Tuesday, August 18, 2026

jeeni millet health mix

ಮಂಗಳೂರಿನ ಸ್ಪೆಶಲ್ ಪಲ್ಯ, ಚೀನಿಕಾಯಿ ಕಲಸ್ ರೆಸಿಪಿ..

https://youtu.be/WoLO-Mle6dQ ಮಂಗಳೂರು ಕಡೆ ಜನ ಸಿಹಿಗುಂಬಳಗಾಯಿಗೆ ಚೀನಿಕಾಯಿ ಎಂದು ಕರೆಯುತ್ತಾರೆ. ಇದರ ಪಲ್ಯ, ಸಾಂಬಾರ್ ಬಲು ರುಚಿಯಾಗಿರುತ್ತದೆ. ಹಾಗಾಗಿ ನಾವಿಂದು ಮಂಗಳೂರಿನ ಸ್ಪೆಶಲ್ ಪಲ್ಯ ಚೀನಿಕಾಯಿ ಕಲಸ್ ರೆಸಿಪಿಯನ್ನು ತಿಳಿಸಿಕೊಡಲಿದ್ದೇವೆ. ಹಾಗಾದ್ರೆ ಈ ಪಲ್ಯ ತಯಾರಿಸಲು, ಬೇಕಾಗುವ ಸಾಮಗ್ರಿಗಳೇನು..? ಇದನ್ನು ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸಿಹಿಗುಂಬಳಕಾಯಿ....

ನಿಜವಾದ ಭಕ್ತಿ ಎಂದರೇನು..? ಈ ಬಗ್ಗೆ ಶ್ರೀರಾಮ ಏನೆಂದು ಹೇಳಿದ್ದಾನೆ..?

https://youtu.be/NkebUFtO-6M ಹಲವರಿಗೆ ದೇವರ ಮೇಲೆ ಭಕ್ತಿ ಇರುತ್ತದೆ. ಆದ್ರೆ ಎಲ್ಲರಿಗೂ ಇರುವುದು ನಿಜವಾದ ಭಕ್ತಿಯೇ ಅೞತತಾ ಹೇಳಲಾಗುವುದಿಲ್ಲ. ಆದ್ರೆ ನಮ್ಮ ಧರ್ಮ ಗ್ರಂಥದಲ್ಲಿ ನಿಜವಾದ ಭಕ್ತಿ ಎಂದರೇನು..? ಇಂಥ ಭಕ್ತಿಗಷ್ಟೇ ದೇವರು ಮೆಚ್ಚುತ್ತಾನೆಂದು ಉಲ್ಲೇಖಿಸಲಾಗಿದೆ. ಹಾಗಾದ್ರೆ ನಿಜವಾದ ಭಕ್ತಿ ಎಂದರೇನು ಅಂತಾ ತಿಳಿಯೋಣ ಬನ್ನಿ.. ರಾಮ ಶಬರಿಯನ್ನು ಭೇಟಿ ಮಾಡಿದಾಗ, ಶಬರಿ ರಾಮನನ್ನು ಕುರಿತು, ಶ್ರೀರಾಮ ನಿನ್ನನ್ನು...

ನಿಮ್ಮ ಅದೃಷ್ಟ ಖುಲಾಯಿಸಬೇಕೆಂದಲ್ಲಿ ಮನೆಯಲ್ಲಿ ಈ ವಸ್ತುಗಳು ಸದಾ ಇರಲಿ..

https://youtu.be/SgyFyPxQqfY ನಮ್ಮ ಲಕ್ ಖುಲಾಯಿಸಬೇಕು. ನಾನು ಶ್ರೀಮಂತರಾಗಬೇಕು. ಲಕ್ಷ್ಮೀ ನಮ್ಮ ಮೇಲೆ ಕೃಪೆ ತೋರಬೇಕು ಅನ್ನೋ ಆಸೆ ಹಲವರಿಗೆ ಇರುತ್ತದೆ. ಅಂಥ ಆಸೆ ನಮ್ಮಲ್ಲಿದ್ದರೆ, ನಾವು ಕೆಲವು ವಸ್ತುಗಳನ್ನ ಮನೆಯಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ಹಾಗಾದ್ರೆ ಯಾವ ವಸ್ತುಗಳನ್ನ ನಾವು ಮನೆಯಲ್ಲಿಟ್ರೆ, ನಮ್ಮ ಅದೃಷ್ಟ ಖುಲಾಯಿಸುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಂದು ಕಣ್ಣಿನ ತೆಂಗಿನಕಾಯಿ. ಸಾಮಾನ್ಯವಾಗಿ...

ಪತಿ ಹೊರಗೆ ಹೋಗುವಾಗ ಪತ್ನಿಯಾದವಳು ಈ ಕೆಲಸಗಳನ್ನು ಮಾಡಲೇಬಾರದು..

https://youtu.be/KAwKB3YxTL4 ಹಿಂದೂ ಧರ್ಮದಲ್ಲಿರುವ ಹಲವು ಪದ್ಧತಿಗಳು, ಹೆಚ್ಚಾಗಿ ಮದುವೆಯಾದ ಮಹಿಳೆಯರಿಗೆ ಅನ್ವಯಿಸುತ್ತದೆ. ವಿವಾಹವಾದ ಬಳಿಕ, ಕಾಲುಂಗುರ, ಬೊಟ್ಟು, ಕರಿಮಣಿ ಸೇರಿ ಹೀಗೆ ಸುಮಾರು ಪದ್ಧತಿಗಳು ವಿವಾಹಿತೆ ಅನುಸರಿಸಬೇಕಾಗುತ್ತದೆ. ಇಂದು ನಾವು ಪತಿ ಹೊರಗೆ ಹೋಗುವಾಗ ಪತ್ನಿಯಾದವಳು ಯಾವ ಕೆಲಸಗಳನ್ನು ಮಾಡಬಾರದು ಅನ್ನೋ ಬಗ್ಗೆ ವಿವರಣೆ ನೀಡಲಿದ್ದೇವೆ. ಪತಿ ಕೆಲಸಕ್ಕೆ ಹೋದ ತಕ್ಷಣ, ಪಟ ಪಟ ಅಂತ ಕೆಲಸ...

ಶ್ರೀಕೃಷ್ಣ ನವಿಲು ಗರಿ ಧರಿಸಲು ಕಾರಣವೇನು..?

https://youtu.be/h5lZfofxeWY ಶ್ರೀಕೃಷ್ಣನಷ್ಟು ಸುಂದರ ದೇವರು ಹಿಂದೂ ಧರ್ಮದಲ್ಲಿ ಮತ್ತೊಬ್ಬರಿಲ್ಲ. ಶ್ರೀವಿಷ್ಣುವಿನ ಅವತಾರವಾಗಿರುವ ಶ್ರೀಕೃಷ್ಣನಿಗೆ ಹೇಳಲು ಸಾಧ್ಯವಾಗದಷ್ಟು ಭಕ್ತಗಣಗಳಿದೆ. ಅಷ್ಟು ಸುಂದರ ಈ ಬಾಲಗೋಪಾಲ. ಶ್ರೀಕೃಷ್ಣನ ಅಲಂಕಾರವನ್ನು ದುಪ್ಪಟ್ಟು ಮಾಡುವ ಒಡವೆ ಅಂದ್ರೆ ನವಿಲು ಗರಿ. ಹಾಗಾದ್ರೆ ಕೃಷ್ಣ ನವಿಲು ಗರಿ ತೊಡಲು ಕಾರಣವೇನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನವಿಲು ತನ್ನ ಗರಿಯನ್ನು ಬೇಸಿಗೆ...

‘ಹೂ ಇದ್ದಂಗಿದ್ಲು, ಹೋಕೋಸಾದಂಗಾಗ್ಬಿಟ್ಲು ಅಂತಿದ್ರು..!’

https://youtu.be/9ub_ZFrU26E ಸೋಶಿಯಲ್ ಮೀಡಿಯಾ ಸ್ಟಾರ್, ಸುಶ್ಮಿತಾ ಶೇಷಗಿರಿ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಾವು ಗರ್ಭಿಣಿಯಾಗಿದ್ದಾಗ, ಕೆಲವರು ಹೇಗೆ ಅವರನ್ನು ಹಂಗಿಸಿದ್ದರು, ಬಾಡಿ ಶೇಮಿಂಗ್ ಮಾಡಿದ್ದರು ಅನ್ನೋ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತಾವು ಗರ್ಭಿಣಿಯಾಗಿದ್ದಾಗ, ಸಿಕ್ಕಾಪಟ್ಟೆ ದಪ್ಪವಾಗಿಬಿಟ್ಟಿದ್ದೆ. ಪ್ರತೀ ಹೆಣ್ಣು ತಾಯಿಯಾದಾಗ ದೇಹದಲ್ಲಿ ಹಾರ್ಮೋನ್‌ಗಳ ಬದಲಾವಣೆಯಾಗುತ್ತದೆ. ಈ ವೇಳೆ ದಪ್ಪಗಾಗುವುದು ಸಹಜ. ಆದ್ರೆ ನಾನೋರ್ವ ಸೋಶಿಯಲ್ ಮೀಡಿಯಾ ಸ್ಟಾರ್...

‘ಶಂಕರ್‌ನಾಗ್ ಆಗಲೇ ಮೆಟ್ರೋ ಬಗ್ಗೆ ಮಾತನಾಡಿದ್ದರು’

https://youtu.be/ug__m7169rk ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ತಾವು ಶಂಕರ್‌ನಾಗ್, ಅಣ್ಣಾವ್ರು, ಮತ್ತು ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಹೇಗಿದ್ರು ಅನ್ನೋ ಬಗ್ಗೆ ಮೆಲುಕು ಹಾಕಿದ್ದಾರೆ. ದೊಡ್ಡಣ್ಣ, ಡಾ. ವಿಷ್ಣುವರ್ಧನ್ ಬಗ್ಗೆ ಮಾತನಾಡಿದ್ದು, ಅವರೊಬ್ಬ ಶಿಸ್ತಿನ ಸಿಪಾಯಿ. ಅವರಿಗೆ ಒಂಚೂರು ಅಹಂಕಾರವಿರಲಿಲ್ಲ. ರಾತ್ರಿ ಕರೆಕ್ಟ್ 10 ಗಂಟೆಗೆ...

ಯಾವ ತಪ್ಪು ಮಾಡಿದ್ರೆ ಮುಂದಿನ ಜನ್ಮದಲ್ಲಿ ನಾಯಿಯಾಗಿ ಹುಟ್ಟುತ್ತಾರೆ..?

https://youtu.be/pG6bKZowfqA ನಾವು ನಮಗೆ ಗೊತ್ತಿದ್ದೊ ಗೊತ್ತಿಲ್ಲದೆಯೋ ಸುಮಾರು ತಪ್ಪುಗಳನ್ನ ಮಾಡ್ತೀವಿ. ಹಿರಿಯರು ಹೇಳುವ ಪ್ರಕಾರ, ಗೊತ್ತಿದ್ದು ಮಾಡಿದ್ರೂ, ಗೊತ್ತಿಲ್ಲದೇ ಮಾಡಿದ್ರು ತಪ್ಪು ತಪ್ಪೇ.. ಹಾಗಾದ್ರೆ ನಾವು ಯಾವ ತಪ್ಪು ಮಾಡಿದ್ರೆ, ಮುಂದಿನ ಜನ್ಮದಲ್ಲಿ ನಾಯಿಯಾಗಿ ಹುಟ್ಟುತ್ತೇವೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತುಳಸಿದಾಸರ ಪ್ರಕಾರ, ದೊಡ್ಡ ಪುಣ್ಯ ಮಾಡಿದಾಗಲೇ ಮನುಷ್ಯ ಜನ್ಮ ಸಿಗುತ್ತದೆಯಂತೆ. ಹೀಗೆ ಮನುಷ್ಯ ಜನ್ಮ...

ನಿಮ್ಮಲ್ಲಿ ಈ ಗುಣ ಲಕ್ಷಣಗಳು ಕಂಡುಬಂದಲ್ಲಿ ನಿಮ್ಮ ಭಕ್ತಿಗೆ ದೇವರು ಮೆಚ್ಚಿದ್ದಾನೆಂದು ಅರ್ಥ..

https://youtu.be/UBY5twlbhzI ಕೆಲವರು ದೇವರಿಗೆ ಪ್ರತಿದಿನ ಪೂಜೆ ಮಾಡುತ್ತಾರೆ. ಭಕ್ತಿಯಿಂದ ಇರುತ್ತಾರೆ. ನಿಯತ್ತಾಗಿರುತ್ತಾರೆ. ಆದ್ರೆ ಅವರು ಅನುಕೂಲಸ್ಥರಾಗುವುದಿಲ್ಲ. ಕೆಲವರು ಆರೋಗ್ಯವಂತರಾಗಿರುವುದಿಲ್ಲ. ಇನ್ನು ಕೆಲವರು ಅಂದುಕೊಂಡ ಆಸೆ ನೆರವೇರಿಸಿಕೊಳ್ಳಲಾಗುವುದಿಲ್ಲ. ಆಗ ನಾನು ದೇವರಲ್ಲಿ ಪ್ರತಿದಿನ ಭಕ್ತಿಯಿಂದ ಪ್ರಾರ್ಥನೆ ಮಾಡುತ್ತೇನೆ. ಆದ್ರೂ ಕೂಡ ದೇವರಿಗೆ ನನ್ನ ಕಷ್ಟ ಗೊತ್ತಾಗುತ್ತಲೇ ಇಲ್ಲವೆಂದು ಕೊರಗುತ್ತಾರೆ. ಆದ್ರೆ ನಿಮ್ಮಲ್ಲಿ ಕೆಲ ಲಕ್ಷಣಗಳು ಕಂಡು ಬಂದಲ್ಲಿ,...

ಇನ್ನೊಬ್ಬರಿಗೆ ಒಳ್ಳೆಯದು ಬಯಸಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

https://youtu.be/pG6bKZowfqA ಕೆಲವರು ಯಾವಾಗಲೂ ಬೇರೆಯವರಿಗೆ ಕೆಟ್ಟದ್ದನ್ನೇ ಬಯಸುತ್ತಿರುತ್ತಾರೆ. ಬೇರೆಯವರ ಬಗ್ಗೆ ಅಸೂಯೆ ಪಡುತ್ತಿರುತ್ತಾರೆ. ಅವರಿಗೆ ಸುಮ್ಮ ಸುಮ್ಮನೆ ಶಾಪ ಹಾಕುತ್ತಿರುತ್ತಾರೆ. ಆಗ ಆ ಮನೆಯ ಹಿರಿಯರು ಹಾಗೆಲ್ಲಾ ಬೇರೆಯವರಿಗೆ ಕೆಟ್ಟದ್ದನ್ನ ಬಯಸಬೇಡ, ಒಳ್ಳೆಯದನ್ನ ಬಯಸು ಅಂತಾರೆ. ಯಾಕೆ ನಾವು ಇನ್ನೊಬ್ಬರಿಗೆ ಎಂದಿಗೂ ಕೇಡು ಬಯಸಬಾರದು..? ಯಾವ ಒಳ್ಳೆಯದನ್ನೇ ಬಯಸಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img