Sunday, August 16, 2026

jeeni millet health mix

ಕುಬೇರನಿಂದ ಶ್ರೀವಿಷ್ಣು ಸಾಲ ಪಡೆಯಲು ಕಾರಣವೇನು..?- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ನಿಮಗೆ ಮೊದಲ ಭಾಗದಲ್ಲಿ ಅರ್ಧ ಕಥೆಯನ್ನು ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಉಳಿದ ಕಥೆಯ ಬಗ್ಗೆ ತಿಳಿಯೋಣ. ವಿಷ್ಣುವಿನ ಸವಿ ನುಡಿಯನ್ನ ಕೇಳಿ ಸಂತೋಷಗೊಂಡ ಭೃಗುಋಷಿ, ಲೋಕ ಕಲ್ಯಾಣಕ್ಕಾಗಿ ಮಾಡುತ್ತಿರುವ ಯಾಗದಲ್ಲಿ ನೀವು ಪುರೋಹಿತರಾಗಿ ಬರಬೇಕೆಂದು ಹೇಳಿ ಹೋಗುತ್ತಾರೆ. ಆಗ ಕ್ರೋಧಿತಳಾದ ಲಕ್ಷ್ಮೀ, ಅವರು ನಿಮ್ಮ ಎದೆಗೆ ಒದ್ದರೂ...

ಕುಬೇರನಿಂದ ಶ್ರೀವಿಷ್ಣು ಸಾಲ ಪಡೆಯಲು ಕಾರಣವೇನು..?- ಭಾಗ 1

ಲಕ್ಷ್ಮೀಯ ಕೃಪಾಕಟಾಕ್ಷದಿಂದ ಶ್ರೀಮಂತನಾಗಿದ್ದ ಕುಬೇರ, ದೇವಾನು ದೇವತೆಗಳಿಗೆ ಸಾಲ ನೀಡುತ್ತಿದ್ದ ಎಂದು ಪುರಾಣ ಕಥೆಗಳಲ್ಲಿ ಹೇಳಲಾಗಿದೆ. ಅಷ್ಟು ಆಗರ್ಭ ಶ್ರೀಮಂತನಾಗಿದ್ದ ಕುಬೇರ. ಈಗಲೂ ಕೂಡ ಮನೆ ಕಟ್ಟುವ ವೇಳೆ ಕುಬೇರ ದಿಕ್ಕಿನಲ್ಲಿ ತಿಜೋರಿ ಇಡಬೇಕು. ದುಡ್ಡು ಇಡಬೇಕು. ಹಾಗೆ ಮಾಡಿದರೆ, ಶ್ರೀಮಂತಿಕೆ ಇರುತ್ತದೆ ಅನ್ನೋ ನಂಬಿಕೆ ಇದೆ. ಇನ್ನು ಕುಬೇರ ಅಖಿಲಾಂಡ ಕೋಟಿ ಬ್ರಹ್ಮಾಂಡ...

ರಾಮಾಯಣ ಕಾಲದ ಈ ಶಾಪಗಳು ಈಗಲೂ ಜನ ಅನುಭವಿಸುತ್ತಿದ್ದಾರೆ..

ಹಳೆಯ ಕಾಲದಲ್ಲಿ ಹಿರಿಯರು ಹಾಕಿದ ಶಾಪ ತುಂಬ ಶಕ್ತಿಯುತವಾಗಿರುತ್ತಿತ್ತಂತೆ. ಯಾಕಂದ್ರೆ ಅವರ ಜೀವಿಸುವ ರೀತಿ ಅಷ್ಟು ಶುದ್ಧವಾಗಿರುತ್ತಿತ್ತು. ಅದೇ ರೀತಿ ರಾಮಾಯಣ ಕಾಲದಲ್ಲಿ ಹಾಕಿದ ಶಾಪಗಳು ಇಂದಿನ ಕಾಲದಲ್ಲಿಯೂ ಜನ ಅನುಭವಿಸುತ್ತಿದ್ದಾರೆ. ಹಾಗಾದ್ರೆ ಅದು ಯಾವ ಶಾಪ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ರಾಮ ಲಕ್ಷ್ಮಣ ಮತ್ತು ಸೀತೆ ವನವಾಸಕ್ಕೆ ಹೋದಾಗ, ರಾಜ ದಶರಥ...

ನಾನಾ..? – ನೀನಾ..?: ಕೆಡಿಪಿ ಸಭೆಯಲ್ಲಿ ಪ್ರೀತಂಗೌಡ ಮತ್ತು ಮಾಜಿ ಸಚಿವ ರೇವಣ್ಣ ಮಾತಿನ ಜಟಾಪಟಿ..

https://youtu.be/L1rkfcrVJbE ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈಲಿನ ಖೈದಿಗಳ...

‘ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆ’

ಮಂಡ್ಯ: ಮಹದೇವಪುರ ಗ್ರಾಮದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆಂದು ಹೇಳಿದ್ದಾರೆ. ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಪಕ್ಷದಲ್ಲಿ ಜನ ನೆಮ್ಮದಿಯಾಗಿರೋದನ್ನ ಬಯಸೋದಿಲ್ಲ. ದಿನಾ ಒಂದೊಂದು ಕಾಂಟ್ರವರ್ಸಿ ಸೃಷ್ಟಿಸಲಾಗುತ್ತಿದೆ....

ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ವಿವಿಧ ಜಾಗೃತಿ ಕಾರ್ಯಕ್ರಮ: ನ್ಯಾ. ಬಿ.ಜಿ.ರಮಾ

ಮಂಡ್ಯ: ಜೈಲಿನ ಖೈದಿಗಳಿಗೂ ಸಹ ಹಕ್ಕುಗಳಿವೆ. ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ ರಮಾ ಅವರು ತಿಳಿಸಿದರು. ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..! ಅವರು ಇಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ...

‘ಸಿದ್ದರಾಮಯ್ಯಗೆ ಮಾತನಾಡೋದು ಬಿಟ್ರೆ ಬೇರೆ ಕೆಲಸ ಇಲ್ಲ.’

ಮಂಡ್ಯ: ಇಂದು ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಸಚಿವರಾದ ಕೆ,ಗೋಪಾಲಯ್ಯ ಮತ್ತು ನಾರಾಯಣ ಗೌಡರು ಮದ್ದೂರಿನ ಶಿವಪುರಕ್ಕೆ ಆಗಮಿಸಿದ್ದರು. ಇಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು, ತಮಟೆ ಬಾರಿಸುವ ಮೂಲಕ ಸಚಿವರನ್ನ ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಸ್ವಾಗತಿಸಿದರು. ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಈ ಮಣ್ಣು ಮಂಡ್ಯದಿಂದ ಬೆಂಗಳೂರಿಗೆ ಹೊರಡಲಿದೆ. ಹಾಗಾಗಿ...

‘ಅವರು ಮುಸ್ಲಿಂರನ್ನು ಓಲೈಕೆ ಮಾಡಲು ಕೆಟ್ಟ ಮಾನಸಿಕತೆ ತೋರಿದ್ದಾರೆ’..

ಸಕಲೇಶಪುರ: ಸತೀಶ್ ಜಾರಕಿಹೊಳೆ ಹಿಂದೂಗಳ ವಿರುದ್ದ ಕಾಂಗ್ರೆಸ್ನ ಮಾನಸಿಕತೆಯಂತೆ ಮಾತನಾಡಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ ತಾಲೂಕಿನ ಕುಂಬ್ರಹಳ್ಳಿ ಗ್ರಾಮದಲ್ಲಿ ಮಂಗಳವಾರ ನಿಧನರಾದ ಬಿಜೆಪಿ ಮುಖಂಡೆ ಸುಶೀಲಾ ಶಿವಪ್ಪನವರ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರು...

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ

ಮಂಡ್ಯ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಸಹಕಾರಿಯಾಗಲಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭಾಗವಹಿಸುವಿಕೆ ಮುಖ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರೀತಿಗಾಗಿ ಲಿಂಗ ಬದಲಿಸಿ,...

ನಾಡಿನ ಅಭಿವೃದ್ಧಿಗೆ ಶ್ರಮಿಸಿದ ಪುಣ್ಯಪುರುಷ ಕೆಂಪೇಗೌಡ: ಗೋಪಾಲಯ್ಯ ಕೆ

ಬೆಂಗಳೂರು ಹಾಗೂ ಸುತ್ತಮುತ್ತಲಿನ‌ ಹಳ್ಳಿ ಹಳ್ಳಿಗಳ ಪ್ರವಾಸವನ್ನು ಮಾಡಿ ಜಾತಿ ಭೇದವನ್ನು ಮರೆತು ಗ್ರಾಮಗಳಲ್ಲಿ ಕರೆ,ಕಟ್ಟೆ‌ ನಿರ್ಮಾಣ ಮಾಡಿ ಅಭಿವೃದ್ದಿಗೆ ಶ್ರಮಿಸಿದ ಪುಣ್ಯ ಪುರುಷ ನಾಡಪ್ರಭು ಕೆಂಪೇಗೌಡ ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು. ಅವರು‌ ಇಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ:...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img