Tuesday, August 18, 2026

jeeni millet health mix

ಕಡಿಮೆ ಮಾತನಾಡುವವರಲ್ಲಿ ಈ 8 ಉತ್ತಮ ಗುಣಗಳಿರುತ್ತದೆ- ಭಾಗ 1

https://youtu.be/SWOFc4QOdUA ಜನರಲ್ಲಿ ಹಲವು ರೀತಿಯ ಗುಣವುಳ್ಳವರಿರುತ್ತಾರೆ. ಕೆಲವರು ಪಟ ಪಟ ಮಾತನಾಡಿದರೆ, ಇನ್ನು ಕೆಲವರು ಗುಸು ಗುಸು ಮಾಡುವವರಿರುತ್ತಾರೆ. ಕೆಲವರು ಕೋಪದಲ್ಲಿ ಮುಖಕ್ಕೆ ಹೊಡೆದವರ ಹಾಗೆ ಮಾತನಾಡುವವರಿದ್ದರೆ, ಇನ್ನು ಕೆಲವು ಗೊಣಗುತ್ತ ಕೋಪ ತೋರಿಸುವವರಿರುತ್ತಾರೆ. ಆದ್ರೆ ಇವರೆಲ್ಲರಿಗಿಂತ ಕಡಿಮೆ ಮಾತನಾಡುವವರಲ್ಲಿ 8 ಉತ್ತಮ ಗುಣಗಳಿರುತ್ತದೆಯಂತೆ. ಆ 8 ಉತ್ತಮ ಗುಣಗಳಲ್ಲಿ ನಾವು 4 ಗುಣಗಳ ಬಗ್ಗೆ...

ನಿಮಗೆ ಅವಮಾನಿಸಲು ಬಯಸುವವರಿಗೆ ಬುದ್ಧಿ ಕಲಿಸುವುದು ಹೇಗೆ..?

https://youtu.be/ziTPEk-4Y68 ಜೀವನ ಅಂದ ಮೇಲೆ ಹಲವು ರೀತಿಯ ಜನ ನಮ್ಮ ಜೀವನದಲ್ಲಿ ಬಂದು ಹೋಗ್ತಾರೆ. ಕೆಲವರು ಉಳಿಯುತ್ತಾರೆ. ಹಾಗೆ ಉಳಿದವರಲ್ಲಿ ಹುಳುಕು ಬುದ್ಧಿಯ ಜನರೂ ಇರ್ತಾರೆ. ಇವರು ಯಾವಾಗಲೂ ನಿಮ್ಮ ಚಿಕ್ಕ ಪುಟ್ಟ ತಪ್ಪುಗಳನ್ನು ಎತ್ತಿ ತೋರಿಸಿ, ನಿಮಗೆ ಅವಮಾನವಾಗುವಂತೆ ಮಾಡುವ ಗುರಿಯನ್ನು ಹೊಂದಿರುತ್ತಾರೆ. ಆದ್ರೆ ಅವರು ಬೆಟ್ಟದಂಥ ತಪ್ಪು ಮಾಡಿದ್ರೂ, ಅದು ತಪ್ಪು ಅಂತಾ ಅವರ...

ಯಾವ ಸಮಯದಲ್ಲಿ ಮಾತನಾಡಬೇಕು ಮತ್ತು ಮಾತನಾಡಬಾರದು..?- ಭಾಗ 2

https://youtu.be/b_2K_ilaPrM ಮೊದಲ ಭಾಗದಲ್ಲಿ ನಾವು ಅಗತ್ಯಕ್ಕಿಂತ ಹೆಚ್ಚು ಮಾತನಾಡುವ ವಿದ್ಯಾರ್ಥಿಯ ಬಗ್ಗೆ ಕಥೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಆ ಕಥೆಯನ್ನು ಮುಂದುವರಿಸುತ್ತೇವೆ. ಮೂರನೇಯದಾಗಿ ನಿಮ್ಮ ಬಳಿ ಯಾರಾದ್ರೂ ಮೂರನೇಯವರ ಬಗ್ಗೆ ಗಾಸಿಪ್ ಹೇಳೋಕ್ಕೆ ಬಂದ್ರೆ, ನೀವು ಅವರೊಟ್ಟುಗೂಡಿ ಮೂರನೇಯವರ ಬಗ್ಗೆ ಮಾತನಾಡುವುದನ್ನ ನಿಲ್ಲಿಸಿ. ಯಾಕಂದ್ರೆ ಯಾರು ನಿಮ್ಮ ಬಳಿ ಬಂದು ಮೂರನೇಯವರ ಬಗ್ಗೆ ಚಾಡಿ...

ಯಾವ ಸಮಯದಲ್ಲಿ ಮಾತನಾಡಬೇಕು ಮತ್ತು ಮಾತನಾಡಬಾರದು..?- ಭಾಗ 1

https://youtu.be/0prUzmR7FwE ನಾವಿವತ್ತು ಅಗತ್ಯಕ್ಕಿಂತ ಹೆಚ್ಚು ಮಾತನಾಡುವ ವಿದ್ಯಾರ್ಥಿ, ಹೇಗೆ ಮಾತು ಕಡಿಮೆ ಮಾಡಿ ಬದಲಾದ ಅನ್ನೋ ಬಗ್ಗೆ ಒಂದು ಕಥೆಯನ್ನ ಹೇಳಲಿದ್ದೇವೆ. ಈ ಕಥೆ ಯಾಕೆ ಹೇಳುತ್ತಿದ್ದೇವೆಂದರೆ, ಯಾವ ವ್ಯಕ್ತಿ ಹೆಚ್ಚು ಮಾತನಾಡುತ್ತಾನೋ, ಅವನಿಗಿಂತ ಯಾವ ವ್ಯಕ್ತಿ ಕಡಿಮೆ ಮಾತನಾಡುತ್ತಾನೋ, ಅವನಿಗೆ ಹೆಚ್ಚು ಬೆಲೆ ಸಿಗುತ್ತದೆ. ಹಾಗಾಗಿ ಇಂದು ನಾವು ಯಾವ 5 ಸಮಯದಲ್ಲಿ ಸುಮ್ಮನಿರಬೇಕು...

‘ಅಲ್ಲಿ ನಾಟಕ ಮಾಡಿ ಗೆದ್ದು ಪ್ರೈಸ್ ತೆಗೆದುಕೊಂಡರೆ, ಪದ್ಮಶ್ರೀ ಪ್ರಶಸ್ತಿ ಪಡೆದಂತೆ’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಈ ಮೊದಲು ತೂಗುದೀಪ ಶ್ರೀನಿವಾಸ್ ಬಗ್ಗೆ ಮತ್ತು ಇತರ ಹಿರಿಯ ನಟರ ಬಗ್ಗೆ ಮಾತನಾಡಿದ್ದ ದೊಡ್ಡಣ್ಣ, ಈಗ ತಮ್ಮ ಎಜುಕೇಶನ್ ಬಗ್ಗೆ ಮಾತನಾಡಿದ್ದಾರೆ. ಹಲವು ಸಿಟಿಗಳಲ್ಲಿ ಅಖಿಲ ಕರ್ನಾಟಕ ನಾಟಕ ಸ್ಪರ್ಧೆಗಳು ನಡೆಯುತ್ತಿತ್ತು. ಅಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರು ಬಂದು...

‘ಸ್ಲಿಮ್ ಆಗಲು ಸರ್ಜರಿ ಮಾಡಿಕೊಳ್ಳುವುದು ಎಷ್ಟು ಡೆಂಜರಸ್ ಗೊತ್ತಾ’

https://youtu.be/c51ZACJeRpE ಫಿಟ್‌ನೆಸ್ ಕೋಚ್ ಭೂಮಿಕಾ ಮಂಜುನಾಥ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಫ್ಯಾಟ್ ಬರ್ನ್ ಸರ್ಜರಿ ಎಷ್ಟು ಡೇಂಜರಸ್ ಅಂತಾ ಹೇಳಿದ್ದಾರೆ. ಫ್ಯಾಟ್ ಬರ್ನ್ ಸರ್ಜರಿ ಮಾಡುವುದರಿಂದ ಏನು ಸಮಸ್ಯೆ ಬರುತ್ತದೆ ಅನ್ನೋ ಬಗ್ಗೆಯೂ ಭೂಮಿಕಾ ಹೇಳಿದ್ದಾರೆ. ಇತ್ತೀಚೆಗಷ್ಟೇ ಫ್ಯಾಟ್ ಬರ್ನ್ ಮಾಡಲು ಹೋಗಿ ಸಾವನ್ನಪ್ಪಿದ ನಟಿಯ ಬಗ್ಗೆ ಮಾತನಾಡಿರುವ ಭೂಮಿಕಾ, ಸಡೆನ್‌ ಆಗಿ, ರಾತ್ರೋ ರಾತ್ರಿ...

ಕನ್ನಡ ಎಷ್ಟು ಚಂದ ಮಾತನಾಡುತ್ತಾರೆ ನೋಡಿ ನಮ್ಮ ಸತ್ಯ..

https://youtu.be/_EIgm6Prxjk ಸತ್ಯ ಅಂತಾನೇ ಖ್ಯಾತಿ ಪಡೆದಿರುವ ನಟಿ ಗೌತಮಿ ಜಾಧವ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತಾವು ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ..? ಅವರು ಯಾವ ಕೋರ್ಸ್ ಮಾಡಿದ್ದಾರೆ..? ಇತ್ಯಾದಿ ವಿಷಯಗಳ ಬಗ್ಗೆ ಗೌತಮಿ ಮಾತನಾಡಿದ್ದಾರೆ. ಗೌತಮಿ ಜಾಧವ್‌ಗೆ ಚಿಕ್ಕಂದಿನಿಂದಲೂ ಡಾನ್ಸ್ ಬಗ್ಗೆ ತುಂಬಾ ಆಸಕ್ತಿ ಇತ್ತಂತೆ. ಹಾಗಾಗಿ ಡಾನ್ಸ್ ಕ್ಲಾಸ್‌ಗೆ ಸೇರಿದ್ರು. ಅಲ್ಲದೇ ಇವರ ತಾಯಿಗೂ...

ಮುದ್ದು ಮುದ್ದಾದ ಶ್ವಾನಗಳ ಬಗ್ಗೆ ಚಿಕ್ಕ ಮಾಹಿತಿ.. ಭಾಗ 2

https://youtu.be/YVX1M4_cxm0 ಇದರ ಮೊದಲ ಭಾಗದಲ್ಲಿ ನಾವು 5 ಪಪ್ಪಿಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಪಪ್ಪಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಡಾಗ್ಸಂಡ್: ಈ ನಾಯಿ ಕಾಡು ಪ್ರಾಣಿಗಳನ್ನು ಬೇಟೆಯಾಡುವ ಅರ್ಹತೆ ಹೊಂದಿರುತ್ತದೆ. ಆದ್ರೆ ಇದು ಪುಟ್ಟದಿರುವಾಗ ತುಂಬಾನೇ ಚಂದವಿರುತ್ತದೆ. ಇದರ ದೇಹ ಮತ್ತು ಕಿವಿ ದೊಡ್ಡದಾಗಿದ್ದು,...

ಮುದ್ದು ಮುದ್ದಾದ ಶ್ವಾನಗಳ ಬಗ್ಗೆ ಸಣ್ಣ ಮಾಹಿತಿ.. ಭಾಗ 1

https://youtu.be/-rhatjmXY1c ಪುಟ್ಟ ಪುಟ್ಟದಾದ, ಕ್ಯೂಟ್‌ ಕ್ಯೂಟ್ ಆಗಿರುವ ನಾಯಿ ಮರಿಗಳೆಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ. ಅವುಗಳು ನಮ್ಮೊಂದಿಗೆ ಆಟವಾಡುವ ರೀತಿ, ಅವುಗಳ ಮುಗ್ಧತೆ ಇದೆಲ್ಲ ಪಟ್ ಅಂತ ಇಷ್ಟವಾಗಿಬಿಡತ್ತೆ. ಇಂಥ ಕ್ಯೂಟ್ ಕ್ಯೂಟ್ ನಾಯಿ ಮರಿಗಳ ಬಗ್ಗೆ ನಾವಿವತ್ತು ಸಣ್ಣ ಮಾಹಿತಿಯನ್ನ ನೀಡಲಿದ್ದೇವೆ. ಫ್ರೆಂಚ್ ಬುಲ್ ಡಾಗ್: ಕುಬ್ಜವಾಗಿರುವ, ಮುದ್ದು ಮುದ್ದಾಗಿರುವ, ಬುದ್ಧಿವಂತ ನಾಯಿ...

ಶಿವ ಸ್ಮಶಾನದಲ್ಲಿ ಇರಲು ಕಾರಣವೇನು..? ಅವನನ್ನು ಸ್ಮಶಾನ ವಾಸಿ ಅಂತಾ ಕರಿಯೋದ್ಯಾಕೆ..?

https://youtu.be/ldJqsQaLiFc ಕೈಯಲ್ಲಿ ಡಮರುಗ, ಜಟೆಯಲ್ಲಿ ಚಂದ್ರ ಮತ್ತು ಗಂಗೆ, ಕೊರಳಲ್ಲಿ ಸರ್ಪದ ಮಾಲೆ, ಕೈಯಲ್ಲಿ ತ್ರಿಶೂಲ ಹಿಡಿದ ಸುಂದರ ಶಿವ. ಹಾಗಾಗಿಯೇ ಶಿವನನ್ನು ಸತ್ಯಂ ಶಿವಂ ಸುಂದರಂ ಅಂತಾ ಹೇಳೋದು. ಇಂಥ ಶಿವ, ಸ್ಮಶಾನದಲ್ಲಿರಲು ಕಾರಣವೇನು..? ಅವನಿಗೆ ಸ್ಮಶಾನವಾಸಿ ಅಂತಾ ಕರಿಯೋಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಪಾರ್ವತಿ ಈ ಬಗ್ಗೆ ಶಿವನಲ್ಲಿ ಕೇಳಿದಳಂತೆ....
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img