Sunday, August 16, 2026

jeeni millet health mix

ಕೆಲವರಿಗೆ ಕೈಗೆ 6 ಬೆರಳುಗಳಿರಲು ಕಾರಣವೇನು..?

ಎಲ್ಲರಿಗೂ ಸಾಮಾನ್ಯವಾಗಿ ಒಂದು ಕೈಗೆ 5 ಬೆರಳುಗಳಿರುತ್ತದೆ. ಆದ್ರೆ ಕೆಲವರಿಗೆ ಮಾತ್ರ ಒಂದು ಕೈಗೆ 6 ಬೆರಳುಗಳಿರುತ್ತದೆ. ಕೆಲವರು ಇದು ಅದೃಷ್ಟದ ಸಂಕೇತ. ಇದರಿಂದ ಅಪ್ಪ ಅಮ್ಮನಿಗೆ ಆರ್ಥಿಕ ಲಾಭವಾಗುತ್ತದೆ ಎಂದು ಹೇಳುತ್ತಾರೆ. ಆದ್ರೆ ಇದರ ಹಿಂದೆ ಇರುವ ಸತ್ಯವೇ ಬೇರೆ. ಹಾಗಾದ್ರೆ ಯಾಕೆ ಕೆಲವರಿಗೆ 6 ಬೆರಳುಗಳಿರತ್ತೆ ಅಂತಾ ತಿಳಿಯೋಣ ಬನ್ನಿ.. ಪಾಲಿಡೆಕ್ಟಲಿ ಎಂಬ...

ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ..

ಆಯುರ್ವೇದದಲ್ಲಿ ಹಲವು ರೀತಿಯ ಎಣ್ಣೆಗಳ ತಯಾರಿಕೆ ಬಗ್ಗೆ ಮಾಹಿತಿ ಇದೆ. ಒಂದೊಂದು ಎಣ್ಣೆಗೂ ಅದರದ್ದೇ ಆದ ಮಹತ್ವವಿದೆ. ಅದೇ ರೀತಿ ಕರಿಬೇವಿನ ಎಣ್ಣೆಯಿಂದಲೂ ಆರೋಗ್ಯಕ್ಕೆ ಅತ್ಯುನ್ನತ ಪ್ರಯೋಜನಗಳಿದೆ. ಹಾಗಾದ್ರೆ ಆ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಕರಿಬೇವಿನ ಉಪಯೋಗವನ್ನು ನೀವು ಪ್ರತಿದಿನ ಮಾಡೇ ಮಾಡ್ತೀರಾ. ಅದರಲ್ಲೂ ಕರಿಬೇವಿನ ಉಪಯೋಗವನ್ನು ಹೆಚ್ಚಾಗಿ ಮಾಡುವುದೇ ದಕ್ಷಿಣ ಭಾರತದವರು. ಪಲ್ಯ,...

ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್..

https://www.youtube.com/watch?v=BgLLtDQyzbw ಕೋಲಾರ: ಕೋಲಾರ ಜಿಲ್ಲೆಯ ಟೇರಲ್‌ನಲ್ಲಿ ಕೆಂಪೇಗೌಡ ರಥಯಾತ್ರೆ ವೇಳೆ ಗಲಾಟೆ ವಿಚಾರವಾಗಿ, ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್ ಆಗಿದೆ. ಹಿರಿಯ ಬಿಜೆಪಿ ಮುಖಂಡ ಗೋಪಾಲಗೌಡರಿಗೆ ಹಿಂಬದಿಯಿಂದ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಇದಕ್‌ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ್ದಲ್ಲದೇ, ಕೆಂಪೇಗೌಡರ ರಥಯಾತ್ರೆಯ ವಾಹನ ಚಾಲಕನನ್ನ ಬಲವಂತವಾಗಿ...

‘ಭವಾನಿ ಅಕ್ಕನವರು ಈ ಮನಸ್ಥಿತಿಯನ್ನು ಬದಲಾವಣೆ ಮಾಡಿಕೊಳ್ಳಬೇಕು’

ಹಾಸನ: ಸರ್ಕಾರಿ ನೌಕರರ ಕುಟುಂಬಕ್ಕೆ ಹಾಲಿ ಮತ್ತು ನಿವೃತ್ತ ನೌಕರರ ಕುಟುಂಬಕ್ಕೆ ಭವಾನಿ ಅಕ್ಕನವರ ಮಾತಿನಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಕೂಡಲೇ ಕ್ಷಮೆಯನ್ನು ಕೇಳಬೇಕು ಎಂದು ರಾಧಮ್ಮ ಜನಸ್ಪಂದನಾ ಸಂಸ್ಥಾಪಕರಾದ ಬಿ.ಎನ್. ಹೇಮಂತ್ ಕುಮಾರ್ ಆಗ್ರಹಿಸಿದರು.. ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ… ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜಕಾರಣಕೋಸ್ಕರ ಪ್ರತಿಯೊಂದು ಸಂದರ್ಭದಲ್ಲಿ ಕೂಡ...

ವಿಶೇಷ ಚೇತನ ಮಕ್ಕಳ ಜೊತೆ ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಜನ್ಮದಿನ ಆಚರಣೆ..

ಹಾಸನ: ನಗರದ ವಿದ್ಯಾನಗರದ ಬಳಿ ಇರುವ ಸಾಧ್ಯ ವಿಶೇಷ ಚೇತನ ಶಾಲೆಯ ಮಕ್ಕಳ ಜೊತೆ ಬಿಜೆಪಿ ಪಕ್ಷದವತಿಯಿಂದ ಕೇಕ್ ಕತ್ತರಿಸುವುದರ ಮೂಲಕ ಬಿಜೆಪಿ ಮುಖಂಡರಾದ ಬಿ.ವೈ. ವಿಜಯೇಂದ್ರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ​ ​ ​ ​ ​ ​ ಮಾನಸಿಕ ವಿಶೇಷ ಚೇತನ ಮಕ್ಕಳ ಜೊತೆಯಲ್ಲಿ ಕೇಕ್ ಮತ್ತು ಹಣ್ಣು ಹಂಪಲು ನೀಡುವ...

ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…

ಬೇಲೂರು: ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶಪಡಿಸಲಾಯಿತು. ಪಟ್ಟಣದ ಅಬಕಾರಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ವಶಪಡಿಸಿಕೊಂಡಂತಹ ಮದ್ಯವನ್ನು ತಹಸಿಲ್ದಾರ್ ರಮೇಶ್ ಜಿಲ್ಲಾ ಅಬಕಾರಿ ಆದಿಕ್ಷಕರ ನೇತೃತ್ವದಲ್ಲಿ ನಾಶಪಡಿಸಲಾಯಿತು. ಇದೇ ವೇಳೆ‌ ಮಾತನಾಡಿದ ಹಾಸನ ಜಿಲ್ಲಾ ಅಬಕಾರಿ ಉಪ ಅಧೀಕ್ಷಕರಾದ ಜಿವಿ ವಿಜಯ್ ಕುಮಾರ್ ೨೧-೨೨ ನೇ ಸಾಲಿನ ಬೇಲೂರು ವಲಯದಲ್ಲಿ ಒಟ್ಟು ೧೫ ಪ್ರಕರಣಗಳಿಂದ...

ಕಬ್ಬಳಿ ಗ್ರಾಮದ ಸತ್ಯಮ್ಮ ದೇವಸ್ಥಾನದ ಪೂಜೆ ನೆರವೇರಿಸಿದ ನಿರ್ಮಲಾನಂದ ಸ್ವಾಮೀಜಿ…

ಚನ್ನರಾಯಪಟ್ಟಣ: ಇತಿಹಾಸ ಪ್ರಸಿದ್ಧವಾದ ಕಬ್ಬಳಿ ಕ್ಷೇತ್ರವು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ ಕಡೆಗೆ ಹೆಚ್ಚು ಹೊತ್ತು ಕೊಟ್ಟು ಸಹಸ್ರಾರು ಭಕ್ತಾದಿಗಳನ್ನು ಧರ್ಮದ ಕಡೆ ಬರುವಂತೆ ಬಸವೇಶ್ವರ ಸ್ವಾಮಿಯವರೆ ಪ್ರೇರಣೆ ನೀಡುತ್ತಿದ್ದಾರೆ ಎಂದು ಶ್ರೀಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು. ಚನ್ನರಾಯಪಟ್ಟಣ ತಾಲೂಕಿನ ಹಿರಿಸೇವೆ ಹೋಬಳಿಯ ಕಬ್ಬಳಿ ಗ್ರಾಮದಲ್ಲಿ ಇಂದು ಬೆಳಗ್ಗೆ...

ಬಾಳೆಎಲೆಯಲ್ಲಿ ಊಟ ಮಾಡುವುದರಿಂದ ಎಷ್ಟು ಲಾಭ ಉಂಟು ಗೊತ್ತೇ..?

ಮೊದಲೆಲ್ಲ ಸ್ಟೀಲಿನ ಪ್ಲೇಟ್ ಇಲ್ಲದಿರುವ ಸಮಯದಲ್ಲಿ ಬಾಳೆಎಲೆಯಲ್ಲೇ ಕೆಲವರು ಊಟ ಮಾಡುತ್ತಿದ್ದರು. ಈಗಲೂ ಹಳ್ಳಿಕಡೆ ಕೆಲ ಜನ ಪ್ರತಿದಿನ ಬಾಳೆ ಎಲೆಯಲ್ಲೇ ಊಟ ಮಾಡುತ್ತಾರೆ. ಹಾಗಾದ್ರೆ ಬಾಳೆ ಎಲೆಯಲ್ಲಿ ಯಾಕೆ ಊಟ ಮಾಡಬೇಕು..? ಇದರಿಂದೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ.. ಬಾಳೆ ಎಲೆಯಲ್ಲಿ...

‘ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ, ಬಿಜೆಪಿ ಅರಳುತ್ತೆ..’

ಮಂಡ್ಯ: ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಕಲ್ಪ ಯಾತ್ರೆಯನ್ನ ಬಾಗಲಕೋಟೆಯಿಂದ ಪ್ರಾರಂಭ ಮಾಡಿದೆ‌. ಇಂದು ಶ್ರೀರಂಗಪಟ್ಟಣಕ್ಕೆ ಕಾಲಿಟ್ಟಿದ್ದೇನೆ. ಶ್ರೀರಂಗನಿಗೆ ನನ್ನ ಪ್ರಾಣಾಮಗಳು, ಪ್ರಾರ್ಥನೆ ಮಾಡಿದ್ದೇನೆ. 'ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಮಲ ಅರಳುತ್ತೆ.' ಈ ಬಗ್ಗೆ ದೇವರಲ್ಲಿ...

‘ಸಿದ್ದರಾಮಯ್ಯ ಒಬ್ಬ ನೀಚ ರಾಜಕಾರಣಿ, ನಿಜವಾದ ದಲಿತ ವಿರೋಧಿ’

ಮಂಡ್ಯ: ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ಹಾಸ್ಯ ಮಾಡಿದ್ದಾರೆ. ಅಂಗಡಿಯಲ್ಲಿ ಸಿಎಂ ಬೊಮ್ಮಯಿ ಫೋಟೊ ಕೇಳಿದ್ವಿ. ಬೊಮ್ಮಯಿ ಫೋಟೊ ಇಲ್ಲ, ಸಿದ್ದರಾಮಯ್ಯ ಪೋಟೊ ಇದೆ ಅಂದ್ರು. ಕಳೆದ 10 ವರ್ಷದಿಂದ ಸಿದ್ದರಾಮಯ್ಯ 5 ಫೋಟೊ ಕಾಲಿಯಾಗಿಲ್ಲ. 5 ನಿಮಿಷದಲ್ಲಿ ಬೊಮ್ಮಯಿ ಫೋಟೊ ಕಾಲಿಯಾಗಿದೆ. ಕರ್ನಾಟಕದಲ್ಲಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img