Tuesday, August 18, 2026

jeeni millet health mix

ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು ಇದರ ಫ್ಯಾನ್ ಆಗ್ತೀರಾ..

https://youtu.be/sNnp9hz5LOA ಉತ್ತರ ಭಾರತದ ತಿಂಡಿಯಾದ ದಾಬೇಲಿ ಕರ್ನಾಟಕದಲ್ಲೂ ಸಿಗುತ್ತದೆ. ಆದ್ರೆ ಇದು ಅಪರೂಪಕ್ಕೆ ಮಾರಾಟವಾಗುವ ಖಾದ್ಯ. ಆದ್ರೆ ನಿಮಗೆ ಈ ಖಾದ್ಯವನ್ನ ತಿನ್ನಬೇಕು ಅಂತಾ ಅನ್ನಿಸಿದ್ರೆ, ನೀವು ಬನ್ ತರಿಸಿ, ಇದನ್ನ ಮನೆಯಲ್ಲೇ ತಯಾರಿಸಿ ತಿನ್ನಬಹುದು. ಹಾಗಾಗಿ ಇಂದು ನಾವು ದಾಬೆಲಿಯನ್ನ ಮನೆಯಲ್ಲೇ ತಯಾರಿಸೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಬನ್, ಬೇಯಿಸಿ ಮ್ಯಾಶ್...

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ 2

https://youtu.be/r8bcU6FCM_g ಈ ಹಿಂದೆ ನಾವು ಶಿವ ಮತ್ತು ಪಾರ್ವತಿ ವೃದ್ಧರ ರೂಪ ತಾಳಿ ಗಂಗಾ ತೀರದಲ್ಲಿ ಓಡಾಡುತ್ತಿರುವ ತನಕ ಗಂಗಾ ಸ್ನಾನದ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇದಾದ ಬಳಿಕ ಏನಾಯಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಅಲ್ಲಿ ಒಂದು ಕೆಸರಿನ ಗುಂಡಿ ಇರುತ್ತದೆ. ಶಿವ ಆ ಗುಂಡಿಯಲ್ಲಿ ಬೀಳುತ್ತಾನೆ....

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ1

https://youtu.be/Ip0pHVWy1c8 ಗಂಗಾಸ್ನಾನ, ತುಂಗಾಪಾನ ಶ್ರೇಷ್ಠವೆಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಸನಾತನ ಧರ್ಮದಲ್ಲಿ ಗಂಗಾನದಿಯನ್ನು ದೇವನದಿ ಎಂದು ಕರೆಯಲಾಗತ್ತೆ. ಹಾಗಾಗಿ ಗಂಗೆಯಲ್ಲಿ ಮಿಂದೆದ್ದರೆ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಅದರಂತೆ, ತುಂಗಾ ನದಿಯ ನೀರನ್ನು ಕುಡಿದರೂ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಆದ್ರೆ ನಿಜಕ್ಕೂ ಗಂಗಾ ಸ್ನಾನ ಪುಣ್ಯದ ಕೆಲಸವಾ..? ಗಂಗಾ...

ಎಂಥ ಆತ್ಮ ಸ್ವರ್ಗಕ್ಕೆ ಹೋಗಬಲ್ಲದು..? ಸ್ವರ್ಗ ಬೇಕಾದರೆ, ಎಂಥ ಕೆಲಸ ಮಾಡಬೇಕು..?- ಭಾಗ 2

https://youtu.be/STDlzyy0-qg ಕಳೆದ ಭಾಗದಲ್ಲಿ ನಾವು, ಯಾವ ಕೆಲಸ ಮಾಡಿದ್ರೆ, ಸ್ವರ್ಗ ಸಿಗುತ್ತದೆ ಮತ್ತು ಯಾವ ಕೆಲಸ ಮಾಡಿದ್ರೆ, ನರಕ ಸಿಗುತ್ತದೆ ಅನ್ನೋ ಬಗ್ಗೆ ಕೆಲ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿಯೋಣ.. ಯಾವ ಮನುಷ್ಯ ಹುಟ್ಟಿದಾಗಿನಿಂದ ಮುಪ್ಪಿನವರೆಗೂ ಕಾದು, ಸಾವು ಬಂದ ಮೇಲೆ ಸಾಯುತ್ತಾನೋ, ಅವನು ಉತ್ತಮ ಕೆಲಸ...

ಎಂಥ ಆತ್ಮ ಸ್ವರ್ಗಕ್ಕೆ ಹೋಗಬಲ್ಲದು..? ಸ್ವರ್ಗ ಬೇಕಾದರೆ, ಎಂಥ ಕೆಲಸ ಮಾಡಬೇಕು..?- ಭಾಗ 1

https://youtu.be/TNEOLNIbP44 ನಾವು ಉತ್ತಮ ಕಾರ್ಯ ಮಾಡಿದರೆ, ನಮಗೆ ಸ್ವರ್ಗ ಸೇರುತ್ತದೆ. ನಾವು ಹರ ಮತ್ತು ಹರಿಯ ನಾಮಸ್ಮರಣೆ ಮಾಡಿದರೆ, ನಮಗೆ ಸ್ವರ್ಗ ಸಿಗುತ್ತದೆ. ಹಾಗಾಗಿ ಯಾವುದೇ ಪಾಪದ ಕಾರ್ಯ ಮಾಡದೇ, ಒಳ್ಳೆಯ ರೀತಿಯಿಂದರಬೇಕು  ಅಂತಾ ನಮ್ಮ ಹಿರಿಯರು ಹೇಳುತ್ತಾರೆ. ಇನ್ನು ಕೆಲವರು ನಾವು ಮಾಡುವ ಕೆಲಸದ ಮೇಲೆ ನಮಗೆ ಭೂಮಿಯ ಮೇಲೆ ಸ್ವರ್ಗ ನರಕ ಕಾಣಸಿಗುತ್ತದೆ...

ಶಿವನ ಭಕ್ತರು ಅಘೋರಿಗಳಾಗುವುದಕ್ಕೆ ಯಾರ ಶಾಪ ಕಾರಣ..?

https://youtu.be/o-EiTmKQtbA ಶಿವನಂತೆ ಸ್ಮಶಾನವಾಸಿಗಳಾಗಿರುವ ಅಘೋರಿಗಳನ್ನು ಕಂಡರೆ, ಹಲವರು ಭಯ ಪಡುತ್ತಾರೆ. ಹಾಗಂತ ಅವರು ಕೆಟ್ಟವರಲ್ಲ. ಆದರೆ, ಅವರ ರೂಪ ಭಯಂಕರವಾಗಿರುತ್ತದೆ. ಅಘೋರಿ ಅನ್ನೋದರ ಅರ್ಥವೇ ಘೋರವಲ್ಲದ ಎಂದರ್ಥ. ಹಾಗಾಗಿ ಅವರು ಕೆಟ್ಟ ಸ್ವಭಾವ ಉಳ್ಳವರೋ, ಅಥವಾ ಕೆಟ್ಟವರೋ ಅಲ್ಲ. ಬದಲಾಗಿ, ಈ ಲೋಕದ ಎಲ್ಲ ಆಸೆ , ಆಕಾಂಕ್ಷೆ, ಅಸಹ್ಯ, ಎಲ್ಲವೂ ಮೆಟ್ಟಿ ನಿಂತು, ಶಿವನೇ...

ಮನುಷ್ಯನ ಮರಣದ ನಂತರ ಏನಾಗುತ್ತದೆ..?

https://youtu.be/OVpt_Q1VfQI ಈ ಭೂಮಿಯ ಮೇಲೆ ಜನಿಸುವ ಪ್ರತೀ ಜೀವಿಗೂ ಸಾವು ಕಟ್ಟಿಟ್ಟ ಬುತ್ತಿ. ಹುಟ್ಟಿದವನು ಸಾಯಲೇಬೇಕು. ಹಾಗಾಗಿ ಜೀವನ ನಶ್ವರ ಅಂತಾ ಹೇಳಲಾಗುತ್ತದೆ. ಆದರೂ ಕೂಡ ನಾವು, ಹಲವು ಆಸೆ ಆಕಾಂಕ್ಷೆಗಳನ್ನ ಇರಿಸಿಕೊಂಡು ಬದುಕುವುದೇನು ಬಿಡೋದಿಲ್ಲಾ. ಆದ್ರೆ ಮನುಷ್ಯ ಸತ್ತ ಬಳಿಕ, ಅವನ ಆತ್ಮ 24 ಗಂಟೆಯಾದ ಮೇಲೆ ವಾಪಸ್ ತಮ್ಮವರ ಬಳಿ ಬರುತ್ತದೆಯಂತೆ. ಹೀಗ್ಯಾಕೆ...

ಪೂಜೆ ಮಾಡುವ ವೇಳೆ, ಕೆಲವರಿಗೆ ಕಣ್ಣೀರು ಬರೋದು ಯಾಕೆ..?

https://youtu.be/ayRSpP4kfLQ ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರಗಳಿಗೆ ಪ್ರಥಮ ಸ್ಥಾನವನ್ನ ನೀಡಲಾಗಿದೆ. ಅಲ್ಲದೇ, ಯಾರು ಮನೆಯಲ್ಲಿ ಪ್ರತಿದಿನ ಪೂಜೆ ಮಾಡುತ್ತಾರೋ, ಅವರು ಧನವಂತರು, ಆರೋಗ್ಯವಂತರಾಗಿರುತ್ತಾರೆ. ಅವರ ಮನೆಯಲ್ಲಿ ಧನಾತ್ಮಕ ಶಕ್ತಿಯ ಪ್ರಭಾವ ಹೆಚ್ಚಿರುತ್ತದೆ. ಮನೆ ಜನ ಸದಾ ನೆಮ್ಮದಿಯಿಂದಿರುತ್ತಾರೆ ಅನ್ನೋ ನಂಬಿಕೆ ಇದೆ. ಆದ್ರೆ ಕೆಲವರಿಗೆ ಪೂಜೆ ಮಾಡುವಾಗಲೇ, ಕಣ್ಣೀರು ಬರುತ್ತದೆ. ಹೀಗೆ ಯಾಕೆ ಅನ್ನೋ ಬಗ್ಗೆ...

ಮಹಾರಾಷ್ಟ್ರದ ಫೇಮಸ್ ಖಾದ್ಯ ವಡಾಪಾವನ್ನ ನೀವು ಮನೆಯಲ್ಲೇ ತಯಾರಿಸಬಹುದು..

https://youtu.be/yhdH_Gp3Q88 ಮಹಾರಾಷ್ಟ್ರದ ತಿಂಡಿಯಾಗಿರುವ ವಡಾಪಾವ್‌ನ್ನ ಭಾರತದ ಎಲ್ಲೆಡೆ ಜನ ಇಷ್ಟಾಪಟ್ಟು ತಿಂತಾರೆ. ಕರ್ನಾಟಕದಲ್ಲೂ ವಡಾಪಾವ್ ಫ್ಯಾನ್ಸ್ ಇದ್ದಾರೆ. ನಿಮಗೂ ವಡಾಪಾವ್ ಇಷ್ಟಾ ಅಂದ್ರೆ, ನೀವು ಇದನ್ನ ಮನೆಯಲ್ಲೇ ತಯಾರಿಸಿ ತಿನ್ನಬಹುದು. ಹಾಗಾದ್ರೆ ವಡಾಪಾವ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಬನ್, ನಾಲ್ಕು ಬೇಯಿಸಿದ ಆಲೂಗಡ್ಡೆ, ಎರಡು...

ಪೂರಿ, ಚಪಾತಿಗೆ ಸೂಪರ್ ಕಾಂಬಿನೇಷನ್ ಸೋಯಾ ಚಂಕ್ಸ್ ಗ್ರೇವಿ..

https://youtu.be/s5miVie5BpU ನೀವು ಮನೆಯಲ್ಲಿ ಪುರಿ, ಚಪಾತಿ ತಯಾರಿಸಿದಾಗ, ಅದರ ಜೊತೆ ಯಾವ ಗ್ರೇವಿ ತಯಾರಿಸಬೇಕು ಅಂತಾ ಕನ್ಫ್ಯೂಷನ್‌ನಲ್ಲಿ ಇದ್ರೆ, ಒಮ್ಮೆ ಸೋಯಾ ಚಂಕ್ಸ್ ಗ್ರೇವಿ ಟ್ರೈ ಮಾಡಿ ನೋಡಿ. ಹಾಗಾದ್ರೆ ಸೋಯಾ ಚಂಕ್ಸ್ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸೋಯಾ ಚಂಕ್ಸ್, 1 ಬಟಾಟೆ, ಅರ್ಧ ಕಪ್...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img