Monday, August 17, 2026

jeeni millet health mix

ಮಹಾದೇವ ತನ್ನ ತ್ರಿಶೂಲವನ್ನೇ ಮುರಿಯಲು ಕಾರಣವೇನು..?

ಈ ಲೋಕದಲ್ಲಿ ಜೀವಜಂತುಗಳು ಹುಟ್ಟುವ ಮುನ್ನ, ಎಲ್ಲರಿಗಿಂತ ಮೊದಲು ಜನಿಸಿದ್ದು ಶಿವ ಎನ್ನಲಾಗತ್ತೆ. ಶಿವನಿಂದಲೇ ಈ ಲೋಕ ಸೃಷ್ಟಿಯಾಗಿದ್ದು ಎನ್ನುವ ನಂಬಿಕೆ ಇದೆ. ಸ್ಮಶಾನವಾಸಿಯಾದ ಶಿವ, ಡಮರುಗ, ವಿಭೂತಿ, ಸರ್ಪ, ಹುಲಿಯ ಚರ್ಮ, ಚಂದ್ರ, ಗಂಗೆ, ರುದ್ರಾಕ್ಷಿ ಮಾಲೆಯಿಂದಲೇ ತನ್ನನ್ನು ಸಿಂಗರಿಸಿಕೊಂಡಿದ್ದಾನೆ. ಮಹಾ ಶಿವನಿಗೆ ಪ್ರಿಯವಾದ ದೀಪಾರಾಧನೆ..! ದೇಹ ಮುಚ್ಚಲು ಹುಲಿಯ ಚರ್ಮವಿದ್ದರೆ, ಆಭರಣವಾಗಿ ರುದ್ರಾಕ್ಷಿಯಿದೆ. ಮುಡಿಯನ್ನ...

ಪೊಲೀಸ್ ಇನ್ಸ್‌ಪೆಕ್ಟರ್ ನಂದೀಶ್ ಡೆತ್ ಕೇಸ್: ಇಬ್ಬರು ಸಚಿವರ ವಿರುದ್ಧ ದೂರು ದಾಖಲು..!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಚಿವರು ಮತ್ತವರ ಸಂಬಂಧಿಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಾಂ ಎಂಬುವವರು, ಸಚಿವರಾದ ಭೈರತಿ ಬಸವರಾಜ್, ಅರಗ ಜ್ಞಾನೇಂದ್ರ, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ,...

‘ಭವಾನಿಯವರ ಬಗ್ಗೆಯೇ ಹೀಗೆ ಮಾತನಾಡಿದವರು, ಸಾಮಾನ್ಯ ಮಹಿಳೆ ಬಗ್ಗೆ ಹೇಗೆ ಮಾತನಾಡಬಹುದು’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣರವರ ವಿರುದ್ಧ ಕೀಳು ಮಟ್ಟದ ರಾಜಕೀಯ ಮಾಡಿ ಹೇಳಿಕೆ ನೀಡಿರುವ, ಹಾಸನದ ಶಾಸಕ ಪ್ರೀತಂ ಗೌಡರ ಹೇಳಿಕೆ ಖಂಡಿಸಿ ಇಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ...

‘ಪ್ರೀತಂಗೌಡರಿಗೆ ಸಂಸ್ಕೃತಿಯೇ ಇಲ್ಲದಂತೆ ಕಾಣುತ್ತದೆ..’

ಹಾಸನ: ಒಬ್ಬ ಜವಬ್ಧಾರಿಯುತ ಶಾಸಕನಾಗಿ ಮಹಿಳೆಯರ ಬಗ್ಗೆ ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಜೆಡಿಎಸ್ ಪಕ್ಷದ ಮುಖಂಡರಾದ ಪ್ರೇಮಮ್ಮ ಮತ್ತು ಸುಮಾ ಆಕ್ರೋಶ ವ್ಯಕ್ತಪಡಿಸಿರು. ​ ​ಪತ್ರಿಕಾಗೋಷ್ಠಿಯಲ್ಲಿ ಬುಧವರಾದಂದು ಮಾತನಾಡಿ, ಕ್ಷೇತ್ರದ ಶಾಸಕರು ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಹೇಳಿಕೆ ನೀಡಿರುವುದು...

ವಿದ್ಯುತ್ ತಂತಿ ಮೇಲಿದ್ದ ಬೈಕ್ ಕೀ ತೆಗೆಯಲು ಹೋಗಿ ವ್ಯಕ್ತಿ ಸಾವು..

ಹುಟ್ಟು ಸಹಜ, ಸಾವು ಖಚಿತ. ಹುಟ್ಟಿದ ಮನುಷ್ಯನಿಗೆ ಸಾವು ಎಲ್ಲಿ, ಹೇಗೆ, ಯಾವ ರೀತಿ ಬರುತ್ತೆ ಅನ್ನೋದು ಯಾರಿಗೂ ತಿಳಿದಿಲ್ಲ. ವಿದ್ಯುತ್ ಹೈಟೆನ್ಷನ್ ವೈರ್ ಮೇಲೆ ಬಿದ್ದಿದ್ದ ಬೈಕ್ ಕೀಯನ್ನು ತೆಗೆಯಲು ಹೋಗಿದ್ದ ವ್ಯಕ್ತಿಗೆ ವಿದ್ಯುತ್ ಶಾಕ್ ಹೊಡೆದು ಮನೆಯ ಬಾಗಿಲಲ್ಲಿ ಮೃತಪಟ್ಟಿರುವ ಘಟನೆ ಹಾಸನದ ಕುವೆಂಪುನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಕಿರಿಯ ನರ್ಸಿಂಗ್...

ಪ್ರೀತಂಗೌಡ ಹೊಂದಿರುವ ಸಂಸ್ಕೃತಿ ಇದೇನಾ..?: ಎಚ್‌.ಪಿ. ಸ್ವರೂಪ್ ಕಿಡಿ..

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರ ವಿರುದ್ಧದ ಶಾಸಕ ಪ್ರೀತಂ ಗೌಡ ಅವರು ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಒತ್ತಾಯಿಸಿದರು. ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…! ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಾನಿ ರೇವಣ್ಣ...

ಸಚಿವ ಅಶ್ವಥ್ ನಾರಾಯಣರನ್ನು ಹಾಡಿ ಹೊಗಳಿದ ಸಂಸದ ಪ್ರತಾಪ್ ಸಿಂಹ..

ಮೈಸೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ‌. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆಯಲ್ಲಿರುವ ಶ್ರೀ ಪುರುಷಾ ಸಮಾಧಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು.  ಸಚಿವ ಡಾ.ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ, ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೆಗೌಡ ಹಾಗೂ ಇತರರು ಮೃತ್ತಿಕೆ ಸಂಗ್ರಹ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಡಾ. ಅಶ್ವಥ್ ನಾರಾಯಣ್,...

ಜಿಲ್ಲಾಧಿಕಾರಿ ಎಸ್.ಅಶ್ವತಿ ರವರಿಗೆ ಬೀಳ್ಕೊಡುಗೆ ಸಮಾರಂಭ..

ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರಿಗೆ ಸ್ವಾಗತ ಕಾರ್ಯಕ್ರಮವು ನೆರವೇರಿಸಲಾಯಿತು. ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವುದು ಬಹಳ ಸಂತಸ ತಂದಿದೆ. ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ...

ನಿರಂತರ ಮಳೆಯಿಂದಾಗಿ ಜೆಡಿಎಸ್‌ ಪಕ್ಷದ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶ ರದ್ದು..

ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ. ಕುರುಡುಮಲೆ...

‘ಅಪ್ಪಿ ತಪ್ಪಿಯೂ ಭವಾನಿ ರೇವಣ್ಣ ಮನೆ ಹತ್ರ ಸರ್ಕಾರಿ ನೌಕರರು ಹೋಗ್ಬೇಡಿ’

https://youtu.be/qkBnLyTrllU ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಎಲ್ಲಾ ಅಧಿಕಾರಿಗಳಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಆ ಕುಟುಂಬದ ಹತ್ತಿರ ಹೋಗಬೇಡಿ. ಸಹಾಯ ಪಡೆಯೆದಿರೋ ಶಾಸಕರ ತಂದೆ ಬಗ್ಗೆನೆ ಮಾತನಾಡುತ್ತಾರೆ ಎಂದರೆ ಸಾಮಾನ್ಯ ನೌಕರರ ಪಾಡು ಏನಾಗಬೇಕು..? ಅಪ್ಪಿ ತಪ್ಪಿ ಅವರ ಮನ ಬಾಗಿಲಿಗೆ ಹೋಗಬೇಡಿ, ಯಾವುದು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img