Tuesday, August 18, 2026

jeeni millet health mix

‘ನೀನೊಬ್ಬ ನಟ ಆಗೋದಕ್ಕೆ ನಾಲಾಯಕ್ಕು ಅಂದಿದ್ರು’

https://youtu.be/NYtbf9IQgOk ಕಾಲೇಜು ದಿನಗಳಲ್ಲಿ ಪ್ರಮೋದ್‌ಗೆ ನಟನೆಯಲ್ಲಿ ಆಸಕ್ತಿ ಶುರುವಾಗಿತ್ತು. ರಂಗಭೂಮಿ ಇಷ್ಟವಾಗಿದ್ದ ಕಾರಣ, ಕಾಲೇಜಿನಲ್ಲಿ ಮಾತೃಕ ಅನ್ನೋ ಡ್ರಾಮಾ ಮಾಡುವ ಅವಕಾಶ ಸಿಕ್ಕಿತ್ತು. ಅದರಲ್ಲಿ ಇವರ ಗುರುಗಳು, ಪ್ರಮುಖ ನಟನ ಪಾತ್ರವನ್ನೇ ಪ್ರಮೋದ್‌ಗೆ ಕೊಟ್ಟಿದ್ದರಂತೆ. ಆದ್ರೆ ಒಂದು ವಾರ ಪ್ರಾಕ್ಟೀಸ್ ಮಾಡಿದ ಬಳಿಕ ಇವರ ನಡಿಯ ಸ್ಟೈಲ್ ಇಷ್ಟವಾಗದ ಕಾರಣ, ಇವರ ಗುರುಗಳು, ಇವರನ್ನ ಎದ್ದೋಗು...

‘ರಕ್ಷಿತ್, ರಿಷಬ್ ಬಳಿಯೂ ನಾನೆಂದೂ ಒಂದು ಚಾನ್ಸ್ ಕೊಡಿ ಅಂತಾ ಕೇಳಿಲ್ಲಾ’

https://youtu.be/FYxAjgNEDr8 ಕಿರಿಕ್ ಪಾರ್ಟಿ, ರಿಚಿ, ರಂಗೀತರಂಗ ಸೇರಿಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಪ್ರಮೋದ್ ಶೆಟ್ಟಿ, ಹೆಚ್ಚಾಗಿ ಶೆಟ್ರ ಗ್ಯಾಂಗ್‌ನಲ್ಲೇ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಶ್ನೆ ಕೇಳಿದಾಗ, ಪ್ರಮೋದ್ ತಮ್ಮ ಸಿನಿ ಪಯಣದ ಕಥೆಯನ್ನೇ ಬಿಚ್ಚಿಟ್ಟಿದ್ದಾರೆ. ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ ಪ್ರಮೋದ್, ನಾನು ಸಿನಿರಂಗಕ್ಕೆ ಬಂದಿದ್ದೇ ಆಕ್ಸಿಡೆಂಟಲ್ ಅಂದಿದ್ದಾರೆ. ಬರಬೇಕು ಅಂತಾ ನಾನು ಸಿನಿರಂಗಕ್ಕೆ ಬಂದಿಲ್ಲ,...

ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾ ನೋಡಿ ಪ್ರೇಕ್ಷಕರು ಏನಂದ್ರು..?

https://youtu.be/ICCsRZq5Lxs ನಿನ್ನೆ ತಾನೇ ರಿಷಬ್ ಶೆಟ್ಟಿ ಅಭಿನಯದ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾ ಬಿಡುಗಡೆಯಾಗಿದ್ದು, ಸಿನಿಮಾ ನೋಡಿದ ಪ್ರೇಕ್ಷಕಪ್ರಭುಗಳು ಭೇಷ್ ಎಂದಿದ್ದಾರೆ. ಹಲವರು ಈ ಬಗ್ಗೆ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು ತಮ್ಮ ಅನಿಸಿಕೆಗಳನ್ನು ಹೇಳಿದ್ದಾರೆ. ಟೈಟಲ್ ನೋಡಿ ಯಾವಾಗ್‌ಲೂ ಸಿನಿಮಾ ನೋಡೋಕ್ಕೆ ಬರಬೇಡಿ, ಬದಲಾಗಿ ನಟ ಮತ್ತು ನಿರ್ದೇಶಕನನ್ನು ನೋಡಿ ಸಿನಿಮಾ ನೋಡೋಕ್ಕೆ ಬನ್ನಿ. ನಾನು ಏನಿದು...

ಪುರುಷರು ಇಂಥ ಕೆಲಸ ಎಂದಿಗೂ ಮಾಡಬಾರದು ಅಂತಾರೆ ಚಾಣಕ್ಯರು..

https://youtu.be/rR9wS3vjupk ಚಾಣಕ್ಯರು ಜೀವನದ ಬಗ್ಗೆ ಹಲವಾರು ನೀತಿಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದರಲ್ಲಿ ಕೆಲವು ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಇಂದು ನಾವು ಚಾಣಕ್ಯರು ಕೆಲ ಹೆಂಗಸರ ಜೊತೆ ಸಂಬಂಧ ಬೆಳೆಸಬಾರದು ಅಂತಾ ಹೇಳಿದ್ದಾರೆ. ಹಾಗೆ ಮಾಡುವುದು ಪಾಪದ ಕೆಲಸ ಅಂದಿದ್ದಾರೆ ಚಾಣಕ್ಯರು. ಹಾಗಾದ್ರೆ ಪುರುಷರು ಎಂಥ ಕೆಲಸ ಮಾಡಬಾರದು...

ಕನಸ್ಸಿನಲ್ಲಿ ಮಂಗಳಮುಖಿ ಬಂದರೆ ಏನರ್ಥ..? ಶುಭಾನಾ..? ಅಶುಭಾನಾ..?

https://youtu.be/-xzPRzzKJDI ನಾವು ಮಲಗಿದ ಮೇಲೆ ಕಾಣುವ ಕನಸು ನಮ್ಮ ಕೈಯಲ್ಲಿಲ್ಲ. ಕೆಲವೊಮ್ಮೆ ನಮ್ಮ ಪರಿಚಯಸ್ಥರು ಕನಸ್ಸಿನಲ್ಲಿ ಬರ್ತಾರೆ. ಕೆಲವೊಮ್ಮೆ ತೀರಿಹೋದವರು ಕನಸ್ಸಿನಲ್ಲಿ ಬರ್ತಾರೆ. ಕೆಲವೊಮ್ಮೆ, ಪ್ರಾಣಿ, ಪಕ್ಷಿ, ಗಿಡ ಮರ, ದೇವರು, ಯಾವುದೇ ಜಾಗ ಅಥವಾ ದೇವಸ್ಥಾನ, ಶಾಲೆ ಇತ್ಯಾದಿ ಕನಸ್ಸಿನಲ್ಲಿ ಬರುತ್ತದೆ. ಕನಸು ಕೂಡ ಚಿತ್ರ ವಿಚಿತ್ರವಾಗಿರುತ್ತದೆ. ಅದಕ್ಕೆ ಅರ್ಥಾನೇ ಇರೋದಿಲ್ಲಾ. ಆದ್ರೆ ಕೆಲವು...

ಜಪಮಾಲೆಯಲ್ಲಿ 108 ಮಣಿಗಳೇ ಯಾಕೆ ಇರುತ್ತದೆ..?

https://youtu.be/h5lZfofxeWY ಕೆಲವರು ಆರೋಗ್ಯದ ಬಗ್ಗೆ ಮಾತನಾಡುವಾಗ, ಏನ್ಮಾಡೋದು ನೂರೆಂಟು ಖಾಯಿಲೆಗಳು ಬರ್ತಿರ್ತವೆ, ಹೋಗ್ತಿರ್ತವೆ. ಜೀವನ ಮಾಡ್ಕೊಂಡು ಹೋಗ್ತಿರ್ಬೇಕು ಅಂತಾ. ಅಲ್ಲದೇ, ನಾವು ಬಳಸೋ ಆಂಬುಲೆನ್ಸ್ ನಂಬರ್ ಕೂಡ 108. ಅಲ್ಲದೇ ಕೆಲ ಹಿರಿಯರು ಮಾತನಾಡುವಾಗ ನೂರೆಂಟು ವಿಘ್ನ ಅಂತಾ ಮಾತಾಡ್ತಾರೆ. ಇನ್ನು ಜಪ ಮಾಲೆಯಲ್ಲೂ 108 ಮಣಿಗಳಿರುತ್ತದೆ. ಹಾಗಾಗಿ ನಾವಿಂದು ಯಾಕೆ ಜಪ ಮಾಲೆಯಲ್ಲಿ 108...

‘ರೋಲ್ ಕೊಟ್ಟು ರಿಜೆಕ್ಟ್ ಮಾಡಿ ಕಳ್ಸಿದ್ರು’

https://youtu.be/fvEIczlOWjk ಯಾರಿಗೂ ಸಕ್ಸಸ್ ಅನ್ನೋದು ಈಸಿಯಾಗಿ ಒಲಿದು ಬರೋದಿಲ್ಲ. ಯಶಸ್ಸು ಸಿಗಬೇಕು ಅಂದ್ರೆ ಕಷ್ಟಪಡಬೇಕು. ತಾಳ್ಮೆಯಿಂದಿರಬೇಕು. ಅವಮಾನ ಸನ್ಮಾನಗಳನ್ನ ಒಂದೇ ರೀತಿ ಕಾಣುವುದನ್ನೂ ಕಲಿಯಬೇಕು. ಆಗ ಮಾತ್ರ ನಾವು ಯಶಸ್ಸಿನ ಮೆಟ್ಟಿಲು ಹತ್ತೋಕ್ಕೆ ಸಾಧ್ಯ. ಇದೇ ರೀತಿ ಗೌರವ್ ಶೆಟಟ್ಟಿಗೂ ಕೂಡ ಯಶಸ್ಸು ಈಸಿಯಾಗಿ ಸಿಕ್ಕಿಲ್ಲ. ಅವರು ಕೂಡ ಕಷ್ಟಪಟ್ಟು ಈಗ ಫೇಮಸ್ ಆಗಿದ್ದಾರೆ. ಈ...

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಮಂಚೂರಿಯನ್..

https://youtu.be/Tplk5CSdNyo ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಪನೀರ್ ಮಂಚೂರಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, ಎರಡು ಸಣ್ಣಗೆ ಹೆಚ್ಚಿದ ಈರುಳ್ಳಿ,...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಬಟರ್ ಮಸಾಲಾ..

https://youtu.be/8Gh4p3wYR6s ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಬಟರ್ ಪನೀರ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, 4 ಸ್ಪೂನ್ ಎಣ್ಣೆ, 4...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img