ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು ರಾವಣ ಸಾಯುವಾಗ ಲಕ್ಷ್ಮಣನಿಗೆ ಹೇಳಿದ 10 ಮಾತುಗಳಲ್ಲಿ 5 ಮಾತುಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳನ್ನು ಹೇಳಲಿದ್ದೇವೆ..
ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1
ಆರನೇಯದಾಗಿ, ತಪಸ್ಸು ಅನ್ನೋದು ತುಂಬಾ ಮುಖ್ಯ....
ರಾವಣ ರಾಕ್ಷಸನಾಗಿದ್ದರೂ, ಸಕಲ ವಿದ್ಯಾ ಪಾರಂಗತನಾಗಿದ್ದ. ವೇದ- ವಿದ್ಯೆ, ಜ್ಯೋತಿಷ್ಯ, ಮಂತ್ರೋಚ್ಛಾರಣೆ, ಶ್ಲೋಕಾದಿಗಳ ಪಠಣದಲ್ಲಿ ಉತ್ತುಂಗನಾಗಿದ್ದ. ಅಂಥ ರಾವಣ, ರಾಮನಿಂದ ಮರಣ ಹೊಂದುವ ವೇಳೆ, ರಾಮ ಲಕ್ಷ್ಮಣನನ್ನು ಕುರಿತು, ಲಕ್ಷ್ಮಣ, ರಾವಣ ರಾಕ್ಷಸನೇ ಆಗಿರಬಹುದು. ಅವನು ಸೀತೆಯ ಮೇಲೆ ಕೆಂಗಣ್ಣೇ ಹಾಕಿರಬಹುದು. ಆದರೆ ಅವನು ಸಕಲ ವಿದ್ಯಾ ಪಾರಂಗತನಾಗಿದ್ದ. ಅವನಿಗೆ ಜೀವನ ಅನುಭವವೂ ಹೆಚ್ಚಿದೆ....
ಕೆಲವು ಹೆಣ್ಣು ಮಕ್ಕಳಿಗೆ ತಮ್ಮ ಸೌಂದರ್ಯದ ಬಗ್ಗೆ ತುಂಬ ಅಹಂಕಾರವಿರುತ್ತದೆ. ತಾನೇ ಚೆಂದವೆಂದು ಮೆರೆದಾಡುತ್ತಾರೆ. ಅದರಲ್ಲೂ ವಿದ್ಯೆ, ಬುದ್ಧಿವಂತಿಕೆಯೂ ಜೊತೆಗಿದ್ದರೆ, ಕೆಲವರಿಗೆ ಭೂಮಿಯೇ ಕಾಣುವುದಿಲ್ಲವೆಂಬಂತೆ ಮಾಡುವುದುಂಟು. ಅಂಥವರಿಗಾಗಿ ಗರುಡ ಪುರಾಣದಲ್ಲಿ ಒಂದು ಮಾತಿದೆ. ಯಾವುದೇ ಕಾರಣಕ್ಕೂ ನಿಮ್ಮ ಸೌಂದರ್ಯದ ಬಗ್ಗೆ ಎಂದಿಗೂ ಗರ್ವ ಪಡಬೇಡಿ ಎಂದು ಗರುಡ ಪುರಾಣದಲ್ಲಿ ಹೇಳಲಾಗಿದೆ.
ನಂದಿ ಶಿವನ ವಾಹನವಾಗಿದ್ದು ಹೇಗೆ..?...
ಜೀವನದಲ್ಲಿ ನಾವು ಉದ್ಧಾರವಾಗಬೇಕು ಅಂದ್ರೆ ಶ್ರೀಕೃಷ್ಣನ ಈ ಮಾತುಗಳನ್ನು ಕೇಳಬೇಕು ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಇಂದು ಶ್ರೀಕೃಷ್ಣ ಹೆಣ್ಣನ್ನು ಉಪ್ಪಿಗೆ ಹೋಲಿಸಿದ್ದರ ಬಗ್ಗೆ ನಾವು ನಿಮಗೆ ವಿವರಣೆ ನೀಡಲಿದ್ದೇವೆ.
ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು..
ಪೌರಾಣಿಕ ಕಥೆಗಳ ಪ್ರಕಾರ, ಕೃಷ್ಣನಿಗೆ 60 ಸಾವಿರ ಪತ್ನಿಯರು. ಅದರಲ್ಲಿ 8...
ಹೊಟೇಲ್ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಬೇಬಿಕಾರ್ನ್ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕಾರ್ನ್ ಫ್ಲೋರ್ ಹಾಕದೇ, ಟೇಸ್ಟಿ ಟೊಮೆಟೋ ಸೂಪ್ ತಯಾರಿಸೋದು ಹೀಗೆ..
ಬೇಕಾಗುವ ಸಾಮಗ್ರಿ: ಒಂದು...
ಟೊಮೆಟೋ ಹಣ್ಣು ಆರೋಗ್ಯಕ್ಕೆ ಉತ್ತಮ. ಆದ್ರೆ ಇದನ್ನ ಅಗತ್ಯಕ್ಕಿಂತ ಜಾಸ್ತಿ ತಿಂದ್ರೆ, ಕಿಡ್ನಿಯಲ್ಲಿ ಕಲ್ಲು ಉತ್ಪತ್ತಿಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಪ್ರತಿದಿನ ಟೊಮೆಟೋ ತಿನ್ನಬಾರದು ಅಂತಾ ಹೇಳಲಾಗತ್ತೆ. ಆದ್ರೆ ನೀವು ವಾರಕ್ಕೊಮ್ಮೆ ಅಥವಾ ಮೂರು ದಿನಕ್ಕೊಮ್ಮೆ ಟೋಮೆಟೋದಿಂದ ಮಾಡಿದ ಪದಾರ್ಥವನ್ನ ಸೇವಿಸಬಹುದು. ಹಾಗಾಗಿ ನಾವಿಂದು ಟೇಸ್ಟಿ ಟೋಮೆಟೋ ಸೂಪ್ ತಯಾರಿಸೋದು ಹೇಗೆ ಅನ್ನೋ ಬಗ್ಗೆ...
ಹೊಟೇಲ್ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಗೋಬಿ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ವೆಜ್ ಕಬಾಬ್, ಬೀಟ್ರೂಟ್ ಕಟ್ಲೇಟ್ ರೆಸಿಪಿ..
ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸ್ವಚ್ಛವಾಗಿ...
ಹಿಂದಿನ ಭಾಗದಲ್ಲಿ ನಾವು ಕೃಷ್ಣ ಪರಮಾತ್ಮ ಹೇಳಿದ 10 ಮಾತುಗಳಲ್ಲಿ 5 ಮಾತುಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳ ಬಗ್ಗೆ ವಿವರಣೆ ತಿಳಿಯೋಣ..
ಆರನೇಯದಾಗಿ ಯಶಸ್ಸು ಗಳಿಸಲು, ನಿಮ್ಮವರಿಂದ ದೂರವಾಗಬೇಕು ಎಂದಾದಲ್ಲಿ ದೂರವಾಗಿ. ಕೆಲವರಿಗೆ ಅಪ್ಪ- ಅಮ್ಮನನ್ನು ಬಿಟ್ಟು, ಬೇರೆ ಊರಿಗೆ ಹೋಗಲು ಇಷ್ಟವಿರುವುದಿಲ್ಲ. ಅದಕ್ಕೆ ಅಪ್ಪ-...
ಕುರುಕ್ಷೇತ್ರ ಯುದ್ಧ ನಡೆಯುವ ವೇಳೆ ಅರ್ಜುನ ಬೇಸರಗೊಂಡಿದ್ದ. ಎದುರಾಳಿಗಳೂ ತಮ್ಮವರೇ, ಸಂಬಂಧಿಕರು, ಗುರುಗಳು, ಹಿರಿಯರೊಂದಿಗೆ ನಾನು ಯುದ್ಧ ಮಾಡುವುದಿಲ್ಲವೆಂದು ಅರ್ಜುನ ಕೈ ಚೆಲ್ಲಿ ಕುಳಿತಿದ್ದ. ಆಗ ಶ್ರೀಕೃಷ್ಣ ಭಗವದ್ಗೀತೆಯ ಸಾರವನ್ನು ಹೇಳಿ, ಯುದ್ಧ ಯಾಕೆ ಮುಖ್ಯವಾಗಿದೆ ಎಂದು ಹೇಳಿದ. ನಂತರವೇ ಅರ್ಜುನ ಯುದ್ಧಕ್ಕೆ ಇಳಿದಿದ್ದು. ಇಂಥ ಶ್ರೀಕೃಷ್ಣ ಪರಮಾತ್ಮ, ಜೀವನದಲ್ಲಿ ನಾನು ಉದ್ಧಾರವಾಗಬೇಕು ಅಂದರೆ,...
ರೆಸ್ಟೋರೆಂಟ್ಗಳಲ್ಲಿ ಸಿಗುವ ಚೈನೀಸ್ ತಿಂಡಿ ಅಂದ್ರೆ ಯಾರಿಗೆ ಇಷ್ಟವಾಗುವುದಿಲ್ಲ ಹೇಳಿ. ಮಂಚೂರಿ, ನೂಡಲ್ಸ್ ಸೇರಿ ಹೀಗೆ ಹಲವು ಚೈನೀಸ್ ತಿಂಡಿ ಇಷ್ಟಪಡುವವರು, ಫ್ರೈಡ್ ರೈಸನ್ನ ಕೂಡ ಇಷ್ಟ ಪಡ್ತಾರೆ. ಇದನ್ನ ನೀವು ಮನೆಯಲ್ಲೇ ಡಿನ್ನರ್ ಅಥವಾ ಲಂಚ್ಗೆ ತಯಾರಿಸಿ ತಿನ್ನಬಹುದು.
ಪನೀರ್ ಪೆಪ್ಪರ್ ಫ್ರೈ ಹೀಗೆ ತಯಾರಿಸಿ ನೋಡಿ..
ಬೇಕಾಗುವ ಸಾಮಗ್ರಿ: ಒಂದು ಬೌಲ್ ಬಾಸುಮತಿ ಅಕ್ಕಿ,...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...