Thursday, February 5, 2026

jeeni millet health mix

‘ನಿಮ್ಮ ಅಭಿಮಾನ, ಪ್ರೀತಿ ಹಾರೈಕೆಗಳೇ ನನಗೆ ಶ್ರೀರಕ್ಷೆ’

https://youtu.be/dynliww4_Z8 ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಮೊದಲ ಚಿತ್ರದಲ್ಲಿ ನಟಿಯಾಗಿ ಮಿಂಚಿದ ಅಮೂಲ್ಯ. ನಂತರ ಬ್ಯಾಕ್ ಟೂ ಬ್ಯಾಕ್ ಸೂಪರ್ ಹಿಟ್ ಸಿನಿಮಾ ಕೊಡುತ್ತ ಹೋದರು. ಇದೀಗ ಅವಳಿ ಗಂಡು ಮಕ್ಕಳ ತಾಯಿಯಾಗಿರುವ ಅಮೂಲ್ಯ. ಚೆಲುವಿನ ಚಿತ್ತಾರ ಸಿನಿಮಾದ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಚೆಲುವಿನ ಚಿತ್ತಾರ ಸಿನಿಮಾದ ನಿರ್ದೇಶಕರಿಂದ ಹಿಡಿದು, ಎಲ್ಲರಿಗೂ ಅಮೂಲ್ಯ...

‘ಅಮೃತಾಂಜನ್ ನೋಡಿ ಯೋಧರು ಕಾಲ್ ಮಾಡಿ ವಿಶ್ ಮಾಡಿದ್ರು’

https://youtu.be/-j1MNIqC_y0 ಅಮೃತಾಂಜನ್ ಅನ್ನೋ ಶಾರ್ಟ್ ಮೂವಿ ಮೂಲಕ ಜನರ ಮನಗೆದ್ದ ಗೌರವ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಅಮೃತಾಂಜನ್ ಸಿನಿಮಾ ನೋಡಿ ಯೋಧರು ಕೂಡ ನನಗೆ ಕಾಲ್ ಮಾಡಿ, ವಿಶ್ ಮಾಡಿದ್ರು ಅಂತಾ ಗೌರವ್ ತಮ್ಮ ಖುಷಿ ಹಂಚಿಕೊಂಡಿದ್ದಾರೆ. ಗೌರವ್‌ಗೆ ನಟನೆ ಮಾಡುವ ಅವಕಾಶ ಸಿಕ್ಕಾಗೆಲ್ಲ ಅದನ್ನ ಸದುಪಯೋಗ ಮಾಡಿಕೊಳ್ತಿದ್ರಂತೆ. ಅದು ಚಿಕ್ಕ ಪಾತ್ರವಾದ್ರೂ, ಅದನ್ನ...

ಆ್ಯಂಕರ್ ಆಗ್ಬೇಕಿತ್ತು ಆ್ಯಕ್ಟರ್ ಆದೆ: ನಟಿ ಲಾಸ್ಯಾ ನಾಗರಾಜ್..

https://youtu.be/5Sro6E_iGz4 ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾನು ಸಿನಿಮಾ ಇಂಡಸ್ಟ್ರಿಗೆ ಬಂದಿದ್ದು ಹೇಗೆ..? ಬರೀ ನೃತ್ಯಗಾರ್ತಿಯಾಗಿದ್ದ ಲಾಸ್ಯಾ ನಟನೆ ಕಲಿತಿದ್ದು ಹೇಗೆ..? ನ್ಯೂಸ್ ಆ್ಯಂಕರ್‌ ಆಗ್ಬೇಕಿದ್ದ ಲಾಸ್ಯಾಗೆ ನಟನೆ ಸೆಳೆದಿದ್ದು ಹೇಗೆ..? ಈ ಎಲ್ಲಾ ವಿಷಯದ ಬಗ್ಗೆ ಲಾಸ್ಯಾ ಮಾತನಾಡಿದ್ದಾರೆ. ಲಾಸ್ಯಾ ನಾಗರಾಜ್ ಓದಿದ್ದು ಜರ್ನಲಿಸಂ. ಅವರಿಗೆ ನ್ಯೂಸ್ ಆ್ಯಂಕರ್ ಆಗ್ಬೇಕು ಅನ್ನೋ...

ರೀಲ್ಸ್ ಮಾಡಿದ್ರೆ ದುಡ್ಡು ಸಿಗತ್ತಾ..? ಇದರಿಂದ ಲಕ್ಷ ಗಳಿಸೋದು ಹೇಗೆ..?

https://youtu.be/eycRA2inoCI ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ಹಾಡುಗಳಿಗೆ, ಡೈಲಾಗ್ಸ್ಗಳಿಗೆ ರೀಲ್ಸ್ ಮಾಡಿ, ಸಖತ್ ಫೇಮಸ್ ಆಗಿರುವ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಾವು ಮಾಡುವ ರೀಲ್ಸ್ ಬಗ್ಗೆ ಮಾತನಾಡಿದ್ದಾರೆ. ಅಲ್ಲು ರಘು ಹೇಳೋದೇನಂದ್ರೆ, ನಾವು ನಮ್ಮ ಕನ್ನಡ ಭಾಷೆಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು. ನಿಮಗೆ ಇಷ್ಟವಾದ್ರೆ ನೀವು ಸಪೋರ್ಟ್ ಮಾಡಿ, ಇಷ್ಟವಾಗದಿದ್ದಲ್ಲಿ ಸುಮ್ಮನಿದ್ದು ಬಿಡಿ....

ಗಂಡಿಗಿಂತ ಹೆಣ್ಣು ಈ 4 ವಿಷಯದಲ್ಲಿ ಮುಂದಿರುತ್ತಾಳಂತೆ…

https://youtu.be/V3cD2tjW6k0 ಇಂದಿನ ಕಾಲದಲ್ಲಿ ವಿದ್ಯಾಭ್ಯಾಸದಲ್ಲಿ, ಕೆಲಸ ಕಾರ್ಯಗಳಲ್ಲಿ, ಹಲವು ಕ್ಷೇತ್ರಗಳಲ್ಲಿ ಹೆಣ್ಣೇ ಮುಂದಿದ್ದಾಳೆ. ಎಷ್ಟೋ ಜನ ಹೆಣ್ಣು ಮಕ್ಕಳು ಪತಿಯ ಸಹಾಯವಿಲ್ಲದೇ, ಮನೆ ನಿರ್ವಹಿಸುವಷ್ಟು ಶಕ್ತಿವಂತರಾಗಿದ್ದಾರೆ. ಆರ್ಥಿಕವಾಗಿ ಬಲಶಾಲಿಗಳಾಗಿದ್ದಾರೆ. ಪ್ರೀತಿ, ವಾತ್ಸಲ್ಯ, ಮಮಕಾರದಲ್ಲಿ ಮುಂದಿರುವ ಹೆಣ್ಣು ಪುರುಷರಿಗಿಂತ 4 ವಿಷಯದಲ್ಲಿ ಯಾವಾಗಲೂ ಮುಂದು ಅನ್ನುತ್ತಾರೆ ಚಾಣಕ್ಯರು. ಹಾಗಾದರೆ ಆ 4 ವಿಷಯವಾದ್ರೂ ಏನು ಅಂತಾ ತಿಳಿಯೋಣ...

ಪ್ರಧಾನಿ ಜೊತೆಗಿನ ಫೋಟೋ ಶೇರ್ ಮಾಡಿದ ಮಹಾರಾಜ ಯದುವೀರ್..

ನಿನ್ನೆ ಬೆಂಗಳೂರಿಗೆ ಆಗಮಿಸಿ, ಸಂಜೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಚಾಮುಂಡಿ ದೇವಿಯ ದರ್ಶನ ಮಾಡಿದರು. ನಂತರ ಇಂದು ಬೆಳಿಗ್ಗೆ ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿ, ನಂತರ ಅರಮನೆಗೆ ಹೋಗಿ, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮನೆಗೆ ಆಗಮಿಸಿ, ಆತಿಥ್ಯ ಸ್ವೀಕರಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯಗಳಾದ, ಇಡ್ಲಿ, ದೋಸೆ, ಪೊಂಗಲ್, ಮದ್ದೂರು...

ಮಗುವನ್ನು ಬುಟ್ಟಿಯಲ್ಲಿ ಹಿಡಿದು, ಪ್ರವಾಹ ಸ್ಥಳದಲ್ಲಿ ರಸ್ತೆ ದಾಟಿದ ತಂದೆ…

https://youtu.be/NtvxV9Mt_6M ದೇಶದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವರ ಸ್ಥಿತಿ ಅಸ್ತವ್ಯಸ್ತವಾಗಿದೆ. ಮನೆಗೆ ನೀರು ನುಗ್ಗುವುದು, ಕೊಚ್ಚಿಹೋಗುವುದು, ಆಸ್ತಿಪಾಸ್ತಿಗೆ ಹಾನಿ, ಹೀಗೆ ಇತ್ಯಾದಿ ಸುದ್ದಿ ಪದೇ ಪದೇ ನಮ್ಮ ಕಿವಿಗೆ ಬೀಳುತ್ತಿದೆ. ಅದೇ ರೀತಿ ಗುವಾಹಟಿಯಲ್ಲೂ ಕೂಡ ಮಳೆರಾಯನ ಆರ್ಭಟ ಜೋರಾಗಿದ್ದು, ಪ್ರವಾಹ ಬಂದಿದೆ. ಈ ಪ್ರವಾಹದಿಂದ ತಪ್ಪಿಸಿಕೊಳ್ಳಲು ತಂದೆಯೋರ್ವ ತನ್ನ ಮಗುವನ್ನು ಬುಟ್ಟಿಯಲ್ಲಿ ಹೊತ್ತು...

ಹನಿಮೂನ್ ಬಳಿಕ ಕರಾಳ ಸತ್ಯ ಬಯಲು: ವರ ಸೇರಿ 8 ಜನರ ವಿರುದ್ಧ ದೂರು ದಾಖಲು..

https://youtu.be/NtvxV9Mt_6M ಒಂದು ಹೆಣ್ಣಿನ ಮದುವೆ ಆಗಬೇಕು ಅಂದ್ರೆ, ಅವಳ ಅಪ್ಪ ಅಮ್ಮ ಅದೆಷ್ಠು ಕಷ್ಟ ಪಟ್ಟಿರ್ತಾರೆ ಅನ್ನೋದು ಅನುಭವಿಸಿದವರಿಗೆ ಗೊತ್ತು. ಹಾಗಂತ ಗಂಡು ಮಕ್ಕಳ ಅಪ್ಪ ಅಮ್ಮ ಅವರ ಮದುವೆಗೆ ಕಷ್ಟ ಪಡುವುದಿಲ್ಲ ಎಂದಲ್ಲ. ಆದ್ರೆ ಹೆಣ್ಣು ಮಕ್ಕಳ ತಂದೆ ತಾಯಿಗೆ ಅದಕ್ಕಿಂತಲೂ ಹೆಚ್ಚು ಕಷ್ಟವಿರುತ್ತದೆ.  ಹಾಗೆ ಕಷ್ಟ ಪಟ್ಟು ಮದುವೆ ಮಾಡಿಕೊಟ್ಟಾಗ, ಆಕೆ ಗಂಡನ...

‘ಜನಾನೇ ನಮ್ಮ ಬಾಸ್, ಅವರು ಹೇಳಿದ ಹಾಗೆ ವೀಡಿಯೋ ಮಾಡ್ತಿದ್ದೀವಿ’

https://youtu.be/yPPh1SB2aQM ಅಲ್ಲು ರಘು ಮತ್ತು ಸುಶ್ಮಿತಾ ತಾವು ಡಬ್‌ಸ್ಮ್ಯಾಶ್ ಸ್ಟಾರ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ಇಂದು ಅವರಿಗೆ ಧ್ರುವ ಸರ್ಜಾ ಪರಿಚಯವಾಗಿದ್ದು ಹೇಗೆ..? ಬೆಂಗಳೂರಲ್ಲಿ ರಘುಗೆ ಸಪೋರ್ಟ್ ಮಾಡಿದ್ದು ಯಾರು, ಇತ್ಯಾದಿ ವಿಷಯಗಳ ಬಗ್ಗೆ ಈ ಜೋಡಿ ಮಾತನಾಡಿದೆ. ಬೆಂಗಳೂರಲ್ಲಿ ರಘುಗೆ ಯಾರೂ ಪರಿಚಯವಿಲ್ಲದ ಕಾರಣ, ಸುಶ್ಮಿತಾ ಮತ್ತು ಅವರ ತಂದೆ ತಾಯಿನೇ...

ಕನ್ನಡ ಎಲ್ಲಾ ಸ್ಟಾರ್ಸ್ ಬಗ್ಗೆ ಮಾತನಾಡಿ ಜೂನಿಯರ್ ರಾಕಿ..

https://youtu.be/RPtke0tAn40 ಜೂನಿಯರ್ ರಾಕಿ ಭಾಯ್ ಅನ್ಮೋಲ್ ವಿಜಯ್ ಭಟ್ಕಳ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕನ್ನಡದ ಸ್ಟಾರ್ಸ್ ಬಗ್ಗೆ ಮಾತನಾಡಿದ್ದಾರೆ. ಯಶ್, ಶಿವಣ್ಣ, ದಚ್ಚು, ಉಪ್ಪಿ ಸೇರಿ ಇನ್ನೂ ಹಲವರಿಗೆ ಒಂದೊಂದು ಕ್ವಾಲಿಟಿ ಕದಿತೀನಿ ಅಂತಾ ಹೇಳಿರುವ ಅನ್ಮೋಲ್‌ಗೆ ಈ ನಟರ ಯಾವ ಕ್ವಾಲಿಟಿ ಇಷ್ಟ ಅಂತಾ ತಿಳಿಯೋಣ ಬನ್ನಿ.. ಯಶ್‌: ಯಶ್ ಅವರ ವಾಕಿಂಗ್ ಸ್ಟೈಲ್...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img