Tuesday, August 18, 2026

jeeni millet health mix

ಸಾಕು ಪ್ರಾಣಿಯನ್ನು ಸರಿಯಾಗಿ ಸಾಕದಿದ್ದರೆ, ಇಂಥ ಮಕ್ಕಳು ಹುಟ್ಟುತ್ತಾರೆ ನೋಡಿ..

https://youtu.be/bUB-Dro-lAU ಸನಾತನ ಧರ್ಮದಲ್ಲಿ ಹಲವು ಪದ್ಧತಿಗಳಿದೆ, ಹಲವು ನಂಬಿಕೆಗಳಿದೆ. ಇಂಥ ನಂಬಿಕೆಗಳಲ್ಲಿ ನಾವು ಮಾಡುವ ಪಾಪ-ಪುಣ್ಯಗಳ ಆಧಾರದ ಮೇಲೆ ನಮ್ಮ ಬದುಕು ಅವಲಂಬಿತವಾಗಿದೆ ಅನ್ನೋದು ಕೂಡಾ ಒಂದು. ಅದೇ ರೀತಿ ಪೂರ್ವ ಜನ್ಮದ ಪಾಪ- ಪುಣ್ಯದಿಂದಲೇ ಮುಂದಿನ ಜನ್ಮ ನಿರ್ಧಾರವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಂತಾನ ಭಾಗ್ಯಕ್ಕೂ ಪೂರ್ವ ಜನ್ಮಕ್ಕೂ ನಂಟಿದೆಯಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ,...

ಮನೆಯಲ್ಲಿ ಚಪ್ಪಲಿ ಹಾಕಿ ಓಡಾಡಿದರೆ ಏನಾಗತ್ತೆ ಗೊತ್ತಾ..?

https://youtu.be/OVpt_Q1VfQI ಕೆಲವರಿಗೆ ಮನೆಯಲ್ಲಿ ಚಪ್ಪಲಿ ಹಾಕೋದು ಒಂದು ಶೋಕಿ. ಹೆಚ್ಚಾಗಿ ಹಾಸ್ಟೇಲ್, ಪಿಜಿಗಳಲ್ಲಿ ಹೆಣ್ಣು ಮಕ್ಕಳು ಚಪ್ಪಲಿ ಧರಿಸಿ ಓಡಾಡುತ್ತಾರೆ. ಆದ್ರೆ ಹಿಂದೂ ಧರ್ಮದ ಪದ್ಧತಿಯ ಪ್ರಕಾರ, ಎಂದಿಗೂ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಬಾರದು. ಹಾಗಾದ್ರೆ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಿದ್ರೆ, ಏನಾಗತ್ತೆ..? /ಯಾಕೆ ಮನೆಯಲ್ಲಿ ಚಪ್ಪಲಿ ಧರಿಸಿ, ಓಡಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹಿಂದೂ...

ರಕ್ಷಾ ಬಂಧನಕ್ಕೆ ಹೊಸ ಕಳೆ ತಂದಿದ್ದಾರೆ ಅಪ್ಪು..

https://youtu.be/EXxcMkja-70 ಇದೇ ಆಗಸ್ಟ್ 11ಕ್ಕೆ ರಕ್ಷಾಬಂಧನ ಬಂದಿದೆ. ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೋಕ್ಕೆ ರೆಡಿಯಾಗಿದ್ದಾರೆ. ಪ್ರತೀ ವರ್ಷ ಮಾರುಕಟ್ಟೆಗೆ ವೆರೈಟಿ ವೆರೈಟಿ ರಾಖಿ ಬಂದ ಹಾಗೆ,  ಈ ಬಾರಿಯೂ ಡಿಫ್ರೆಂಟ್ ಆಗಿರುವ ರಾಖಿ, ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ. ಪುನೀತ್ ಫೋಟೋ ಇರುವ ರಾಖಿ, ಈ ಬಾರಿ ಸದ್ದು ಮಾಡುತ್ತಿದೆ. ಕೆಂಪು ಕಲರ್ ದಾರಕ್ಕೆ ಸ್ಟೋನ್ಸ್ ಪೋಣಿಸಲಾಗಿದ್ದು, ಮಧ್ಯದಲ್ಲಿ...

ಹುಂಡಿ ಕದಿಯುವ ಮುನ್ನ ದೇವಿಯಲ್ಲಿ ಕ್ಷಮೆ ಕೇಳಿದ ಕಳ್ಳ- ವೀಡಿಯೋ ವೈರಲ್..

https://youtu.be/9_7MkaQyuQs ಮಧ್ಯಪ್ರದೇಶದ ದೇವಸ್ಥಾನವೊಂದರಲ್ಲಿ ಹುಂಡಿ ಕಳ್ಳ, ದೇವಿಗೆ ಕೈ ಮುಗಿದು, ಹುಂಡಿ ಕಳ್ಳತನ ಮಾಡಿ ಹೋದ ಘಟನೆ ನಡೆದಿದೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ. ಜಬಲ್ಪುರ್‌ನ ಸುಖಾ ಎನ್ನುವ ಊರಿನ ಲಕ್ಷ್ಮೀದೇವಿ ದೇವಸ್ಥಾನವೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಕಳ್ಳತನಕ್ಕೂ ಮುನ್ನವೇ. ದೇವಿಯಲ್ಲಿ ಕ್ಷಮೆ ಕೇಳಿದ್ದು, ಹುಂಡಿ ಕದ್ದೊಯ್ದಿದ್ದಾನೆ. ಬೆಳಗ್ಗಿನ ಜಾವ 4...

ಕೊಬ್ಬರಿ ಮತ್ತು ಶೇಂಗಾ ಚಟ್ನಿ ಪುಡಿಯನ್ನು ಈ ರೀತಿ ತಯಾರಿಸಿ ನೋಡಿ..

https://youtu.be/EXxcMkja-70 ಚಟ್ನಿ ಪುಡಿ ಅಂದ್ರೆ ಉಪ್ಪಿನಕಾಯಿ ಇದ್ದಂಗೆ. ಉಪ್ಪಿನಕಾಯಿ ಜೊತೆಗಿದ್ರೆ ಹೇಗೆ ಊಟ ಇಷ್ಟವಾಗತ್ತೆ ಅಂತಾರೋ, ಅದೇ ರೀತಿ ಚಟ್ನಿ ಪುಡಿ ಇದ್ರೆ, ಚಪಾತಿ, ದೋಸೆ, ಇಡ್ಲಿ ರುಚಿಸುತ್ತೆ. ಹಾಗಾಗಿ ಇಂದು ನಾವು ಶೇಂಗಾ ಚಟ್ನಿ ಪುಡಿ ಮತ್ತು ಕೊಬ್ಬರಿ ಚಟ್ನಿ ಪುಡಿ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ..  ಶೇಂಗಾ ಚಟ್ನಿ ಪುಡಿ: ಬೇಕಾಗುವ ಸಾಮಗ್ರಿ: ಒಂದು...

ಕರಿಬೇವು ಮತ್ತು ಹುರಿಗಡಲೆ ಚಟ್ನಿಪುಡಿ ರೆಸಿಪಿ..

https://youtu.be/EXxcMkja-70 ಚಟ್ನಿ ಪುಡಿ ಅಂದ್ರೆ ಉಪ್ಪಿನಕಾಯಿ ಇದ್ದಂಗೆ. ಉಪ್ಪಿನಕಾಯಿ ಜೊತೆಗಿದ್ರೆ ಹೇಗೆ ಊಟ ಇಷ್ಟವಾಗತ್ತೆ ಅಂತಾರೋ, ಅದೇ ರೀತಿ ಚಟ್ನಿ ಪುಡಿ ಇದ್ರೆ, ಚಪಾತಿ, ದೋಸೆ, ಇಡ್ಲಿ ರುಚಿಸುತ್ತೆ. ಹಾಗಾಗಿ ನಾವಿವತ್ತು ಕರಿಬೇವಿನ ಮತ್ತು ಪುಟಾಣಿ ಅಂದ್ರೆ ಹುರಿಗಡಲೆಯ ಚಟ್ನಿಪುಡಿ ಹೇಗೆ ತಯಾರು ಮಾಡೋದು ಅನ್ನೋದನ್ನ ಹೇಳಲಿದ್ದೇವೆ. ಕರಿಬೇವಿನ ಚಟ್ನಿ ಪುಡಿ: ಬೇಕಾಗುವ ಸಾಮಗ್ರಿ: ಒಂದು ಕಪ್...

ರೆಸ್ಟೋರೆಂಟ್ ರೀತಿಯ ಚೀಸ್ ಸ್ಯಾಂಡ್‌ವಿಚ್ ಮನೆಯಲ್ಲೇ ತಯಾರಿಸಿ..

https://youtu.be/_tPW_c8lNhQ ಸ್ಯಾಂಡವಿಚ್‌ ಅಂದ್ರೆ ಎಲ್ಲರಿಗೂ ಅಚ್‌ಚು ಮೆಚ್ಚಾಗಿರುವ ತಿಂಡಿ. ಆದ್ರೆ ನೀವು ಪದೇ ಪದೇ ಹೊರಗಡೆ ಹೋಗಿ, ಪೇ ಮಾಡಿ ಸ್ಯಾಂಡ್‌ವಿಚ್ ತಿನ್ನೋಕ್ಕೆ ಆಗಲ್ಲ. ಯಾಕಂದ್ರೆ, ಚೀಸ್ ಬಳಸಿ ಮಾಡಿರುವ ಸ್ಯಾಂಡ್‌ವಿಚ್‌ಗೆ ಹೆಚ್ಚು ರೇಟ್ ಇರತ್ತೆ. ಹಾಗಾಗಿ ನಾವಿಂದು ಚೀಸ್ ಬಳಸಿ, ಮನೆಯಲ್ಲೇ ಸುಲಭ ವಿಧಾನದಲ್ಲಿ, ಮತ್ತು ಹೊಟೇಲ್‌ಗಿಂತಲೂ ರುಚಿಯಾಗಿ ಸ್ಯಾಂಡವಿಚ್ ಮಾಡೋದು ಹೇಗೆ ಅನ್ನೋ...

ಪಾನೀಪುರಿಗೆ ಬೇಕಾಗುವ ಜೀರಾಪಾನಿ ಟೇಸ್ಟಿಯಾಗಿರಬೇಕಾ..? ಹಾಗಾದ್ರೆ ಹೀಗೆ ತಯಾರಿಸಿ..

https://youtu.be/KvS-52tPf7U ನೀವು ಟಾರ್ಚ್ ಹಾಕಿ ಹುಡುಕಿದ್ರೂನು, ಪಾನಿಪುರಿ ಅಂದ್ರೆ ನನಗಿಷ್ಟಾ ಆಗಲ್ಲ ಅಂತಾ ಹೇಳುವವರು ನಿಮಗೆ ಎಲ್ಲೂ ಸಿಗಲ್ಲ ಬಿಡಿ. ಯಾಕಂದ್ರೆ ಪಾನಿಪುರಿಗೆ ಅಷ್ಟು ಫ್ಯಾನ್ಸ್ ಇದ್ದಾರೆ. ಪಾನಿಪುರಿ ಟೇಸ್ಟಿಯಾಗಬೇಕು ಅಂದ್ರೆ, ಅದಕ್ಕೆ ಬಳಸೋ, ಜೀರಾಪಾನಿ ರುಚಿ ಸಖತ್ ಆಗಿರ್ಬೇಕು. ಆಗಲೇ ಪಾನಿಪುರಿ ರುಚಿಯಾಗೋದು. ಹಾಗಾಗಿ ನಾವಿಂದು ಜೀರಾಪಾನಿ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೇಕಾಗುವ...

ಪ್ರತಿದಿನ ದೀಪ ಹಚ್ಚುವಾಗ ಈ ವಿಷಯವನ್ನ ನೆನಪಿನಲ್ಲಿಡಿ..

https://youtu.be/cpAyghfapkI ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಶುದ್ಧವಾಗಿ, ದೇವರಿಗೆ ದೀಪ ಹಚ್ಚುವುದು ಹಿಂದೂ ಧರ್ಮದಲ್ಲಿರುವ ಪದ್ಧತಿ. ಈ ಪದ್ಧತಿಯನ್ನು ಪ್ರತಿಯೋರ್ವ ಹಿಂದೂ ಅನುಸರಿಸಬೇಕು ಅನ್ನೋ ನಿಯಮವಿದೆ. ಆದ್ರೆ ನೀವು ದೇವರಿಗೆ ದೀಪ ಹಚ್ಚುವಾಗ, ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಆ ನಿಯಮಗಳು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ನಿಯಮವೆಂದರೆ, ಸಂಜೆ ಲಕ್ಷ್ಮೀ ಮನೆಗೆ...

ಮೊದಲು ಪಾನೀಪುರಿ ತಯಾರಿಸಿದ್ದು ಮಹಾಭಾರತದ ಈ ಹೆಣ್ಣು ಮಗಳು..

https://youtu.be/YsSTZ3TIb-M ಪಾನೀಪುರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಮಕ್ಕಳಿಂದ ಹಿಡಿದು, ಮುದುಕರವರೆಗೂ ಎಲ್ಲರೂ ಬಾಯಿ ಚಪ್ಪರಿಸಿ ಪಾನೀಪುರಿ ತಿನ್ನುತ್ತಾರೆ. ಅಷ್ಟು ಟೇಸ್ಟಿ ತಿಂಡಿ ಅದು. ಫುಡ್ ಸ್ಟ್ರೀಟ್ನಲ್ಲಿ ಪಾನೀಪುರಿ ಇಲ್ಲದಿದ್ದರೆ, ಅದಕ್ಕೆ ಅರ್ಥಾನೇ ಇಲ್ಲಾ ಬಿಡಿ. ಅಷ್ಟು ಬೇಡಿಕೆಯಲ್ಲಿರುವ ಚಾಟ್ ಅದು. ಅಂಥ ಟೇಸ್ಟಿ ಚಾಟ್ ಮಹಾಭಾರತ ಕಾಲದಲ್ಲೇ ತಯಾರಾಗಿದ್ದು ಅಂದ್ರೆ ನೀವು ನಂಬಲೇಬೇಕು....
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img