Sunday, August 16, 2026

jeeni millet health mix

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 4 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಐದನೇಯ ಚಟ ನಿಮ್ಮ ತಪ್ಪನ್ನು ನೀವು ಒಪ್ಪಿಕೊಳ್ಳದೇ, ಇನ್ನೊಬ್ಬರ ಮೇಲೆ ಆರೋಪ ಹೊರಿಸುವುದು. ಇದು ಮನುಷ್ಯ ತನ್ನ ಜೀವನದಲ್ಲಿ ಮಾಡುವ ದೊಡ್ಡ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 1

ಕೆಲವರು ಕೆಲವು ಕೆಟ್ಟ ಚಟಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುತ್ತಾರೆ. ಆದ್ರೆ ಅದು ಕೆಟ್ಟದ್ದು ಅಂತಾ ಅವರಿಗೆ ಗೊತ್ತಿರುವುದಿಲ್ಲ. ಆದ್ರೆ ಆಚಟದಿಂದಲೇ ಅವರಿಗೆ ಯಶಸ್ಸು ಸಿಗುತ್ತಿಲ್ಲವೆಂದು ಅವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಯಾವ ಚಟಗಳನ್ನು ಮನುಷ್ಯ ಬಿಡಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಮೊದಲನೇಯ ಚಟ ಶೋಕಿಗಾಗಿ ಸಮಯ ವ್ಯರ್ಥ ಮಾಡುವುದು. ಸೋಶಿಯಲ್ ಮೀಡಿಯಾ ಬಂದ ಮೇಲೆ ಯುವ...

‘ಸಿದ್ದರಾಮಯ್ಯನವರ ಕೋಲಾರ ಪ್ರವಾಸದ ಪಟಾಕಿ ಸಿಡಿಯುವ ಬದಲು ಟುಸ್ ಆಗಿದೆ’

ಕೋಲಾರ: ಸಿದ್ದರಾಮಯ್ಯ ರವರ ಕೋಲಾರ ಪ್ರವಾಸ ವಿಫಲವಾಗಿದೆ . ಸಿದ್ದರಾಮಯ್ಯ ಒಬ್ಬ ಪ್ರಭಾವಿ ರಾಜ್ಯ ನಾಯಕನಾಗಿದ್ದು ಅವರು ಯಾವುದೇ ಕ್ಷೇತ್ರಕ್ಕೆ ಬೇಟಿ ನೀಡಿದರೂ ಕನಿಷ್ಟ ಪಕ್ಷ ಹತ್ತು ಸಾವಿರ ಜನ ಸ್ವಯಂ ಪ್ರೇರಿತರಾಗಿ ಸೇರುತ್ತಾರೆ . ಆದರೆ ಕಳೆದ ಭಾನುವಾರ ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ನಮ್ಮ ಕೋಲಾರ ಮತಕ್ಷೇತ್ರದ ಜನ ಕೇವಲ ಒಂದು ಸಾವಿರದಿಂದ...

‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’

ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....

ಎರಡೇ ದಿನಕ್ಕೆ ಕಿತ್ತು ಬಂದ ಡಾಂಬರು: ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ..

ಮಂಡ್ಯ: ರಸ್ತೆಗೆ ಹಾಕಿದ್ದ ಡಾಂಬರು ಎರಡೇ ದಿನಕ್ಕೆ ಕಿತ್ತುಬಂದ ಘಟನೆ ಮಂಡ್ಯದ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಯನಹಳ್ಳಿಯಲ್ಲಿ ಎರಡು ದಿನದ ಹಿಂದೆ ರಸ್ತೆಗೆ ಡಾಂಬರು ಹಾಕಲಾಗಿತ್ತು. ಆದ್ರೆ ಅದು ಕಿತ್ತುಬಂದಿದ್ದು, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 11ರಂದು ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದ್ರೆ ಆ...

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಮೇಥಿ ಆಲೂ ಪರೋಠಾ..

ಪ್ರತಿದಿನ ಚಪಾತಿ, ರೊಟ್ಟಿ, ತಿಂದು ತಿಂದು ಬೋರ್ ಆಗಿದ್ರೆ, ನೀವು ಪರೋಠಾವನ್ನ ಟ್ರೈ ಮಾಡಬಹುದು. ಹಾಗಾಗಿ ನಾವಿಂದು ಮೆಂತ್ಯೆ ಸೊಪ್ಪು ಮತ್ತು ಆಲೂ ಸೇರಿಸಿ ಪರೋಠಾ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. 2 ಬೇಯಿಸಿ ಮ್ಯಾಶ್ ಮಾಡಿದ ಆಲೂ, ಒಂದು ದೊಡ್ಡ ಕಪ್ ಗೋಧಿಹಿಟ್ಟು, ಒಂದು ಕಪ್ ತರಿತರಿಯಾಗಿ ಪೇಸ್ಟ್ ಮಾಡಿದ ಮೆಂತ್ಯೆ ಎಲೆ, ಕಾಲು...

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...

ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿಗೆ ಕಾಡ್ತಿದ್ಯಾ ಸೋಲಿನ ಭಯ ?

ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಅವರ ಕೊಟ್ಟ ಹೇಳಿಕೆಯಿಂದ, ಅನ್ನದಾನಿಗೆ ಸೋಲಿನ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಅನ್ನದಾನಿ, ನೀವು ನನ್ನ ಕೈ ಬಿಟ್ರೆ ನಾನು ಹಾಡು ಹೇಳಿಕೊಂಡು, ನಾಟಕವಾಡಿಕೊಂಡು ಜೀವನ ಮಾಡ್ತಿನಿ ಎಂದು ಹೇಳಿದ್ದಾರೆ. ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ ಮಂಡ್ಯದ ಮಳವಳ್ಳಿಯಲ್ಲಿ ಕನಕ...

‘ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ.  ಪಕ್ಷತೀತವಾಗಿ ಮಾಡದೆ ಪಕ್ಷದ ಕಾರ್ಯಕ್ರಮ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ HDD ಆಹ್ವಾನದ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಮಾಜಿ ಸಚಿವರು, ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಕರೆಯಬೇಕಿತ್ತು. ಬಿಜೆಪಿ ಕಾರ್ಯಕ್ರಮ ಮಾಡದಿದ್ದರೆ. ಮಾಜಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img