆದ್ರೆ ನಾವು ಮಾಡಿದ ತಪ್ಪನ್ನು ನಾವು ತಿದ್ದಿಕೊಳ್ಳೋಕ್ಕೆ ಕಲಿಯಬೇಕೇ ಹೊರತು. ಮತ್ತೆ ಮತ್ತೆ ಅದೇ ತಪ್ಪನ್ನು ಮಾಡಬಾರದು. ಹಾಗಾಗಿ ಶ್ರೀಕೃಷ್ಣ ನಾವು ಮಾಡುವ ಕೆಲ ಕೆಲಸಗಳೇ ನಮ್ಮ ನಾಶಕ್ಕೆ ಕಾರಣವಾಗುತ್ತದೆಯಂತೆ. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ತಿಳಿದು ತಿಳಿದು ಬೇರೆಯವರಿಗೆ ಮೋಸ...

ಇಂಥ ವಿಷಯಗಳನ್ನ ಮಾತ್ರ ಯಾರಲ್ಲಿಯೂ ಹೇಳಬೇಡಿ..

ಕೆಲವು ವಿಷಯಗಳನ್ನು ನಾವು ಯಾರಲ್ಲಿಯೂ ಹೇಳುವಂತಿಲ್ಲ. ಯಾಕಂದ್ರೆ ಆ ಮಾತನ್ನೇ ಹಿಡಿದುಕೊಂಡು, ಅವರು ನಿಮ್ಮ ಮನಸ್ಸನ್ನು ನೋಯಿಸಬಹುದು. ಹಾಗಾಗಿ ತಂದೆ, ತಾಯಿ, ಮಡದಿ, ಪತಿ ಯಾರ ಬಳಿಯೂ ಕೂಡ ನೀವು ಕೆಲವು ವಿಷಯಗಳನ್ನು ಹೇಳುವ ಹಾಗಿಲ್ಲ. ಹಾಗಾದ್ರೆ ಎಂಥ ವಿಷಯಗಳನ್ನು ನಾವು ಯಾರಲ್ಲಿಯೂ ಹೇಳಬಾರದು ಅಂತಾ ಚಾಣಕ್ಯರು ಹೇಳಿದ್ದಾರೆಂದು ತಿಳಿಯೋಣ ಬನ್ನಿ.. ಆರೋಗ್ಯ ಸಮಸ್ಯೆ. ನಿಮಗೇನಾದ್ರೂ...

ಲಕ್ಷ್ಮೀ ಸದಾ ನಿಮ್ಮ ಮನೆಯಲ್ಲಿರಬೇಕು ಅಂದ್ರೆ ನೀವು ಈ ಕೆಲಸವನ್ನು ಮಾಡಬೇಕು..

ಚಾಣಕ್ಯರು ಮನುಷ್ಯ ಯಾವ ರೀತಿ ಬದುಕಿದರೆ,  ನೆಮ್ಮದಿಯಾಗಿ, ಖುಷಿಯಾಗಿರಬಹುದು ಎಂದು ಹೇಳಿದ್ದಾರೆ. ಅದೇ ರೀತಿ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಿರಬೇಕು ಅಂದ್ರೆ ಏನು ಮಾಡಬೇಕು ಅಂತಲೂ ಹೇಳಿದ್ದಾರೆ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ...

ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ ಜೀವನವೇ ಹಾಳಾಗುತ್ತದೆ..

ಪ್ರತೀ ಮನುಷ್ಯನ ಜೀವನದಲ್ಲಿ ಒಬ್ಬರಲ್ಲ ಒಬ್ಬರು ಬಂದೇ ಬರುತ್ತಾರೆ. ಕೆಲವರು ಕೊನೆವರೆಗೂ ಒಟ್ಟಿಗೆ ಇದ್ದು, ಉತ್ತಮ ಜೀವನ ನಡೆಸುತ್ತಾರೆ. ಇನ್ನು ಕೆಲವರು ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ಜೊತೆಗೆ ಇದ್ದು, ಜೀವನದ ನೆಮ್ಮದಿಯನ್ನೇ ಹಾಳು ಮಾಡುತ್ತಾರೆ. ಹಾಗಾಗಿ ನಿಮ್ಮ ಜೀವನದಲ್ಲಿ ಬರುವ ಜನರ ಬಗ್ಗೆ ಮೊದಲೇ ತಿಳಿದುಕೊಳ್ಳಿ. ನಂತರ ಅವರೊಂದಿಗೆ ಇರಬೇಕೋ ಬೇಡವೋ...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ2

ಕಳೆದ ಭಾಗದಲ್ಲಿ ನಾವು ಗರುಡ ಪುರಾಣದಲ್ಲಿ ಹೇಳಲಾಗಿರುವ 4 ಕಹಿ ಸತ್ಯಗಳ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಕಹಿ ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ.. ಐದನೇಯ ಸತ್ಯ ಲಿಮಿಟಿನಲ್ಲಿ ಊಟ ಮಾಡದಿದ್ದಲ್ಲಿ, ಆಯುಷ್ಯ ಕಡಿಮೆಯಾಗುತ್ತದೆ. ಹಿಂದಿನ ಕಾಲದಲ್ಲಿ ಹೊಟೇಲ್‌ಗಳ ಸಂಖ್ಯೆ ಕಡಿಮೆ ಇತ್ತು. ಅಲ್ಲದೇ,...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img