ಸ್ಟೀಟ್ ಕಾರ್ನ್ ತಿನ್ನೋಕ್ಕೆ ಎಷ್ಟು ಟೇಸ್ಟಿನೋ, ಆರೋಗ್ಯಕ್ಕೂ ಅಷ್ಟೇ ಉತ್ತಮ. ಇದನ್ನ ಬೇಯಿಸಿ ತಿಂದ್ರೆ ಮಲಬದ್ಧತೆ ಸಮಸ್ಯೆ, ಹೊಟ್ಟೆ ನೋವಿನ ಸಮಸ್ಯೆ, ಜೀರ್ಣಕ್ರಿಯೆ ಸಮಸ್ಯೆ ಸೇರಿ ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಆದ್ರೆ ಬರೀ ಬೇಯಿಸಿ ತಿನ್ನೋ ಬದಲು, ಇದನ್ನು ಇನ್ನೂ ಆರೋಗ್ಯಕರ ಮತ್ತು ರುಚಿಕರ ಮಾಡಿ ತಿನ್ನಬಹುದು. ಹಾಗಾಗಿ ನಾವಿಂದು ಇದರ...
ಹೊಟೇಲ್ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಪನೀರ್ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ವೆಜ್ ಕಬಾಬ್, ಬೀಟ್ರೂಟ್ ಕಟ್ಲೇಟ್ ರೆಸಿಪಿ..
ಬೇಕಾಗುವ ಸಾಮಗ್ರಿ: ಒಂದು ಬೌಲ್ ಪನೀರ್, 1...
ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಆದ್ರೆ ಇದನ್ನ ತಿನ್ನುವ ಸರಿಯಾದ ರೀತಿ ಅಂದ್ರೆ ಸೂಪ್ ಮಾಡುವ ಮೂಲಕ. ಹಾಗಾಗಿ ನಾವಿಂದು ಪಾಲಕ್ ಸೂಪ್ ತಯಾರಿಸೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನು ತಯಾರಿಸೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಬೆಳಿಗ್ಗೆ...
ಉತ್ತರ ಭಾರತದಲ್ಲಿ ತಯಾರಿಸಲಾಗುವ ಈ ಚಾಟ್ ಕರ್ನಾಟಕದಲ್ಲಿ ಸಿಗೋದು ಅಪರೂಪದಲ್ಲೇ ಅಪರೂಪ. ಆದ್ರೆ ಇದನ್ನ ತಯಾರಿಸೋದು ತುಂಬಾ ಈಸಿ. ಹಾಗಾಗಿ ನಾವಿಂದು ರಗ್ಡಾ ಪ್ಯಾಟ್ಟೀಸ್ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ..
ರುಚಿಕರವೂ ಹೌದು, ಆರೋಗ್ಯಕರವೂ ಹೌದು ಈ ಪ್ರೋಟಿನ್ ಪಲಾವ್..
ಬೇಕಾಗುವ ಸಾಮಗ್ರಿ: ರಗ್ಡಾ ಮಾಡಲು, ಎರಡು ಸ್ಪೂನ್ ಎಣ್ಣೆ ಅಥವಾ...
ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....
ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ನೀವು ಈ ಬಾರಿ ಕೃಷ್ಣ ಜನ್ಮಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನೇ ನೈವೇದ್ಯಕ್ಕಿಡಿ. ಹಾಗಾದ್ರೆ ಸಿಹಿ ಅವಲಕ್ಕಿ...
ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು..
ಸನಾತನ ಧರ್ಮದಲ್ಲಿ ಕೆಲವರು ದೇವರುಗಳಿಗೆ ವಾಹನಗಳಿದೆ. ಮತ್ತು ಅವರು ಆ ವಾಹನದೊಂದಿಗೆ, ಭೂಲೋಕ, ದೇವಲೋಕದಲ್ಲಿ ತಿರುಗುತ್ತಿದ್ದರು ಅನ್ನೋ ಕಥೆಯನ್ನೂ ನಾವು ಕೇಳಿದ್ದೇವೆ. ಓದಿದ್ದೇವೆ. ಕೃಷ್ಣನಿಗೆ ಆಕಳು, ಕಾರ್ತಿಕೇಯನಿಗೆ ನವಿಲು, ವಿಷ್ಣುವಿಗೆ ಶೇಷ, ಇಂದ್ರನಿಗೆ ಐರಾವತ, ಹೀಗೆ ಹಲವು ದೇವತೆಗಳಿಗೆ ವಾಹನಗಳಿದೆ. ಅದೇ ರೀತಿ ಶಿವನಿಗೂ...
ಪೂಜೆಯ ಸಮಯದಲ್ಲಿ ಆರತಿಯನ್ನು ಯಾಕೆ ಮತ್ತು ಹೇಗೆ ಮಾಡಬೇಕು..?
ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರ ಮಾಡುವಾಗ, ನಾವು ಹೂವು, ಹಣ್ಣು, ಅಡಿಕೆ, ಎಲೆ, ಕೆಲವು ಜಲ, ಖಾದ್ಯಗಳನ್ನೆಲ್ಲ ಬಳಸುತ್ತೇವೆ. ಇವೆಲ್ಲದಕ್ಕೂ ಪ್ರಮುಖ ಸ್ಥಾನಗಳಲ್ಲಿ ನೀಡಿದ್ದೇವೆ. ಇದೇ ರೀತಿ ಕೆಲವು ಎಲೆಗಳು ಪೂಜೆಯಲ್ಲಿ ಮಹತ್ತರ ಸ್ಥಾನ ಪಡೆದಿದೆ. ಅದು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...
ಇಂದಿನ ಟಾಫ್ ಹೆಡ್ ಲೈನ್ಸ್..!
ಮುಂದೆ ನಡೆಯುವ ಅನಾಹುತದ ಬಗ್ಗೆ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಳೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ಮಳೆ ಸುರಿಯುವ ಬಗ್ಗೆ, ಪ್ರಕೃತಿ ವಿಕೋಪದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ..
ಭೂಮಿ ನಡುಗಿತು,...
https://youtu.be/RO8NzFeGeWE
ತಮ್ಮ ಚಾಣಕ್ಯ ನೀತಿಯ ಮೂಲಕ ಜೀವನ ಜೀವಿಸುವ ರೀತಿಯನ್ನ ಕಲಿಸಿರುವ ಚಾಣಕ್ಯರು, ಸಕಲ ವಿಷಯಗಳ ಬಗ್ಗೆಯೂ ತಿಳಿದಿರುವ ಪರಿಣಿತರಾಗಿದ್ದರು. ಹಾಗಾಗಿ ಅವರ ನೀತಿಯನ್ನು ಯಾರು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅವರು ಸದಾ ಸುಖಿಗಳಾಗಿರುತ್ತಾರೆ ಎನ್ನುತ್ತಾರೆ ಹಿರಿಯರು. ಇಂಥ ಚಾಣಕ್ಯರು ಯುವಜನತೆ ಯಾವ ವಿಷಯಗಳಿಂದ ದೂರವಿರಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ವಿಮಾನ...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...