ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ"...
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಐತಿಹಾಸಿಕ ದಸರಾ ಮಹೋತ್ಸವವು, ಅಕ್ಟೋಬರ್ 9ರಂದು ಅತ್ಯಂತ ಅದ್ಧೂರಿಯಾಗಿ ನಡೆಯಿತು. ಮೊಟ್ಟ ಮೊದಲ ಬಾರಿಗೆ ಇಡೀ ವಿಧಾನಸಭಾ ಕ್ಷೇತ್ರ ಒಟ್ಟಾಗಿ ಸೇರಿ ಈ ಹಬ್ಬವನ್ನು ವೈಭವದಿಂದ ಆಚರಿಸಿದರು.
ಈ ಉದ್ಘಾಟನಾ ಸಮಾರಂಭವು ವಿದ್ಯಾರಣ್ಯಪುರದಲ್ಲಿರುವ NTI ಆಟದ ಮೈದಾನದಲ್ಲಿ ನೆರವೇರಿತು. ಇಲ್ಲಿ ನಿರ್ಮಿಸಿದ್ದ...
ಹಾಸನ: ಹಾಸನ ಜಿಲ್ಲೆಯ ಅರಿಸೀಕೆರೆ ತಾಲೂಕಿನ ವಡಗೆರಹಳ್ಳಿ ಗ್ರಾಮದಲ್ಲಿ, ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪ್ರವೀಣ್ (28), ರಾಜ (30) ಮೃತ ದುರ್ದೈವಿಗಳು. ಪ್ರವೀಣ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ರಾಜ ಆಟೋ ಚಾಲಕನಾಗಿದ್ದ.
ನಿನ್ನೆ ಸಂಜೆ ಗಣಪತಿ ವಿಸರ್ಜನೆ ವೇಳೆ ಗ್ರಾಮದ ಹಲವರು ಕೆರೆಗೆ ಇಳಿದಿದ್ದರು....
ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಬಿಜೆಪಿ ಸರ್ಕಾರ ರಾಜಕೀಯದ ದ್ವೇಷದ ಮೇಲೆ ಹಿಂದೆ ಐದು ವರ್ಷ ಅಧಿಕಾರಕ್ಕೆ ಬಂದಾಗ, ಈಗ ಮೂರು ವರ್ಷ ಅಧಿಕಾರಕ್ಕೆ ಬಂದಾಗ, ದುಡ್ಡಿಗೋಸ್ಕರ ಸಂಪೂರ್ಣ ಅಭಿವೃದ್ಧಿ ನಾಶ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
‘ನಾ ಬರಲ್ಲಾ...
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ...
ಮೈಸೂರು ದಸರಾ ಹಬ್ಬದಲ್ಲಿ ಜಂಬೂಸವಾರಿಯದ್ದೇ ಸದ್ದುಗದ್ದಲವಿತ್ತು. ಅಷ್ಟು ಚಂದವಾಗಿ ಜಂಬೂಸವಾರಿ ನಡೆಸಿಕೊಟ್ಟಿತ್ತು ಅಭಿಮನ್ಯು ಮತ್ತು ಟೀಂ. ಆದ್ರೆ ಕೆಲ ತಿಂಗಳಿನಿಂದ ಮೈಸೂರು ಅರಮನೆಗೆ ತರಬೇತಿ ಪಡೆದು, ಜಂಬೂಸವಾರಿ ನಡೆಸಿದ್ದ ಅಭಿಮನ್ಯು ಮತ್ತು ಟೀಂನ್ನು ಇಂದು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಯಿತು.
ಅರಮನೆಯಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಬೆಳಿಗ್ಗೆ 10 ಗಂಟೆಗೆ ಗಜಪಡೆಯನ್ನು ಬೀಳ್ಕೊಡಲಾಯಿತು. ಆದ್ರೆ ಇವರೆಲ್ಲ ಹೋಗುವ ಮುನ್ನವೇ...
ಪತಿ- ಪತ್ನಿ ಸಂಬಂಧವೇ ಒಂದು ಪವಿತ್ರ ಸಂಬಂಧ ಎನ್ನಲಾಗುತ್ತದೆ. ಯಾಕಂದ್ರೆ ಈ ಸಂಬಂಧದಿಂದಲೇ ಒಂದು ಕುಟುಂಬ ರಚನೆಯಾಗೋದು. ಹಾಗಾಗಿ ಈ ಪವಿತ್ರ ಸಂಬಂಧ ಉತ್ತಮವಾಗಬೇಕಾದರೆ, ಪತಿ-ಪತ್ನಿಯಲ್ಲಿ ಒಳ್ಳೆ ಸ್ವಭಾವವರಿಬೇಕು. ಚಾಣಕ್ಯರು ಈ ಕುರಿತಂತೆ ತಮ್ಮ ಚಾಣಕ್ಯ ನೀತಿಯಲ್ಲಿ 4 ಸ್ವಭಾವವಿರುವ ಪತ್ನಿ ಸಿಕ್ಕವರು ಪುಣ್ಯವಂತರು ಎಂದು ಹೇಳಿದ್ದಾರೆ. ಹಾಗಾದ್ರೆ ಆ 4 ಸ್ವಭಾವಗಳ್ಯಾವುದು ಅಂತಾ...
ಬೆಂಗಳೂರು, ಅ.07: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು.
ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು.
ಶಶಾಂಕ್ ನಿರ್ದೇಶನದ ನೂತನ...
ನಮ್ಮಲ್ಲಿ ಹೆಚ್ಚಿನವರು ಸ್ನಾನ ಮಾಡದೇನೇ ಅಡುಗೆ ಮಾಡೋದು. ಇದಕ್ಕೆ ಹಲವಾರು ಕಾರಣಗಳು ಮತ್ತು ತೊಂದರೆಗಳಿರುತ್ತದೆ. ಬೆಳಿಗ್ಗೆ ಬೇಗ ಬೇಗ ತಿಂಡಿ ರೆಡಿ ಮಾಡಬೇಕು. ಪತಿ- ಮಕ್ಕಳು ಆಫೀಸಿಗೆ ಹೊರಡುತ್ತಾರೆ. ಅವರಿಗೆಲ್ಲ ರೆಡಿ ಮಾಡಿಕೊಡಬೇಕಂದ್ರೆ, ಸ್ನಾನ ಎಲ್ಲಾ ಮಾಡಿ, ತಿಂಡಿ ರೆಡಿ ಮಾಡೋಕ್ಕೆ ಕಷ್ಟ ಆಗತ್ತೆ. ಇನ್ನು ಕೆಲವಡೆ ಒಲೆಗೆ ಬೆಂಕಿ ಹಾಕಿದಾಗಲೇ, ನೀರು ಬಿಸಿಯಾಗೋದು....
ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ.
https://karnatakatv.net/full-information-about-jds-pancharathna-yathre/
https://karnatakatv.net/former-cm-hdkumaraswamy-talking-about-congress-jodo-procession/
https://karnatakatv.net/hdk-statement-about-election/
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...