Monday, August 17, 2026

jeeni millet health mix

ಬುದ್ಧಿವಂತರಿಗಿರುವ ಮೂರು ಲಕ್ಷಣಗಳಿವು..

ಅಳಿಲನ್ನು ನೋಡಿ, ಪರ್ವತ ನಗುತ್ತಿತ್ತಂತೆ. ಆಗ ಅಳಿಲು ನಿನ್ನ ನಗುವಿಗೆ ಕಾರಣವೇನು ಎಂದು ಕೇಳಿತು. ಆಗ ಪರ್ವತ ನೀನು ನನ್ನಷ್ಟು ದೊಡ್ಡ ಆಕಾರದವನಲ್ಲವಲ್ಲ ಎಂದಿತು. ಅದಕ್ಕೆ ಉತ್ತರಿಸಿದ ನವಿಲು, ನಾನು ಆಕಾರದಲ್ಲಿ ನಿನಗಿಂತ ಚಿಕ್ಕವನಿರಬಹುದು. ಆದ್ರೆ ನೀನು ನನ್ನಂತೆ, ಗಟ್ಟಿಯಾಗಿರುವ ಒಣ ಹಣ್ಣನ್ನು ಕತ್ತರಿಸಲಾಗುವುದಿಲ್ಲ ಎಂದಿತಂತೆ. ಅದರಂತೆ ಒಬ್ಬೊಬ್ಬರಿಗೆ ಒಂದೊಂದು ಅರ್ಹತೆ ಇರುತ್ತದೆ. ಹಾಗಾಗೇ...

ನವರಾತ್ರಿಯಲ್ಲಿ ಮರೆತೂ ಕೂಡ ಈ ತಪ್ಪುಗಳನ್ನು ಮಾಡಬೇಡಿ

ನವರಾತ್ರಿ ಸಮೀಪಿಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ದಿನ ಹಿಂದೂ ಧರ್ಮದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕು ಅನ್ನೋ ಪದ್ಧತಿ ಇದೆ. ಹಾಗಾಗಿ ಇಂದು ನಾವು ನವರಾತ್ರಿಯಲ್ಲಿ ಯಾವ ನಿಯಮವನ್ನು ಪಾಲಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ.. ನವರಾತ್ರಿಯಲ್ಲಿ ಉಗುರು ಕತ್ತರಿಸಬಾರದು, ಕೂದಲು...

ನವರಾತ್ರಿಯ ಮೊದಲ ದಿನಕ್ಕೆ ಈ ಪ್ರಸಾದ ಮಾಡಿ..

ಈಗ ಮಹಾಲಯದ ದಿನಗಳು ನಡೆಯುತ್ತಿದೆ. ಇದೇ ತಿಂಗಳು 25ನೇ ತಾರೀಖಿಗೆ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ಸಮಯದಲ್ಲಿ 9 ದಿನ ಹಿಂದೂಗಳು ದೇವಿಯರ ಹೆಸರಿನಲ್ಲಿ ನವರಾತ್ರಿಯನ್ನು ಆಚರಿಸುತ್ತಾರೆ. ಹಲವೆಡೆ ಕೋಲಾಟವಾಡಿ, ಆ ಸದ್ದಿನಿಂದ ದೇವಿಯನ್ನು ಪ್ರಸನ್ನಗೊಳಿಸಲಾಗುತ್ತದೆ. ಇದೇ ರೀತಿ 9 ದಿನ 9 ರೀತಿಯ ನೈವೇದ್ಯವನ್ನು ದೇವಿಗೆ ಅರ್ಪಿಸಿದರೆ, ಉತ್ತಮ ಅಂತಾ...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 2

ಕಳೆದ ಭಾಗದಲ್ಲಿ ನಾವು, ಯಾವ ಸಮಯದಲ್ಲಿ ಮೌನ ವಹಿಸಬಾರದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 4 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದಿನ ಭಾಗವಾಗಿ, ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1 ಐದನೇಯದಾಗಿ ನಿಮ್ಮ ತಂದೆ- ತಾಯಿಯ ಬಗ್ಗೆ ಯಾರಾದರೂ ಮನಸ್ಸಿಗೆ ಬಂದಂತೆ ಮಾತನಾಡಿದರೆ,...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1

ಅಗತ್ಯಕ್ಕಿಂತ ಹೆಚ್ಚು ಮಾತನಾಡದೇ, ಮೌನವಾಗಿರುವುದು ಉತ್ತಮ ಗುಣ. ಹಾಗಂತ ಎಲ್ಲ ಸಮಯದಲ್ಲೂ ನೀವು ಸುಮ್ಮನಿದ್ದರೆ, ನಿಮಗೆ ಯಾರೂ ಬೆಲೆ ಕೊಡುವುದಿಲ್ಲ. ಹಾಗಾಗಿ ಎಲ್ಲಿ ಮಾತನಾಡಬೇಕೋ, ಅಲ್ಲಿ ಸರಿಯಾಗಿ ಮಾತನಾಡಿ. ಇಂದು ನಾವು ಯಾವ 8 ಸಮಯದಲ್ಲಿ ಮೌನವಾಗಿರಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದ್ದು, ಎಲ್ಲಿ ಅನ್ಯಾಯ ನಡೆಯುತ್ತದೆಯೋ ಅಲ್ಲಿ ಮೌನವಹಿಸಬೇಡಿ. ಅನ್ಯಾಯದ ವಿರುದ್ಧ ದನಿ ಎತ್ತಿ....

ನೀರು ಕುಡಿಯುವಾಗ ಈ 4 ತಪ್ಪುಗಳನ್ನು ಮಾಡಬೇಡಿ..

ನೀರು ಕುಡಿಯುವುದರಿಂದ ನಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನೀವು ಕುಡಿಯುವ ನೀರು ಸ್ವಚ್ಛವಾಗಿರಬೇಕು. ಇದರ ಜೊತೆಗೆ ನೀರು ಕುಡಿಯಲು ಇನ್ನೂ ಹೆಚ್ಚು ನಿಯಮಗಳಿದೆ. ಆ ನಿಯಮಗಳನ್ನು ತಕಿಳಿದುಕೊಳ್ಳುವುದರ ಜೊತೆಗೆ, ನಾವು ನೀರು ಕುಡಿಯುವಾಗ ಮಾಡಬಾರದ 4 ತಪ್ಪುಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನೀರು ಕುಡಿಯುವಾಗ ಅನುಸರಿಸಬೇಕಾದ ನಿಯಮಗಳೆಂದರೆ, ನಿಮಗೆ...

ತರಕಾರಿ ಬಳಸುವಾಗ ಈ 4 ತಪ್ಪುಗಳನ್ನು ಮಾಡಲೇಬೇಡಿ..

ತರಕಾರಿಗಳಲ್ಲಿ ಹಲವು ರೀತಿಯ ತರಕಾರಿಗಳಿದೆ. ಅದೇ ರೀತಿ ಅವುಗಳದ್ದೇ ಆದ ಆರೋಗ್ಯ ಲಾಭಗಳಿದೆ. ಹಾಗೇನೇ, ಒಂದೇ ತರಕಾರಿಯನ್ನು ಹೆಚ್ಚು ತಿಂದ್ರೆ, ಅದರಿಂದ ಸೈಡ್ ಎಫೆಕ್ಟ್ ಕೂಡ ಆಗುತ್ತದೆ. ಹಾಗಾಗಿ ಎಲ್ಲ ತರಕಾರಿಯನ್ನು ತಿನ್ನಬೇಕು. ಆದ್ರೆ ಲಿಮಿಟಿನಲ್ಲಿ ತಿನ್ನಬೇಕು. ಇಂದು ನಾವು ತರಕಾರಿ ಬಳಸುವಾಗ ನೀವು ಮಾಡಲೇಬಾರದ 4 ತಪ್ಪುಗಳ ಬಗ್ಗೆ ಹೇಳಲಿದ್ದೇವೆ. ನೀವೇನಾದ್ರೂ ಈ...

ನಮಗೆ ಪೂರ್ವ ಜನ್ಮದ ನೆನಪು ಯಾಕೆ ಇರೋದಿಲ್ಲಾ ಅಂತಾ ಗೊತ್ತಾ..?

ಎಲ್ಲರಿಗೂ ತಮ್ಮ ಪೂರ್ವ ಜನ್ಮದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಇರುತ್ತದೆ. ಆದ್ರೆ ಯಾರಿಗೂ ಪೂರ್ವ ಜನ್ಮದಲ್ಲಿ ತಾವೇನಾಗಿದ್ವಿ. ಎಲ್ಲಿದ್ವಿ. ಇತ್ಯಾದಿ ವಿಷಯಗಳ ಬಗ್ಗೆ ನೆನಪೇ ಇರೋದಿಲ್ಲಾ. ಹಾಗಾದ್ರೆ ಯಾಕೆ ನಮಗೆ ಹಿಂದಿನ ಜನ್ಮದ ಬಗ್ಗೆ ನೆನಪಿರುವುದಿಲ್ಲ ಅನ್ನೋ ಬಗ್ಗೆ ಕೆಲ ಮಾಹಿತಿಯನ್ನ ತಿಳಿಯೋಣ ಬನ್ನಿ.. ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..? ಇದಕ್ಕೆ ವೈಜ್ಞಾನಿಕ...

ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ..

ಮನುಷ್ಯ ಜೀವನದಲ್ಲಿ ಬಯಸುವುದು ದುಡ್ಡು ಮಾತ್ರ. ಹಾಗಂತ ಎಲ್ಲ ಮನುಷ್ಯರೂ ದುಡ್ಡನ್ನೇ ಬಯಸಲ್ಲ. ದುಡ್ಡಿದ್ದವರು, ಪ್ರೀತಿ ಬಯಸುತ್ತಾರೆ. ದುಡ್ಡು, ಪ್ರೀತಿ ಸಿಕ್ಕವರು, ಆಯಸ್ಸು ಬಯಸುತ್ತಾರೆ. ಈ ಮೂರು ಇದ್ದವರು ಉತ್ತಮ ಆರೋಗ್ಯ ಸಿಗಲಿ ಎಂದು ಬಯಸುತ್ತಾರೆ. ಯಾಕಂದ್ರೆ ಆಯಸ್ಸು ಹೆಚ್ಚಾದ್ರೆ ಸಾಕಾಗಲ್ಲ. ಬದುಕಿರುವ ತನಕ ನಾವು ಆರೋಗ್ಯವಾಗಿರುವುದು ಮುಖ್ಯ. ಹಾಗಾಗಿ ನಾವಿಂದು ಮನುಷ್ಯ ಆರೋಗ್ಯವಾಗಿರಬೇಕು....

ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..?

ಪತಿ- ಪತ್ನಿ ಸಂಬಂಧ ಅಂದ್ರೆ ಉತ್ತಮವಾದ ಸಂಬಂಧ. ಇಂಥ ಸಂಬಂಧ ಇನ್ನೂ ಉತ್ತಮವಾಗಿರಬೇಕು. ಮತ್ತು ಪತಿ- ಪತ್ನಿ ಮಧ್ಯೆ ಬಿರುಕು ಬರಬಾರದು ಅಂತಿದ್ರೆ, ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಲಾಗಿದೆ. ಈ ಬಗ್ಗೆ ಭೀಷ್ಮ ಪಿತಾಮಹರು ಹೇಳಿದ್ದು, ಯಾಕೆ ಪತಿ- ಪತ್ನಿ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಿದ್ದಾರೆ. ಎಂಥ ಮನೆಯಲ್ಲಿ ಹೆಣ್ಣು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img