Sunday, August 16, 2026

jeeni millet health mix

‘ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ’

ಮಂಡ್ಯ: ಸಿದ್ದರಾಮಯ್ಯ ಖಳನಾಯಕ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎನ್.ಚೆಲುವರಾಯಸ್ವಾಮಿ, ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದಾರೆ. ಬಿಜೆಪಿಯವರ ಒಂದಷ್ಟು ಜನಕ್ಕೆ ಕನೆಕ್ಷನ್ ಇಲ್ಲ. ಸಿದ್ದರಾಮಯ್ಯಗೆ ಬೈದರೆ ಬಿಜೆಪಿಯವರಿಗೆ ವೈಯಕ್ತಿಕ ಲಾಭ. ಕಟೀಲ್ ಅಧ್ಯಕ್ಷರಾಗಿದ್ದಾರೆ, ಮೂರು ಸಲ ತೆಗೆಯಲು ಹೊರಟಿದ್ರು. ಚುನಾವಣಾ ಟೈಮ್...

ಬಿಳಿ ಜೇನುತುಪ್ಪ ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅದ್ಭುತ ಲಾಭ..

ನಾವು ನೀವೆಲ್ಲ ನಾರ್ಮಲ್ ಜೇನುತುಪ್ಪವನ್ನು ನೋಡಿದ್ದೇವೆ. ಸೇವಿಸಿದ್ದೇವೆ. ಆದ್ರೆ ನೀವು ಎಂದಾದರೂ ಬಿಳಿ ಜೇನುತುಪ್ಪವನ್ನು ನೋಡಿದ್ದೀರಾ..? ಅಥವಾ ಸೇವಿಸಿದ್ದೀರಾ..? ಹಲವರು ಈ ಬಗ್ಗೆ ಕೇಳಿರುವುದೇ ಇಲ್ಲ. ಹಾಗಾಗಿ ನಾವಿಂದು ಬಿಳಿ ಜೇನುತುಪ್ಪ ಎಲ್ಲಿ ಸಿಗುತ್ತದೆ. ಇದನ್ನು ಸೇವಿಸುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಬಿಳಿ ಜೇನುತುಪ್ಪವನ್ನು ಔಷಧಿಗಾಗಿ ಬಳಸಲಾಗುತ್ತದೆ. ಹಲವು ಕಂಪೆನಿಗಳು ಮಾತ್ರೆಗಳನ್ನು...

‘ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್‌ನಲ್ಲೇ ಇದೆ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ, ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್ ನಲ್ಲೇ ಇದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆಗೆ ರೈತರು ಹೋರಾಟ ಮಾಡ್ತಿದ್ದಾರೆ. ರೈತರನ್ನ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರು ಮಂಡ್ಯದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವರು ಸಿಎಂ ಜೊತೆ ಚರ್ಚಿಸಿ ರೈತರ...

‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ...

ತುಳಸಿಯನ್ನ ಹೇಗೆ ಸೇವಿಸಿದರೆ ಆರೋಗ್ಯ ಲಾಭ ಪಡೆಯಬಹುದು..?

ತುಳಸಿ ಎಲೆಯನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ತುಳಸಿ ಎಲೆಯನ್ನ ಯಾವ ರೀತಿ, ಎಷ್ಟು ಸೇವಿಸಬೇಕು ಅನ್ನೋದು ಮಾತ್ರ ಹಲವರಿಗೆ ಗೊತ್ತಿಲ್ಲ. ಅಂಥವರು ತುಳಸಿ ತಿಂದಾಗ, ಆರೋಗ್ಯ ಸುಧಾರಿಸುವ ಬದಲು, ಉಷ್ಣ ಹೆಚ್ಚಾಗಿ, ಆರೋಗ್ಯ ಹಾಳಾಗುತ್ತದೆ. ಹಾಗಾಗಿ ನಾವಿಂದು ತುಳಸಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಶಿವನ...

ಮೊಳಕೆ ಬರಿಸಿದ ಹೆಸರು ಕಾಳನ್ನು ತಿಂದರೆ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ..

ನೆನೆಸಿಟ್ಟ ಹೆಸರುಕಾಳು ತಿಂದರೆ ಆರೋಗ್ಯಕ್ಕೆ ತುಂಬಾ ಉತ್ತಮ. ಅಲ್ಲದೇ, ಹೆಸರು ಕಾಳಿನ ಪಾಯಸ, ಕೊಸೋಂಬರಿ, ಪಲ್ಯ, ಸಾಂಬಾರ್ ಕೂಡ ರುಚಿಕರದ ಜೊತೆಗೆ, ಆರೋಗ್ಯಕರ. ಹಾಗಾಗಿ ನಾವಿಂದು ಹೆಸರು ಕಾಳು ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ದೇಹದಲ್ಲಿ ಶಕ್ತಿ ತುಂಬಿರಬೇಕು. ನೀವು ಗಟ್ಟಿಮುಟ್ಟಾಗಿರಬೇಕು. ಚೈತನ್ಯದಾಯಕರಾಗಿರಬೇಕು ಅನ್ನೋದು ನಿಮ್ಮ ಆಸೆಯಾಗಿದ್ದಲ್ಲಿ, ನೆನೆಸಿ, ಮೊಳಕೆ ಬರಸಿದ...

ವ್ಯಕ್ತಿಯ ಶವ ಸಂಸ್ಕಾರವಾದ ಬಳಿಕ ಈ ಕೆಲಸವನ್ನು ಖಂಡಿತ ಮಾಡಿ..

ಸನಾತನ ಧರ್ಮದಲ್ಲಿ ಹುಟ್ಟಿದಾಗಿನಿಂದ ಹಿಡಿದು ಸಾವಿನವರೆಗೂ ಮಾಡಬೇಕಾದ ಹಲವು ಪದ್ಧತಿಗಳಿದೆ. ಆ ಪದ್ಧತಿಗಳನ್ನ ನಿಭಾಯಿಸಿದ್ದಲ್ಲಿ ಮಾತ್ರ, ಮನುಷ್ಯನಿಗೆ ಮುಕ್ತಿ ಸಿಕ್ಕು, ಅವನು ಮುಂದಿನ ಜನ್ಮದಲ್ಲಿ ಉತ್ತಮ ಯೋನಿಯಲ್ಲಿ ಜನ್ಮ ಪಡೆಯುತ್ತಾನೆ. ಹಾಗಾಗಿ ನಾವಿಂದು ವ್ಯಕ್ತಿಯ ಶವ ಸಂಸ್ಕಾರದ ಬಳಿಕ ಯಾವ ಕೆಲಸವನ್ನು ಮಾಡಲೇಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ.. ಹಿಂದೂ ಧರ್ಮದಲ್ಲಿ ಓರ್ವ ವ್ಯಕ್ತಿ...

ಬಾಸ್ಮತಿ ಅನ್ನವನ್ನು ಸೇವಿಸುವಾಗ ಈ ಅಂಶವನ್ನು ಖಂಡಿತ ನೆನಪಿನಲ್ಲಿಡಿ..

ಬಾಸ್ಮತಿ ಅಕ್ಕಿ ಅಂದ್ರೆ ಯಾರಿಗೆ ತಾನೇ ಇಷ್ಚವಾಗಲ್ಲ ಹೇಳಿ..? ಅದರಲ್ಲೂ ಬಿರಿಯಾನಿ ಪ್ರಿಯರಿಗೆ ಬಾಸ್ಮತಿ ರೈಸ್ ಅಂದ್ರೆ ತುಂಬಾನೇ ಇಷ್ಟ. ಪಲಾವ್, ಬಿರಿಯಾನಿ, ಸೇರಿ ಇನ್ನಿತರ ಅನ್ನದ ಪದಾರ್ಥ ಮಾಡುವಾಗ ನಾವು ಬಾಸ್ಮತಿ ರೈಸ್ ಬಳಸುತ್ತೇವೆ. ಇದನ್ನ ಸರಿಯಾದ ರೀತಿಯಲ್ಲಿ ಬೇಯಿಸಿದಾಗಲೇ, ಇದು ಉತ್ತಮ ರುಚಿ ಕೊಡುತ್ತದೆ. ಆದ್ರೆ ಬಾಸ್ಮತಿ ಅಕ್ಕಿ ತಿನ್ನುವುದರಿಂದ ಆಗುವ...

ಶಿವನ ದೇವಸ್ಥಾನಕ್ಕೆ ಹೋದಾಗ ಪೂರ್ತಿಯಾಗಿ ಪ್ರದಕ್ಷಿಣೆ ಯಾಕೆ ಹಾಕಬಾರದು..?

ಶಂಭೋ ಎಂದು ಕರೆದರೆ, ಭಕ್ತರ ಕರೆಗೆ ಓಗೋಡುವ ಭೋಲೇನಾಥ, ಭಕ್ತರ ಎಲ್ಲ ಮನೋಕಾಮನೆಗಳನ್ನು ಪೂರ್ತಿ ಮಾಡುತ್ತಾನೆಂಬ ನಂಬಿಕೆ ಇದೆ. ಅಂಥ ಶಿವನ ದೇವಸ್ಥಾನಕ್ಕೆ ಹೋದಾಗ, ಕೆಲವರು ಅರ್ಧ ಪ್ರದಕ್ಷಿಮೆ ಹಾಕುತ್ತಾರೆ. ಯಾಕೆ ಹೀಗೆ..? ಯಾಕೆ ಶಿವಲಿಂಗವಷ್ಟೇ ಇರುವ ದೇವಸ್ಥಾನದಲ್ಲಿ ಅರ್ಧ ಪ್ರದಕ್ಷಿಣೆ ಹಾಕಲಾಗತ್ತೆ..? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಾನ್ ವೆಜ್ ತಿನ್ನದವರು...

ಬೇಗ ಗರ್ಭಧಾರಣೆ ಮಾಡಬೇಕೆನ್ನುವವರು ಈ ಆಹಾರವನ್ನು ತಿನ್ನಿ..

ಪ್ರತಿ ಹೆಣ್ಣಿಗೂ ತಾನೂ ಕೂಡ ತಾಯಿಯಾಗಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಹಾಗೆ ತಾಯಿಯಾಗಲೂ ಎಲ್ಲರಿಗೂ ಸಾಧ್ಯವಿಲ್ಲ. ಅದಕ್ಕೂ ಕೂಡ ಆರೋಗ್ಯ ಅದೃಷ್ಟ ಎರಡೂ ಬೇಕು. ಹಾಗಾಗಿ ನಾವಿಂದು ಯಾವ ಆಹಾರವನ್ನು ನೀವು ನಿಯಮಿತವಾಗಿ ಸೇವಿಸಿದ್ದಲ್ಲಿ, ಗರ್ಭಧಾರಣೆ ಮಾಡಬಹುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.. ಮೊದಲನೇಯ ಆಹಾರ ಒಮೆಗಾ ತ್ರಿ ಫ್ಯಾಟಿ ಆ್ಯಸಿಡ್. ಇದು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img