Tuesday, August 18, 2026

jeeni millet health mix

ಈಗ ಸ್ಟ್ರೀಟ್ ಸ್ಟೈಲ್ ಪಾಲಕ್ ಪಕೋಡಾ ಚಾಟ್ ಮನೆಯಲ್ಲೇ ತಯಾರಿಸಿ..

https://youtu.be/4lhK5e2JLyA ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಇಂದು ರುಚಿಕರವಾದ ಪಾಲಕ್ ಪಕೋಡಾ ಚಾಟ್ ತಯಾರಿಸೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ. ಕೊಬ್ಬರಿ ಮತ್ತು ಶೇಂಗಾ ಚಟ್ನಿ ಪುಡಿಯನ್ನು ಈ ರೀತಿ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: ಒಂದು...

ಉತ್ತರ ಭಾರತದ ಈ ಚಾಟ್ ಎಷ್ಟು ರುಚಿಕರವಾಗಿರತ್ತೆ ಗೊತ್ತಾ..?

ಆಲೂ ಟಿಕ್ಕಿ ಚಾಟ್ ಕರ್ನಾಟದಲ್ಲಿ ಹೆಚ್ಚಾಗಿ ಸಿಗೋದಿಲ್ಲ. ಆದ್ರೆ ನೀವು ಇದನ್ನ ಮನೆಯಲ್ಲಿ ತಯಾರಿಸಿ ತಿನ್ನಬಹುದು. ಹಾಗಾಗಿ ನಾವಿಂದು ಮನೆಯಲ್ಲೇ ಆಲೂ ಟಿಕ್ಕಿ ಚಾಟನ್ನ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..? ಬೇಕಾಗುವ ಸಾಮಗ್ರಿ: ಎರಡರಿಂದ ಮೂರು ಬೇಯಿಸಿ, ಸ್ಮ್ಯಾಶ್ ಮಾಡಿದ...

ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..?

ಮಳೆಗಾಲದಲ್ಲಿ ಬಜ್ಜಿ- ಬೋಂಡಾ ತಿನ್ನುವ ಮಜಾನೇ ಬೇರೆ. ಆದ್ರೆ ನೀವು ಒಂದೇ ಬಾರಿ ಒಂದೇ ಬ್ಯಾಟರ್ ಬಳಸಿ 4ರಿಂದ 5 ರಿತೀಯ ಬಜ್ಜಿಯನ್ನ ತಯಾರಿಸಬಹುದು. ಹಾಗಾದ್ರೆ ಒಂದು ಬ್ಯಾಟರ್‌ನಲ್ಲಿ ಯಾವ ಯಾವ ಬಜ್ಜಿ ತಯಾರಿಸಿ, ತಿನ್ನಬಹುದು..? ಈ ಹಿಟ್ಟು ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು...

ರಾವಣ ಹಲವು ವರ್ಷಗಳವರೆಗೆ ಇವರನ್ನು ತನ್ನ ಕಾಲ ಕೆಳಗೆ ಇರಿಸಿಕೊಂಡಿದ್ದನಂತೆ.. ಯಾರವರು..?

https://youtu.be/BMoDFoyN27A ಜಾತಿಯಲ್ಲಿ ಬ್ರಾಹ್ಮಣನಾದರೂ, ರಾಕ್ಷನಾಗಿದ್ದ ರಾವಣ. ಶ್ಲೋಕಗಳನ್ನು ರಚಿಸುವ, ಹಲವು ವಿದ್ಯಾಪಾರಂಗತನಾಗಿದ್ದ ರಾವಣ, ಪರಮ ಪತಿವೃತೆ ಸೀತೆಯನ್ನು ಪಡೆಯುವ ದುರಾಸೆಯಿಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾಯಿತು. ಇದೇ ರಾವಣ ಹಲವು ವರ್ಷಗಳವರೆಗೆ ಒಬ್ಬರನ್ನು ತನ್ನ ಕಾಲ ಕೆಳಗೆ ಇಟ್ಟುಕೊಂಡಿದ್ದನಂತೆ. ಹಾಗಾದ್ರೆ ಯಾರವರು..? ಯಾಕೆ ರಾವಣ ಹೀಗೆ ಮಾಡಿದ್ದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾವಣನಿಗೆ ಬರೀ ವೇದ, ವಿದ್ಯೆಗಳಷ್ಟೇ...

ಬಿಗ್‌ಬಾಸ್ ಓಟಿಟಿ ಸೀ.1- ಕಿರಣ್ ಔಟ್ ಆಗಿದ್ದೇೆಕೆ..? ಸೋನು ಬಚಾವ್ ಆಗಿದ್ಹೇಗೆ..?

https://youtu.be/BMoDFoyN27A ಭಾರೀ ಕೂತುಹಲ ಮೂಡಿಸಿದ್ದ ಬಿಗ್‌ಬಾಸ್ ಓಟಿಟಿ ಮೊದಲ ಸೀಸನ್‌ನ ಮೊದಲ ಎಲಿಮಿನೇಶನ್ ನಡೆದಿದ್ದು, ಕಿರಣ್ ಯೋಗಿಶ್ವರ್ ಮನೆಯಿಂದ ಹೊರ ನಡೆದಿದ್ದಾರೆ. ಕಿರಣ್‌ಗೆ ಸರಿಯಾಗಿ ಕನ್ನಡ ಮಾತನಾಡಲು ಬರದ ಕಾರಣ, ಅವರು ಮನೆಯವರೊಂದಿಗೆ ಹೊಂದಿಕೊಳ್ಳಲು ಕಷ್ಟವಾಗಿತ್ತು. ಹಾಗಾಗಿ ಅವರನ್ನ ನಾಮಿನೇಟ್ ಮಾಡಲಾಗಿತ್ತು. ಆರ್ಯವರ್ಧನ್ ಗುರೂಜಿ, ರಾಕೇಶ್ ಅಡಿಗ, ಸಾನ್ಯಾ ಅಯ್ಯರ್, ಸೋನುಗೌಡ, ಜಯಶ್ರೀ ಆರಾಧ್ಯ, ಸ್ಪೂರ್ತಿ ಗೌಡ,...

ಮನುಷ್ಯನ ಮೃತ್ಯುವಾದ 14ನೇ ದಿನಕ್ಕೆ ಗರುಡ ಪುರಾಣ ಪಠಣ ಮಾಡುವುದೇಕೆ..?

https://youtu.be/gfX1m_MrMY8 ಸನಾತನ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಮನುಷ್ಯ ಹುಟ್ಟಿದಾಗಿನಿಂದ ಹಿಡಿದು ಸಾಯುವವರೆಗೂ ಇದರಲ್ಲಿ ಕೆಲವು ಪದ್ಧತಿಗಳನ್ನಾದರೂ, ಅವನು ಆಚರಿಸಲೇಬೇಕು. ಅದೇ ರೀತಿ, ಅವನು ಮೃತನಾದ ಮೇಲೆ ಅವನ ಮನೆಯವರು ಮುಂದಿನ ಪದ್ಧತಿಗಳನ್ನ ಆಚರಿಸಬೇಕು. ಕೇಶ ಮುಂಡನ, ಅಂತ್ಯ ಸಂಸ್ಕಾರ, ದಾನ, ತಿಥಿ, ಇತ್ಯಾದಿ ಪದ್ಧತಿಗಳು ಈ ವೇಳೆ ಆಚರಿಸಲ್ಪಡುತ್ತದೆ. ಇದರ ಜೊತೆ ಕೆಲವರು ಮನೆಯಲ್ಲಿ ಯಾರಾದರೂ ಮೃತರಾದರೆ,...

ಟೆಂಪಲ್ ಸ್ಟೈಲ್ ರಸಂ ತಯಾರಿಸಬೇಕಾ..? ಇಲ್ಲಿದೆ ನೋಡಿ ರೆಸಿಪಿ..

https://youtu.be/sNnp9hz5LOA ಟೆಂಪಲ್ ಸ್ಟೈಲ್ ರಸಮ್ ಎಷ್ಟು ಸ್ವಾದಿಷ್ಟಕರವಾಗಿರತ್ತೆ ಅಂತಾ ತಿಂದವರಿಗೇ ಗೊತ್ತಿರತ್ತೆ. ಇಂಥ ರಸಮ್‌ನಾ ನಾವು ಕೂಡ ಮನೆಯಲ್ಲೇ ಮಾಡ್ಬೇಕು ಅನ್ನೋದು ತುಂಬಾ ಜನರ ಆಸೆಯಾಗಿದೆ. ಹಾಗಾಗಿ ನಾವಿಂದು ಮನೆಯಲ್ಲೇ ಟೆಂಪಲ್ ಸ್ಟೈಲ್ ರಸಮ್ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ನಾಲ್ಕು ಸ್ಪೂನ್ ತೊಗರಿ ಬೇಳೆ, ಮೂರು ಟೊಮೆಟೋ, ಕೊಂಚ ಕೊತ್ತೊಂಬರಿ ಸೊಪ್ಪು, ಎರಡು...

ಜೀವನದಲ್ಲಿ ಕಷ್ಟ ಬಂದಾಗ ಈ 5 ಮಾತುಗಳನ್ನು ಎಂದಿಗೂ ಮರೆಯಬೇಡಿ- ಭಾಗ2

https://youtu.be/zYW1B4bWdoY ಈ ಹಿಂದೆ ನಾವು ಚಾಣಕ್ಯರು ಕಷ್ಟದ ಸಮಯದಲ್ಲಿ ನಾವು ಯಾವ 5 ಮಾತನ್ನು ಮರೆಯಬಾರದು ಅಂತಾ ಹೇಳಿದ್ದಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 2 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ.. ಮೂರನೇಯದಾಗಿ ಎಲ್ಲರೂ ನಿಮ್ಮ ಹಿತೈಷಿಗಳೇ ಆಗಲು ಸಾಧ್ಯವಿಲ್ಲ. ನೀವು ನಿಮ್ಮ ಗೆಳೆಯ-...

ಜೀವನದಲ್ಲಿ ಕಷ್ಟ ಬಂದಾಗ ಈ 5 ಮಾತುಗಳನ್ನು ಎಂದಿಗೂ ಮರೆಯಬೇಡಿ- ಭಾಗ 1

https://youtu.be/CN2pbW_Ty00 ಚಾಣಕ್ಯರು ತಮ್ಮ ಅನುಭವವನ್ನು ಕುರಿತು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅವರು ಹೇಳಿದ ನೀತಿಯನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ, ನಮ್ಮ ಯಶಸ್ಸನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದೇ ರೀತಿ ಇಂದು ಕೂಡ, ಚಾಣಕ್ಯರು ಎಂಥ ಸಮಯ ಬಂದರೂ ಕೆಲವು ವಿಷಯಗಳನ್ನು ಮರೆಯಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ರಾಯ್ತಾಗೆ ಸ್ಪೆಶಲ್ ಟೇಸ್ಟ್ ಬರಬೇಕು ಅಂದ್ರೆ ಈ 2 ವಸ್ತುವನ್ನ ಬಳಸಿ..

https://youtu.be/YW08luSkGRU ಪಲಾವ್, ರೈಸ್‌ಭಾತ್ ಇದ್ದಲ್ಲಿ ರಾಯ್ತಾ ಇಲ್ಲಾ ಅಂದ್ರೆ ಹೇಗೆ ಹೇಳಿ..? ಪಲಾವ್ ಟೇಸ್ಟ್ ಹೆಚ್ಚಿಸೋದೇ, ಈ ರಾಯ್ತಾ ಕೆಲಸ. ಆದ್ರೆ ನಾವು ನೀವು ಹೊಟೇಲ್‌ನಲ್ಲೂ ತಿಂದಿರದ ಸ್ಪೆಶಲ್ ರಾಯ್ತಾವನ್ನ, ಮನೆಯಲ್ಲೇ ತಯಾರಿಸೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಇದಕ್ಕೆ ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡ್ಕೋಳಿ. ಬೇಕಾಗುವ ಸಾಮಗ್ರಿ: ಒಂದು ಕಪ್ ಮೊಸರು, ಒಂದು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img