Tuesday, August 18, 2026

jeeni millet health mix

ಎಂಥ ಮನೆಯಲ್ಲಿ ಹೆಣ್ಣು ಮಕ್ಕಳ ಜನನವಾಗುತ್ತದೆ..?

ಕೆಲವರಿಗೆ ಹೆಣ್ಣೆಂದರೆ ಭಾರ. ಆದ್ರೆ ಇನ್ನೂ ಕೆಲವರಿಗೆ ಹೆಣ್ಣು ಹುಟ್ಟಲಿ ಅನ್ನೋದೇ ಆಸೆ. ಹಾಗಾದ್ರೆ ಹೆಣ್ಣು ಹುಟ್ಟೋದಂದ್ರೆ, ಉತ್ತಮವಾ..? ಎಂಥ ಮನೆಯಲ್ಲಿ ಹೆಣ್ಣು ಮಗು ಹುಟ್ಟುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಅರ್ಜುನ, ಶ್ರೀಕೃಷ್ಣನಲ್ಲಿ ಈ ರೀತಿ ಕೇಳುತ್ತಾನೆ. ಪ್ರಭು ಎಂಥ ಮನೆಯಲ್ಲಿ ಧನ ಲಕ್ಷ್ಮಿ ಅಂದರೆ, ಪುತ್ರಿಯ ಜನನವಾಗುತ್ತದೆ ಎಂದು...

ರಾವಣನ ಮಗ ಮೇಘನಾಥ, ರಾವಣನಿಗಿಂತಲೂ ಬಲಶಾಲಿಯಾಗಲು ಏನು ಕಾರಣ..? ಯಾರೀತ..?

ನಾವು ನಿಮಗೆ ಹಲವು ಬಾರಿ ರಾವಣನ ಬಗ್ಗೆ ತಿಳಿಸಿದ್ದೇವೆ. ರಾವಣನಲ್ಲೂ ಹಲವು ಉತ್ತಮ ಗುಣವಿದ್ದಿತು. ಆದರೆ ಕೆಲವೇ ಕೆಲವು ದುರ್ಗಣದ ಕಾರಣ, ರಾವಣನ ಸಂಹಾರವಾಯಿತು. ಆದರೆ ರಾವಣನಿಗಿಂದಲೂ, ಅವನ ಮಗ ಮೇಘರಾಜ ಬಲಶಾಲಿಯಾಗಿದ್ದ. ಹಾಗಾದ್ರೆ ಮೇಘರಾಜ ಯಾರು..? ಯಾಕೆ ಅವನು ರಾವಣನಿಗಿಂತ ಬಲಶಾಲಿ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಗಣೇಶ ಕುಬೇರನನ್ನೇ ತಿನ್ನಲು...

ಶಿವನಿಗೆ ಮೂರನೇ ಕಣ್ಣು ಬಂದಿದ್ದು ಹೇಗೆ..? ಇದು ಯಾರ ತಪ್ಪಿನಿಂದ ಉದ್ಭವವಾದ ಕಣ್ಣು..?

ಮುಕ್ಕಣ್ಣ ಅಂದ್ರೆ ಶಿವ ಅಂತಾ ಎಲ್ಲರಿಗೂ ಗೊತ್ತು. ಶಿವನಿಗೆ ಹಣೆಯ ಮೇಲೆ ಮೂರನೇ ಕಣ್ಣಿರುವ ಕಾರಣ, ಆತನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಆದ್ರೆ ಶಿವನಿಗೆ ಮೂರನೇ ಕಣ್ಣು ಬಂದಿದ್ದ ಹೇಗೆ..? ಯಾರ ತಪ್ಪಿನಿಂದ ಇದು ಉದ್ಭವವಾಗಿದ್ದು, ಇತ್ಯಾದಿ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭ್ರೂಣಹತ್ಯೆ ಮಾಡುವವರಿಗೆ ನರಕದಲ್ಲಿ ಎಂಥ ಶಿಕ್ಷೆ ಸಿಗುತ್ತದೆ ಗೊತ್ತಾ..? ಒಮ್ಮೆ...

ಭ್ರೂಣಹತ್ಯೆ ಮಾಡುವವರಿಗೆ ನರಕದಲ್ಲಿ ಎಂಥ ಶಿಕ್ಷೆ ಸಿಗುತ್ತದೆ ಗೊತ್ತಾ..?

ಹೊಟ್ಟೆಯಲ್ಲಿರುವ ಮಗು ಹೆಣ್ಣಾದರೆ, ಅಥವಾ ಅನೈತಿಕ ಸಂಭಂಧಕ್ಕೆ ಹುಟ್ಟಿದ ಮಗುವಾದರೆ, ಕೆಲವರು ಅದನ್ನು ತೆಗೆಯಲು ಗುಳಿಗೆ ತೆಗೆದುಕೊಳ್ಳುತ್ತಾರೆ. ಅಬಾರ್ಷನ್ ಮಾಡಿಸುತ್ತಾರೆ. ಇದನ್ನೇ ಭ್ರೂಣಹತ್ಯೆ ಎನ್ನುವುದು. ಇಂಥ ಮಹಾಪಾಪ ಮಾಡುವವರಿಗೆ ಯಮಲೋಕದಲ್ಲಿ ಭಯಂಕರ ಶಿಕ್ಷೆ ನೀಡಲಾಗುತ್ತದೆ. ಯಾವುದು ಅಂಥ ಶಿಕ್ಷೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಅಪ್ಪ ಅಮ್ಮನ ಈ ತಪ್ಪಿನಿಂದ ಮಕ್ಕಳು ಇಂಥ...

ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದೇಕೆ..? ಕುಬೇರ ಅಂಥಾದ್ದೇನು ಮಾಡಿದ್ದ..?

ದೇವರ ದೇವ, ಅಗ್ರ ಪೂಜಿತ ಗಣೇಶ ಎಲ್ಲರ ಇಷ್ಟದೈವ ಎಂದರೆ ತಪ್ಪಾಗುವುದಿಲ್ಲ. ಅಂಥ ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದನಂತೆ. ಹಾಗಾದ್ರೆ ಗಣೇಶನೇಕೆ ಕುಬೇರನನ್ನು ತಿನ್ನಲು ಹೋದ..? ಕುಬೇರ ಅಂಥಾದ್ದೇನು ಮಾಡಿದ್ದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸ್ವರ್ಣ ಭಂಡಾರವನ್ನು ಹೊಂದಿದ್ದ ಕುಬೇರನಿಗೆ, ತಾನು ಶ್ರೀಮಂತನೆಂಬ ಅಹಂಕಾರವಿತ್ತು. ಸ್ವರ್ಣಲಂಕೆಯನ್ನು ಕುಬೇರನೇ ಆಳುತ್ತಿದ್ದ ಕಾರಣ, ಕುಬೇರನಿಗೆ...

ರಾವಣನಲ್ಲಿದ್ದ ಈ 5 ಗುಣಗಳನ್ನು ನಾವೂ ಕೂಡ ಅಳವಡಿಸಿಕೊಂಡರೆ, ನಮ್ಮ ಯಶಸ್ಸು ಖಚಿತ..

ಲಂಕಾಪತಿ ರಾವಣ, ರಾಕ್ಷಸನಾಗಿದ್ದರೂ ಕೂಡ, ಸಕಲ ವಿದ್ಯೆಯನ್ನು ಅರಿತಿದ್ದ ಬ್ರಾಹ್ಮಣನಾಗಿದ್ದ. ಸಕಲ ಶಾಸ್ತ್ರಗಳನ್ನೂ ಪಾರಂಗತ ಮಾಡಿಕೊಂಡಿದ್ದ ರಾವಣ, ಶಿವನ ಪರಮ ಭಕ್ತನಾಗಿದ್ದು, ಶಿವತಾಂಡವ ಸ್ತ್ರೋತ್ರವನ್ನು ರಚಿಸಿ, ಶಿವನ ಪ್ರೀತಿಗೆ ಪಾತ್ರನಾಗಿದ್ದ. ಇಂಥ ರಾವಣ ಸೀತೆ ಬೇಕೆಂಬ ದುರಾಸೆಯಿಂದಲೇ, ರಾಮನ ಕೈಯಿಂದ ವಧೆಯಾಗಿದ್ದು. ಆದ್ರೆ ಇವನಲ್ಲಿದ್ದ 5 ಗುಣಗಳಿಂದಲೇ, ಅವನು ಅಷ್ಟು ಬುದ್ಧಿವಂತನಾಗಿದ್ದು. ಸ್ವರ್ಣ ಲಂಕೆಯ...

ಅಪ್ಪ ಅಮ್ಮನ ಈ ತಪ್ಪಿನಿಂದ ಮಕ್ಕಳು ಇಂಥ ಶಿಕ್ಷೆ ಅನುಭವಿಸಬೇಕಾಗುತ್ತದೆ…

ಸಾಮಾನ್ಯವಾಗಿ ಮಕ್ಕಳು ಮಾಡಿದ ತಪ್ಪಿಗೆ, ಅಪ್ಪ ಅಮ್ಮ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಇದು ಕೆಲ ಕಡೆ ನಿಜವೂ ಆಗುತ್ತದೆ. ಮಕ್ಕಳು ತಪ್ಪು ಮಾಡಿದಾಗ, ಅಪ್ಪ ಅಮ್ಮ ಬೈಯ್ಯಿಸಿಕೊಳ್ಳಬೇಕಾಗುತ್ತದೆ. ಮರ್ಯಾದೆ ಹೋಗುವ ಭಯವೂ ಇರುತ್ತದೆ. ಆದ್ರೆ ಯಮ ಮತ್ತು ಆತನ ಪುತ್ರಿಯ ಕಥೆಯನ್ನ ಹೇಳುವ ಮೂಲಕ, ಅಪ್ಪ ಅಮ್ಮ ಮಾಡಿದ ತಪ್ಪಿಗೆ ಮಕ್ಕಳೂ ಶಿಕ್ಷೆ...

ಈ ದೇವಸ್ಥಾನದಲ್ಲಿ ಶಿವನಿಗಿಂತ ಮುಂಚೆ ರಾವಣನಿಗೆ ಪೂಜೆ ಸಲ್ಲುತ್ತದೆ..

ರಾಮಾಯಣದಲ್ಲಿ ಬರುವ ಪಾತ್ರಗಳಲ್ಲಿ ಪ್ರಮುಖ ರಾಕ್ಷಸನೆಂದರೆ ರಾವಣ. ರಾಕ್ಷಸನಾದರೂ ಸಕಲ ವಿದ್ಯಾಪಾರಂಗತನಾಗಿದ್ದ ರಾವಣನನ್ನು ಲಂಕೆಯಲ್ಲಿ ಪೂಜಿಸಲಾಗುತ್ತದೆ. ಇದೇ ರೀತಿ ಶಿವನ ದೇವಸ್ಥಾನದಲ್ಲಿ ರಾವಣನನ್ನು ಮೊದಲು ಪೂಜಿಸಲಾಗುತ್ತದೆ. ಹಾಗಾದ್ರೆ ಯಾವುದು ಈ ದೇವಸ್ಥಾನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾಜಸ್ತಾನದ ಉದಯ್‌ಪುರದಲ್ಲಿ ಕಮಲ್‌ನಾಥ್ ಮಹದೇವ ದೇವಸ್ಥಾನವಿದೆ. ಇಲ್ಲಿ ಮೊದಲು ರಾವಣನನ್ನು ಪೂಜಿಸಲಾಗುತ್ತದೆ. ನಂತರ ಶಿವನನ್ನು ಪೂಜಿಸಲಾಗುತ್ತದೆ. ಇಲ್ಲೇನಾದರೂ...

ಒರಿಸ್ಸಾ ಬೀಚ್‌ನಲ್ಲಿ ಕಿಚ್ಚ ಸುದೀಪ್.!

ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು...

ಗೌರಿ ಹಬ್ಬಕ್ಕೆ ಬಾಗೀನ ನೀಡುವುದ್ಯಾಕೆ ಗೊತ್ತಾ..? ಬಾಗೀಣದ ಬಗ್ಗೆ ಸಂಪೂರ್ಣ ವಿವರ..

ಗೌರಿ ಹಬ್ಬ ಹೆಣ್ಣು ಮಕ್ಕಳ ಹಬ್ಬ ಮತ್ತು ಗಣೇಶ ಹಬ್ಬ ಗಂಡು ಮಕ್ಕಳ ಹಬ್ಬ ಅಂತಾ ಕರೆಯಲಾಗತ್ತೆ. ಗೌರಿ ಹಬ್ಬದ ದಿನ ಹೆಣ್ಣು ಮಕ್ಕಳು ಪೂಜೆ ಮಾಡಿ, ಹಬ್ಬವನ್ನಾಚರಿಸುತ್ತಾರೆ. ಈ ದಿನ ಕೆಲವು ಕಡೆ ಮುತ್ತೈದೇಯರಿಗೆ ಬಾಗೀನ ನೀಡುವ ಪದ್ಧತಿ ಇದೆ. ಬಾಗೀನದಲ್ಲಿ 9 ರೀತಿಯ ಧಾನ್ಯಗಳು, ಬಳೆ, ಅಕ್ಕಿ, ಕಾಯಿ, ಹಣ್ಣು ಇತ್ಯಾದಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img