Monday, August 17, 2026

jeeni millet health mix

ಹಾಸನದಲ್ಲಿ ಶಮಿ ಪೂಜೆ ನೆರವೇರಿಸಿದ ನಿರ್ಮಲಾನಂದ ಶ್ರೀಗಳು..

ಹಾಸನ: ನಾಡಿನಾದ್ಯಂತ ವಿಜಯದಶಮಿ ಹಿನ್ನೆಲೆ ಚೆನ್ನಪಟ್ಟಣ ತಾಲೂಕಿನ ಕುಂದೂರು ಮಠದ ಮೆಳಿಯಮ್ಮ ದೇಗುಲದಲ್ಲಿ ಬನ್ನಿ ಪೂಜೆ ನೆರವೇರಿಸಲಾಯಿತು. ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಬನ್ನಿ ಕಡಿದು ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಿದರು.  ಸಂಭ್ರಮದ ಶಮಿ ವೃಕ್ಷಪೂಜೆಯಲ್ಲಿ ಸಹಸ್ರಾರು ಜನರು ಭಾಗಿಯಾಗಿದ್ದರು. ಬಹಳ ಪಸಂದಾಗಿದೆ “ದಿಲ್ ಪಸಂದ್” ಟೀಸರ್… ಪ್ರತೀ ವರ್ಷ ಮಠದ ಅಧೀನಕ್ಕೊಳಪಟ್ಟ ಮೆಳಿಯಮ್ಮ ದೇಗುಲದ ಆವರಣದಲ್ಲಿ...

ಬಹಳ ಪಸಂದಾಗಿದೆ “ದಿಲ್ ಪಸಂದ್” ಟೀಸರ್…

ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ "ದಿಲ್ ಪಸಂದ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.‌‌ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ "ದಿಲ್ ಪಸಂದ್"...

‘ಸ್ವಾತಿ ಮುತ್ತಿನ ಮಳೆ ಹನಿ’ಗಾಗಿ ಜೊತೆಯಾದ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ..

ಆಪಲ್ ಬಾಕ್ಸ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಇನ್ನು ಮುಂದೆ ಚಿತ್ರಗಳನ್ನು ನಿರ್ಮಿಸುವುದಾಗಿ ರಮ್ಯಾ ಯಾವಾಗ ಘೋಷಿಸಿದರೋ, ಆಗಿನಿಂದಲೂ ಆ ಚಿತ್ರ ಯಾವುದಿರಬಹುದು? ಯಾರು ನಟಿಸಬಹುದು? ರಮ್ಯಾ ಬರೀ ನಿರ್ಮಾಪಕಿಯಾಗಿರುತ್ತಾರಾ ಅಥವಾ ಈ ಚಿತ್ರದ ಮೂಲಕ ನಟನೆಗೆ ವಾಪಸ್ಸಾಗುತ್ತಾರಾ? ಎಂಬಂತಹ ಹಲವು ಪ್ರಶ್ನೆಗಳು ಇದ್ದವು. ಈಗ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ. ಜಂಕಾರ್...

ಮುಂಬೈನಲ್ಲಿ ಬನಾರಸ್ ಜೋಡಿ!

ಬನಾರಸ್ ಬಿಡುಗಡೆಗೆ ಇನ್ನೊಂದು ತಿಂಗಳಷ್ಟೇ ಬಾಕಿ ಉಳಿದುಕೊಂಡಿದೆ. ಇದೀಗ ಪ್ರಚಾರದ ಭಾಗವಾಗಿ ಝೈದ್ ಖಾನ್ ಮತ್ತು ಸೋನಲ್ ಮೊಂತೇರೋ ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ. ಈ ಮೂಲಕ ಬನಾರಸ್ ಅಬ್ಬರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಅಧಿಕೃತವಾಗಿಯೇ ಚಾಲೂ ಆದಂತಾಗಿದೆ!! https://karnatakatv.net/audio-rights-of-f0r-regn-sold-to-jankar-music-for-a-huge-amount/ https://karnatakatv.net/kanthara-tulunadu-story/

ಯಾರೇ ಆಗಲಿ ಈ 7 ತಪ್ಪುಗಳನ್ನು ಎಂದಿಗೂ ಮಾಡಬೇಡಿ..

ಮನುಷ್ಯ ಆದವನು ಜೀವನದಲ್ಲಿ ತಪ್ಪು ಮಾಡೋದು ಸಹಜ. ಹಾಗೆ ತಪ್ಪೇ ಮಾಡದ ಮನುಷ್ಯರಿರೋಕ್ಕೆ ಸಾಧ್ಯವೇ ಇಲ್ಲ. ಆದ್ರೆ ಗರುಡ ಪುರಾಣದ ಪ್ರಕಾರ ಯಾರೇ ಆಗಲಿ 7 ತಪ್ಪುಗಳನ್ನು ಮಾಡಲೇಬಾರದಂತೆ. ಹಾಗಾದ್ರೆ ಅದ್ಯಾವುದು 7 ತಪ್ಪುಗಳು ಅಂತಾ ತಿಳಿದುಕೊಳ್ಳೋಣ ಬನ್ನಿ.. ಮೊದಲನೇಯ ತಪ್ಪು, ಕೊಳಕು ಬಟ್ಟೆ ಧರಿಸುವುದು. ಕೊಳಕು ಬಟ್ಟೆ ಧರಿಸಿದ ವ್ಯಕ್ತಿಯನ್ನ ಯಾರೂ ಗೌರವಿಸುವುದಿಲ್ಲ. ಅವನ...

ಮೊದಲ ಬಾರಿ ನವರಾತ್ರಿ ವೃತ ಮಾಡಿದವರು ಯಾರು ಗೊತ್ತಾ..?- ಭಾಗ 2

ಮೊದಲ ಭಾಗದಲ್ಲಿ ನಾವು ನವರಾತ್ರಿ ವೃತವನ್ನು ಮೊದಲು ಮಾಡಿದ್ದು ಯಾರು ಅನ್ನೋ ಬಗ್ಗೆ ಹೇಳಿದ್ದೆವು. ಜೊತೆಗೆ ಪೀಠಕ ಎಂಬ ಬ್ರಾಹ್ಮಣನ ಕಥೆಯೂ ಹೇಳಿದ್ದೆವು. ಈ ಅದರ ಮುಂದುವರಿದ ಭಾಗವನ್ನ ನೋಡೋಣ.. ಕುಷ್ಟರೋಗಿಯೊಂದಿಗೆ ವಿವಾಹವಾದ ಸುಮತಿ ಪತಿಯೊಂದಿಗೆ ವನಕ್ಕೆ ಹೋಗುತ್ತಾಳೆ. ಅಷ್ಟು ದಿನ ಆರಾಧಿಸಿದ್ದ ತಾಯಿಯ ಪೂಜೆಯನ್ನು ಸುಮತಿ ಮುಂದುವರಿಸುತ್ತಾಳೆ. ಸುಮತಿಯ ಕಷ್ಟ ಕಾಣಲಾಗದೇ, ದೇವಿ ಪ್ರತ್ಯಕ್ಷಳಾಗಿ,...

ಮೊದಲ ಬಾರಿ ನವರಾತ್ರಿ ವೃತ ಮಾಡಿದವರು ಯಾರು ಗೊತ್ತಾ..?- ಭಾಗ 1

ಸದ್ಯ ನವರಾತ್ರಿ ಶುರುವಾಗಿದೆ. ಎಲ್ಲೆಲ್ಲೂ ದೇವಿಯ ಆರಾಧನೆ ವಿಜೃಂಭಣೆಯಿಂದ ಮಾಡಲಾಗುತ್ತಿದೆ. ಆದ್ರೆ ನಿಮಗೆ ಮೊಟ್ಟ ಮೊದಲು ಯಾರು ನವರಾತ್ರಿ ಆಚರಣೆ ಮಾಡಿದ್ದು..? ಈ ನವರಾತ್ರಿ ಆಚರಣೆ ಶುರುವಾಗಿದ್ದು ಹೇಗೆ ಅನ್ನೋ ಬಗ್ಗೆ ಗೊತ್ತಿದೆಯಾ..? ಇಂದು ನಾವು ಇದೇ ವಿಚಾರವಾಗಿ, ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಇಂಥ ಸಮಯದಲ್ಲಿ ಊಟ ಮಾಡುವವರು ಎಂದಿಗೂ ರೋಗಗ್ರಸ್ತರಾಗಿರುತ್ತಾರೆ..? ನವರಾತ್ರಿಯನ್ನು ಪವಿತ್ರವಾದ ಹಬ್ಬವೆಂದು ಭಾರತದಲ್ಲಿ...

ನಾರ್ತ್ ಶೈಲಿಯ ಬೈಂಗನ್ ಭರ್ತಾ ರೆಸಿಪಿ..

ನಾವೆಲ್ಲಾ ಬದನೆಕಾಯಿಯ ಗೊಜ್ಜು ಮಾಡುವ ರೀತಿ, ಉತ್ತರ ಭಾರತೀಯರು ಬೈಂಗನ್ ಭರ್ತಾ ಮಾಡ್ತಾರೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಇದನ್ನು ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಮನೆಯಲ್ಲೇ ಟೇಸ್ಟಿಯಾಗಿ ನೀವೂ ತಯಾರಿಸಬಹುದು ತವಾ ಪುಲಾವ್.. ಬೇಕಾಗುವ ಸಾಮಗ್ರಿ: ಎರಡು ದೊಡ್ಡ ಬದನೇಕಾಯಿ, ಮೂರು ಹಸಿ ಮೆಣಸು, ಒಂದು ಬೆಳ್ಳುಳ್ಳಿ, 5 ಸ್ಪೂನ್ ಎಣ್ಣೆ,...

ಮನೆಯಲ್ಲೇ ಟೇಸ್ಟಿಯಾಗಿ ನೀವೂ ತಯಾರಿಸಬಹುದು ತವಾ ಪುಲಾವ್..

ನಿಮಗೆ ಪ್ರತಿದಿನ ಮಾಡಿದ್ದೇ ಅಡುಗೆ ಮಾಡಿ ಮಾಡಿ ಬೋರ್ ಆಗಿದ್ರೆ, ನೀವಿವತ್ತು ತವಾ ಪುಲಾವ್ ಮಾಡಿ. ಹಾಗಾದ್ರೆ ಬನ್ನಿ, ತವ್ವಾ ಪುಲಾವನ್ನ ತಯಾರಿಸೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ.. ಸಾಫ್ಟ್, ಪಿಂಕ್ ಲಿಪ್ಸ್ ನಿಮ್ಮದಾಗಬೇಕು ಅಂದ್ರೆ, ಈ ಟಿಪ್ಸ್ ಫಾಲೋ ಮಾಡಿ.. ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ಅಕ್ಕಿ, ಅರ್ಧ ಸ್ಪೂನ್...

ಇಂಥ ಸಮಯದಲ್ಲಿ ಊಟ ಮಾಡುವವರು ಎಂದಿಗೂ ರೋಗಗ್ರಸ್ತರಾಗಿರುತ್ತಾರೆ..?

ನಾವು ಆರೋಗ್ಯವಾಗಿರಲು ನಾನಾ ಕಸರತ್ತು ಮಾಡುತ್ತೇವೆ. ಉತ್ತಮ ಆಹಾರ, ವ್ಯಾಯಾಮ ಇತ್ಯಾದಿ ಮಾಡುತ್ತೇವೆ. ಆದ್ರೆ ನೀವು ಎಷ್ಟೇ ಉತ್ತಮ ಆಹಾರ ಸೇವಿಸಿದ್ರೂ, ಅದನ್ನು ಸೇವಿಸುವ ಸಮಯ ಸರಿ ಇಲ್ಲದಿದ್ದಲ್ಲಿ, ಅಂಥ ಆಹಾರ ಸೇವಿಸಿ, ಉಪಯೋಗವಿರುವುದಿಲ್ಲ. ಹಾಗಾಗಿ ನಾವಿಂದು ಎಂಥ ಸಮಯದಲ್ಲಿ ಆಹಾರ ಸೇವಿಸಬೇಕು. ಮತ್ತು ಎಂಥ ಸಮಯದಲ್ಲಿ ಆಹಾರ ಸೇವಿಸಬಾರದು ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಅಕ್ಟೋಬರ್...
- Advertisement -spot_img

Latest News

ರೇಷನ್ ಕಾರ್ಡ್‌ಗೆ ಹೊಸ ರೂಲ್ಸ್ – ಈ ಕೆಲ್ಸ ಮಾಡಿಸದಿದ್ರೆ ಪಡಿತರ ಬಂದ್?

ಬೋಗಸ್ ಕಾರ್ಡ್‌ಗಳನ್ನು ಪತ್ತೆ ಮಾಡಲು ಮತ್ತು ಪಡಿತರ ಸೋರಿಕೆಯನ್ನು ತಡೆಯಲು ಆಹಾರ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಇದೀಗ ಮುಂದಾಗಿದೆ. ಇದರಡಿ ಕಳೆದ 6 ತಿಂಗಳಿಂದ ಯಾವುದೇ...
- Advertisement -spot_img