Monday, August 17, 2026

jeeni millet health mix

ಬನವಾಸೆ ರಂಗಸ್ವಾಮಿಯಿಂದ ಉಚಿತ ಆಟೋ ಸೇವೆಗೆ ಚಾಲನೆ

ಹಾಸನ: ಹಾಸನಾಂಬೆ ದೇವಿ ದರ್ಶನೋತ್ಸವ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ವೃದ್ಧರಿಗೆ, ಅಂಗವಿಕಲರಿಗೆ, ವಿಕಲಚೇತನರಿಗೆ ಹಾಗೂ ಭಕ್ತರ ಹಿತಾದೃಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರು ಇಂದಿನಿಂದ ಉಚಿತ ಪ್ರಯಾಣ ಮಾಡುವ ಆರು ಆಟೋಗಳ ವ್ಯವಸ್ಥೆಯನ್ನು ಪಕ್ಷದವತಿಯಿಂದ ಚಾಲನೆ ಕೊಡಲಾಯಿತು. ನಂತರ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಾಸನಾಂಬೆ ಬಾಗಿಲು...

ಸಂಸದೆ ಸುಮಲತಾ ಅಂಬರೀಷ್ ಮನವಿಗೆ ಸ್ಪಂದಿಸಿದ ಸಿಎಂ..

ಮಂಡ್ಯದ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಸಂಸದೆ ಸುಮಲತಾಾ ಸಿಎಂ ಬಳಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಿಎಂ ಸ್ಪಂದಿಸಿದ್ದಾರೆಂದು, ಸಂಸದರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಮಾನುಷ ಕೃತ್ಯದಿಂದ ಸಾವಿಗೀಡಾದ ಮಳವಳ್ಳಿಯ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೋರಿ ನಾನು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ರೂ.10 ಲಕ್ಷ...

ಸಂಸದೆ ಸುಮಲತಾ ಎದುರೇ ಧಿಕ್ಕಾರ ಕೂಗಿದ ಜನರು..

ಮಂಡ್ಯ: ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯದಿಂದ ಚಿಕ್ಕ ಮಂಡ್ಯ ಹೆದ್ದಾರಿಯಲ್ಲಿ ರೈತರು ಸಂಸದೆ ಸುಮಲತಾ ಅಂಬರೀಷ್ ಎದುರೇ ಧಿಕ್ಕಾರ ಕೂಗಿದ್ದಾರೆ. ಇಲ್ಲಿನ ನಾಲೆಯೊಂದನ್ನು ಒಡೆಯಬೇಕು ಎಂದು ನಿನ್ನೆ ಬೀಡಿ ಕಾಲನಿ ಜನರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಶಾಶ್ವತ ಪರಿಹಾರಕ್ಕಾಗಿ ಪಟ್ಟು ಹಿಡಿದಿದ್ದರು. ನಾಲೆ ಒಡೆದು ಬೀಡಿ...

ಜಿಲ್ಲೆಯ 6 ಶಾಸಕರಿಗೂ ಸವಾಲು ಹಾಕಿದ ಸಂಸದೆ ಸುಮಲತಾ ಅಂಬರೀಶ್..

ಮಂಡ್ಯ:  ಮಳೆಯಿಂದ ಹಾನಿಯಾಗಿರುವ ಮಂಡ್ಯ ಬುದುನುರೂ ಕೆರೆಗೆ ಸಂಸದೆ ಸುಮಲತಾ ಅಂಬರೀಷ್ ಭೇಟಿ ನೀಡಿದ್ದು, 2ನೇ ಭಾರಿ ಕೊಡಿ ಒಡೆದ  ಕಾರಣ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಆಗುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಸುಮಲತಾ ಕ್ಲಾಸ್ ತೆಗೆದುಕೊಂಡರು. ‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’ ಸಂಸದೆ ಸುಮಲತಾ ಅಂಬರೀಷ್ ಭೇಟಿ ಕೊಟ್ಟರು ಸಹ ಅಧಿಕಾರಿಗಳು ಸ್ಥಳಕ್ಕೆ...

ಸರ್ಕಾರಿ ಸಿಬ್ಬಂದಿ ದರ್ಶನಕ್ಕೆ ವಿಐಪಿ ಸಾಲಲ್ಲಿ ಬಂದಿದ್ದಕ್ಕೆ ಅಧಿಕಾರಿಯಿಂದ ಹಲ್ಲೆ..

ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ‌ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...

‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಹೇಳಿದ್ದೇನು..?

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಅ.30 ಗುಲ್ಬರ್ಗಾದಲ್ಲಿ ಹಿಂದುಳಿದ ವರ್ಗದ ದೊಡ್ಡ ಸಮಾವೇಶ ನಡೆಯುತ್ತಿದೆ. ಅನೇಕ ವರ್ಷಗಳಿಂದ ಕಾಂಗ್ರೆಸ್ ಘೋಷಣೆ ಹಿಂದುಳಿದ ವರ್ಗದ ಪರ ಇದ್ದೇವೆ ಅಂತ ಮತ‌ ಕೇಳಿದ್ದಾರೆ. ಕಾಂಗ್ರೆಸ್‌ನವರು ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಏನೇನು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದಕ್ಕೆ ಬಹಿರಂಗ...

ಅಂಜೂರ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಡ್ರೈಫ್ರೂಟ್ಸ್‌ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಅಂತಾ ಎಲ್ಲರಿಗೂ ಗೊತ್ತು. ಹಾಗಾಗಿ ಪುಟ್ಟ ಮಕ್ಕಳಿಗೆ, ಗರ್ಭಿಣಿಯರಿಗೆ, ಬಿಪಿ- ಶುಗರ್ ಪೇಶಂಟ್ಗಳಿಗೆಲ್ಲ ಡ್ರೈಫ್ರೂಟ್ಸ್ ಕೊಡಲಾಗುತ್ತದೆ. ಅದೇ ರೀತಿ ಹಲವು ಆರೋಗ್ಯಕರ ಅಂಶಗಳಿಂದ ಭರಪೂರವಾಗಿರುವ ಅಂಜೂರ ತಿಂದರೆ ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನವಿದೆ. ಹಾಗಾದ್ರೆ, ಅಂಜೂರದಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ.. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅಂಜೂರವನ್ನು...

ಈ ವೀಡಿಯೋ ನೋಡಿದ್ರೆ ನಿಮ್ಮ ಎದೆ ಝಲ್ ಅನ್ನೋದು ಗ್ಯಾರಂಟಿ..

ಸೋಶಿಯಲ್ ಮೀಡಿಯಾದಲ್ಲಿ ಬರುವ ಕೆಲ ವೀಡಿಯೋಗಳು, ಮನಸ್ಸಿಗೆ ನೆಮ್ಮದಿ ಕೊಟ್ರೆ, ಇನ್ನು ಕೆಲವು ವೀಡಿಯೋಗಳು ಬೇಸರ ತರಿಸುತ್ತದೆ. ಮತ್ತೆ ಕೆಲವು ವೀಡಿಯೋ ನಮಗೆ ನಗು ತರಿಸುತ್ತದೆ. ಆದ್ರೆ ನಾವಿಂದು ನಿಮಗೆ ತೋರಿಸಲಿರುವ ವೀಡಿಯೋ ನೋಡಿದ್ರೆ, ನಿಮ್ಮ ಎದೆ ಝಲ್ ಎನ್ನಲಿದೆ. ಅಷ್ಟು ಭಯಂಕರವಾಗಿದೆ ಈ ವೀಡಿಯೋ. ಇಂಡಿಯನ್ ಫಾರೆಸ್ಟ್ ಸರ್ವಿಸ್ ಆಫೀಸರ್ ಸುಸಾಂತಾ ನಂದಾ ತಮ್ಮ...

ಬಾಳೆಕಾಯಿಯ ಪದಾರ್ಥ ಸೇವಿಸಿದರೆ ನೀವು ಎಷ್ಟೆಲ್ಲ ರೋಗಗಳಿಂದ ಮುಕ್ತಿಪಡೆಯಬಹುದು ಗೊತ್ತಾ..?

ಬಾಳೆಹಣ್ಣನ್ನು ಸೇವಿಸುವುದರಿಂದ ಹಲವು ಆರೋಗ್ಯಕರ ಲಾಭಗಳಿದೆ ಅಂತಾ ಎಲ್ಲರಿಗೂ ಗೊತ್ತು. ಆದ್ರೆ ಬಾಳೆಕಾಯಿ ತಿಂದರೂ ಕೂಡ,  ಎಷ್ಟೇ ಆರೋಗ್ಯಕರ ಪ್ರಯೋಜನವಿದೆ ಅಂತಾ ಹಲವರಿಗೆ ಗೊತ್ತಿಲ್ಲ. ಬಾಳೆಕಾಯಿಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ, ಅದು ಔಷಧಿಯಂತೆ ಕೆಲಸ ಮಾಡುತ್ತದೆ. ಹಾಗಾದ್ರೆ ಬಾಳೆಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಈ ದೋಸೆಯನ್ನು 15 ನಿಮಿಷದಲ್ಲಿ ತಯಾರಿಸಬಹುದು.. ಬಾಳೆಕಾಯಿ ಆರೋಗ್ಯಕ್ಕೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img