Sunday, August 16, 2026

jeeni millet health mix

ಮಂಡ್ಯದಲ್ಲಿ ನ.9 ರಂದು ಕೃಷಿ ವಸ್ತುಪ್ರದರ್ಶನ

ಮಂಡ್ಯದ ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ ವತಿಯಿಂದ ಅಂತಿಮ ವರ್ಷದ ಬಿ.ಎಸ್ಸಿ (ಆನ್ಸರ್ಸ್) ಕೃಷಿ ಹಾಗೂ ಡಿಪ್ಲೋಮಾ (ಕೃಷಿ) ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಮಂಡ್ಯ ಜಿಲ್ಲೆಯ ಮಾರಗೌಡನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನವೆಂಬರ್.9 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಗರುಡ ಪುರಾಣದ ಪ್ರಕಾರ...

ನ.7 ರಂದು ಪೌರಕಾರ್ಮಿಕರ ಮಕ್ಕಳ ವಿದ್ಯಾರ್ಥಿ ದಿನ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು: ಎಂ ಶಿವಣ್ಣ

ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರು ನವೆಂಬರ್ 7 ರಂದು ಶಾಲೆಗೆ ದಾಖಲಾಗಿದ್ದು, ಈ ದಿನ ಮಂಡ್ಯ ಜಿಲ್ಲೆಯಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಂತೋಷದ ವಿಷಯವಾಗಿದೆ. ನವೆಂಬರ್ 7 ರಂದು ಪೌರಕಾರ್ಮಿಕರ ಮಕ್ಕಳ ವಿದ್ಯಾರ್ಥಿ ದಿನ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ...

ಗರುಡ ಪುರಾಣದ ಪ್ರಕಾರ ಈ 9 ಕೆಲಸ ಮಾಡುವವರು ಯಾವಾಗಲೂ ಸುಖಿಯಾಗಿರುತ್ತಾರೆ- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು 5 ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ಕೆಲಸ ಯಾವುದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.. ಗರುಡ ಪುರಾಣದ ಪ್ರಕಾರ ಈ 9 ಕೆಲಸ ಮಾಡುವವರು ಯಾವಾಗಲೂ ಸುಖಿಯಾಗಿರುತ್ತಾರೆ- ಭಾಗ 1 ಆರನೇಯ ಕೆಲಸ, ತಪಸ್ಸಿನ ಮಹತ್ವ ತಿಳಿಯುವುದು. ಹಿಂದಿನ...

ರೈತರು ಫಸಲ್ ಭಿಮಾ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ: ಡಾ: ಎಚ್.ಎನ್.ಗೋಪಾಲಕೃಷ್ಣ

ಅತಿವೃಷ್ಟಿ/ ಅನಾವೃಷ್ಟಿ ಅಕಾಲಿಕ ಮಳೆ ಮುಂತಾದ ಪ್ರಕೃತಿ ವಿಕೋಪಗಳಲ್ಲಿ ಬೆಳೆ ನಷ್ಟ ಸಂಭವಿಸಿದರೆ, ರೈತರಿಗೆ ಪರಿಹಾರ ನೀಡಲು ನೀಡುವ ಮೂಲಕ ಭದ್ರತೆ ಒದಗಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸಹಕಾರಿಯಾಗಿದ್ದು, ರೈತರು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ...

ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಸಚಿವ ಡಾ.ನಾರಾಯಣಗೌಡ ಚಾಲನೆ..

ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು. ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ...

‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘

ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ‌ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು. ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...

ಮನೆಯಲ್ಲೇ ತಯಾರಿಸಿ ರುಚಿಕರ ಕ್ಯಾಬೇಜ್ ವಡೆ..

ಹಲವು ರೋಗಗಳು ಹರಡುತ್ತಿರುವ ಈ ಕಾಲದಲ್ಲಿ ಹಲವರು ಸ್ಟ್ರೀಟ್ ಫುಡ್ ತಿನ್ನುವುದನ್ನ ಕಡಿಮೆ ಮಾಡುತ್ತಿದ್ದಾರೆ. ಮನೆಯಲ್ಲೇ ಹಲವು ರೆಸಿಪಿಗಳನ್ನು ಕಲಿತು, ಟ್ರೈ ಮಾಡುತ್ತಿದ್ದಾರೆ. ಹಾಗಾಗಿ ನಾವಿಂದು ಮನೆಯಲ್ಲೇ ರುಚಿಕರ ಕ್ಯಾಬೇಜ್ ವಡೆ ಮಾಡುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನೇರಳೆ ಹಣ್ಣಿನ ಬೀಜದ ಪುಡಿಯ ಸೇವನೆಯಿಂದಾಗಲಿದೆ ಉತ್ತಮ ಲಾಭ.. ಬೇಕಾಗುವ ಸಾಮಗ್ರಿ:  ಒಂದು ಬೌಲ್ ಕಡಲೆ ಹಿಟ್ಟು...

ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ..

ಹಾಸನ : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ನ.9 ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ನಗರದ ಬಿ. ಕಾಟಿಹಳ್ಳಿ ಎಸ್. ಬಿ. ಎಂ ಕಾಲೋನಿಯಲ್ಲಿ ನೂತನವಾಗಿ  250...

ಚನ್ನರಾಯಪಟ್ಟಣ ರಾಘವೇಂದ್ರ ಸ್ವಾಮಿ ಮಠದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ..

ಹಾಸನ : ಚನ್ನರಾಯಪಟ್ಟಣ  ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಹಾಗೂ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಂಯುಕ್ತ ಆಶ್ರಯದಲ್ಲಿ ನ. 13 ರಂದು ಮಠದ ಆವರಣದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಭರತನಾಟ್ಯ ಕಲಾವಿದೆ  ಸ್ವಾತಿ ಭಾರದ್ವಾಜ್ ಹೇಳಿದರು. ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ.. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ...

ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ..

ಬೇಲೂರು: ಮೂಡಿಗೆರೆ ಚೀಕನಹಳ್ಳಿ ಮುಖ್ಯರಸ್ತೆಯ ಶಾಲೆಯ ಪಕ್ಕದಲ್ಲಿ ಇದ್ದಂತ ರಸ್ತೆ ಉಬ್ಬುಗಳನ್ನುತೆರವುಗೊಳಿಸಿರುವುದರಿಂದ ತೊಂದರೆಯಾಗುತ್ತಿದೆ ಎಂದು ಪೋಷಕರು ಹಾಗೂ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ಪ್ರತಿಭಟಿಸಿದರು. 7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪೋಷಕರಾದ ಸೌಮ್ಯ ಆನಂದ್ ಮೂಡಿಗೆರೆ ಮುಖ್ಯರಸ್ತೆಯಲ್ಲಿ ಸಾವಿರಾರು ವಾಹನಗಳು ಪ್ರತಿನಿತ್ಯ ಸಂಚರಿಸುತ್ತದೆ. ಈ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img