Monday, August 17, 2026

jeeni millet health mix

ಪ್ರವೀರ್ ಶೆಟ್ಟಿ ಅಭಿನಯದ “ಸೈರನ್” ಚಿತ್ರದ ಟೀಸರ್ ಗೆ ಭಾರೀ ಮೆಚ್ಚುಗೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ "ಸೈರನ್" ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಟೀಸರ್ ಗೆ ದೊರಕಿರುವ ಮೆಚ್ಚುಗೆ ಕಂಡು ಸಂತಸಗೊಂಡಿರುವ ನಿರ್ಮಾಪಕ ಬಿಜು ಶಿವಾನಂದ್, ತಮ್ಮ ಡೆಕ್ಕನ್ ಕಿಂಗ್ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಮತ್ತೆರಡು ನೂತನ...

ವಿಜಯ ದಶಮಿಯಂದು ಆರಂಭವಾಯಿತು “ಕೈಮರ”..

ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ " ಕೈಮರ" ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು. ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ.. ವಿಜಯ ದಶಮಿ ಶುಭದಿನದಂದು "ಕೈಮರ" ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ...

ಮುಲಕುಪ್ಪಡಮ್ ಸಂಸ್ಥೆಯ ತೆಕ್ಕೆಗೆ ಬನಾರಸ್ ವಿತರಣಾ ಹಕ್ಕು!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ...

ನವೆಂಬರ್ 11 ಕ್ಕೆ ಯೆಲ್ಲೋ ಗ್ಯಾಂಗ್ಸ್ ತೆರೆಗೆ..

ವಿಭಿನ್ನ ಸ್ಟುಡಿಯೋಸ್‌ ಅವರು ಕೀಲೈಟ್ಸ್‌ ಮತ್ತು ವಾಟ್‌ ನೆಕ್ಸ್ಟ್‌ ಮೂವೀಸ್‌ ಅವರ ಸಹಯೋಗದಲ್ಲಿ ನಿರ್ಮಿಸುತ್ತಿರುವ ಕ್ರೈಂ-ಥ್ರಿಲ್ಲರ್‌ ಕತೆಯ ʼಯೆಲ್ಲೋ ಗ್ಯಾಂಗ್ಸ್‌ʼ ಸಿನಿಮಾ ಇದೇ ನವೆಂಬರ್ 11 ಕ್ಕೆ ಬಿಡುಗಡೆಯಾಗಲಿದೆ. ಚಿತ್ರಕ್ಕೆ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿದ್ದು, ಸುಜ್ಞಾನ್‌ ಅವರ ಛಾಯಾಗ್ರಹಣ, ರೋಹಿತ್‌ ಸೋವರ್‌ ಅವರ ಸಂಗೀತ, ಸುರೇಶ್‌ ಆರ್ಮುಗಂ ಅವರ ಸಂಕಲನವಿದೆ. ರವೀಂದ್ರ...

‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್’

ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು. ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...

ಬಿಜೆಪಿ-ಕಾಂಗ್ರೆಸ್ ಮುಕ್ತ ಕರ್ನಾಟಕ: ಹೆಚ್ಡಿಕೆ, ಕೆಸಿಆರ್ ಸಂಕಲ್ಪ

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ...

ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ..

ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್  ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು. ಮನೆಯಲ್ಲೇ ನೀವು ಈ ರೀತಿ ಗೋಲ್ಡ್ ಫೇಶಿಯಲ್ ತಯಾರಿಸಿಕೊಳ್ಳಬಹುದು ನೋಡಿ.. ಪಕ್ಷದ ರಾಜ್ಯ ಕಚೇರಿ ಜೆಪಿ...

ನೀವು ಮಾಡುವ 5 ಸ್ಕಿನ್ಕೇರ್ ಮಿಸ್ಟೇಕ್ಸ್ ಬಗ್ಗೆ ತಿಳಿದುಕೊಳ್ಳಿ..

ನಮ್ಮ ತ್ವಚೆ ಚೆನ್ನಾಗಿರಬೇಕು. ಕ್ಲೀನ್ ಆಗಿರಬೇಕು. ಒಂದು ಮೊಡವೆಯೂ ಬಾರದಂತೆ ನೋಡಿಕೊಳ್ಳಬೇಕು ಅನ್ನೋದು ಎಲ್ಲ ಹುಡುಗಿಯರ ಆಸೆ ಇರತ್ತೆ. ಆದ್ರೆ ನಾವು ತಿನ್ನೋ ಆಹಾರದಿಂದಲೋ, ಅಥವಾ ನಾವು ಬಳಸೋ ಪ್ರಾಡಕ್ಟ್‌ಗಳಿಂದಲೋ, ನಾವು ಕೇರ್‌ ಲೆಸ್‌ ಮಾಡುವುದರಿಂದಲೋ, ನಮ್ಮ ತ್ವಚೆ ಮೇಲೆ ಗುಳ್ಳೆ, ಮೊಡವೆಗಳಾಗುತ್ತದೆ. ಹಾಗಾದ್ರೆ ನಾವು ಮಾಡುವ 5 ಸ್ಕಿನ್‌ಕೇರ್ ತಪ್ಪುಗಳೇನು ಅನ್ನೋ ಬಗ್ಗೆ...

ಮೊದಲ ಬಾರಿ ಕಾರ್ಯಕ್ರಮವೊಂದರಲ್ಲಿ ಭವಾನಿ ರೇವಣ್ಣ- ಪ್ರೀತಂ ಗೌಡ ಮುಖಾಮುಖಿ..

ಹಾಸನ: ಹಾಸನದಲ್ಲಿ ಮೊದಲಿನಿಂದಲೂ ಜೆಡಿಎಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಇದೆ, ಆಗಾಗ ಎರಡೂ ಪಕ್ಷದ ನಾಯಕರು ಪರಸ್ಪರ ವಾಗ್ದಾಳಿ ಮಾಡುತ್ತಾರೆಂದು ಎಲ್ಲರಿಗೂ ಗೊತ್ತು. ಆದ್ರೆ ಇಂದು ಬಿಜೆಪಿಯ ಶಾಸಕ ಪ್ರೀತಂಗೌಡ ಮತ್ತು ಜೆಡಿಎಸ್‌ನ ಭವಾನಿ ರೇವಣ್ಣ, ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದಾರೆ. ಹಾಸನದಲ್ಲಿ ಶಮಿ ಪೂಜೆ ನೆರವೇರಿಸಿದ ನಿರ್ಮಲಾನಂದ ಶ್ರೀಗಳು.. ಹಾಸನದ ಖಾಸಗಿ ಆಸ್ಪತ್ರೆಯ ಹೈಟೆಕ್ ಚಿಕಿತ್ಸಾ...

ಮನೆಯಲ್ಲೇ ನೀವು ಈ ರೀತಿ ಗೋಲ್ಡ್ ಫೇಶಿಯಲ್ ತಯಾರಿಸಿಕೊಳ್ಳಬಹುದು ನೋಡಿ..

ಹಬ್ಬ ಹರಿದಿನ, ಅಥವಾ ಮದುವೆ ಕಾರ್ಯಕ್ರಮ ಇತ್ಯಾದಿ ಇರುವಾಗ, ಕೆಲವರು ಗೋಲ್ಡ್ ಫೇಶಿಯಯಲ್ ಮಾಡಿಸಿಕೊಳ್ಳೋಕ್ಕೆ ಬ್ಯೂಟಿ ಪಾರ್ಲರ್‌ಗೆ ಓಡ್ತಾರೆ. ಆದ್ರೆ ನಾವಿಂದು ಮನೆಯಲ್ಲೇ ಹೇಗೆ ಗೋಲ್ಡ್ ಫೇಶಿಯಲ್ ತಯಾರಿಸಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.    ನಾರ್ತ್ ಶೈಲಿಯ ಬೈಂಗನ್ ಭರ್ತಾ ರೆಸಿಪಿ.. ಒಂದು ಸ್ಪೂನ್‌ ಕಡಲೆ ಹಿಟ್ಟು, ಚಿಟಿಕೆ ಅರಿಶಿನ, ಎರಡು ಚಮಚ ಹಾಲು. ಇವಿಷ್ಟನ್ನು...
- Advertisement -spot_img

Latest News

ಮಳೆಯ ಕೊರತೆ, ರೈತರಿಗೆ ಶಾಕ್ – 25 ಜಿಲ್ಲೆಗಳಲ್ಲಿ ‘ಬರದ’ ಆತಂಕ!

ಕರ್ನಾಟಕದ ರೈತರಿಗೆ ಮತ್ತೊಂದು ಆತಂಕಕಾರಿ ಸುದ್ದಿ ಎದುರಾಗಿದೆ. ನೈಋತ್ಯ ಮುಂಗಾರು ಮಳೆಯ ಅಸಮರ್ಪಕ ಹಂಚಿಕೆ ಮತ್ತು ದೀರ್ಘಕಾಲದ ಒಣ ಹವಾಮಾನದಿಂದಾಗಿ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ...
- Advertisement -spot_img