https://youtu.be/1M1XhpyXaEo
ಇದೇ ಜೂನ್ 10ಕ್ಕೆ ನಟ ಸುನೀಲ್ ರಾವ್ ನಟನೆಯ ತುರ್ತು ನಿರ್ಗಮನ ಸಿನಿಮಾ ರಿಲೀಸ್ ಆಗಲಿದೆ. ಈ ಕುರಿತು ನಟ ಸುನೀಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಯಾಂಡಲ್ ವುಡ್ನ ಎಲ್ಲ ನಟರ ಬಗ್ಗೆ ಕೇಳಿದಾಗ, ಸುನೀಲ್ ಆ ನಟರ ಬಗ್ಗೆ ತಮಗೇನು ಅಭಿಪ್ರಾಯವಿದೆ ಎಂದು ಹೇಳಿದ್ದು, ಅವರೇನು ಹೇಳಿದ್ದಾರೆಂದು ಕೇಳೋಣ...
https://youtu.be/gO4tbswHQYs?list=PL09zMlC_8iWNNxLX9qD-25SfRmkTlBgwb
ವಿದುರನ ಪ್ರಕಾರ ಜೀವನದಲ್ಲಿ 6 ಸುಖಗಳಿರಬೇಕಂತೆ. ಈ 6 ಸುಖಗಳು ಯಾವ ಮನುಷ್ಯನ ಜೀವನದಲ್ಲಿರುತ್ತದೆಯೋ, ಆ ಮನುಷ್ಯ ಖುಷಿ ಖುಷಿಯಾಗಿ ನೆಮ್ಮದಿಯಾಗಿ ಇರುತ್ತಾನಂತೆ. ಹಾಗಾದ್ರೆ ಯಾವುದು ಆ 6 ಸುಖಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯದ್ದು ನಿರೋಗಿಯಾಗಿರುವುದು. ಉದಾಹರಣೆಗೆ ನಿಮ್ಮ ಬಳಿ ದುಡ್ಡಿದೆ, ನಿಮ್ಮನ್ನು ಪ್ರೀತಿಸುವ ಜನರಿದ್ದಾರೆ. ಆದ್ರೆ ನೀವು ಅನಾರೋಗ್ಯಕ್ಕೀಡಾಗಿದ್ದೀರಿ. ನೀವು ಆ...
https://youtu.be/hXTpDJixoSM
ಕಳೆದ ಬಾರಿ, ನಾವು ವಿದುರನ ಪ್ರಕಾರ ಮನುಷ್ಯನಿಗೆ ಇರಬೇಕಾದ 8 ಗುಣಗಳಲ್ಲಿ ನಾಲ್ಕು ಗುಣಗಳು ಯಾವುದು ಅಂತಾ ಹೇಳಿದ್ವಿ. ಇಂದು ಅದರ ಮುಂದುವರಿದ ಭಾಗವಾಗಿ, ಮನುಷ್ಯನಲ್ಲಿ ಇರಬೇಕಾದ ನಾಲ್ಕು ಗುಣಗಳೇನು ಅಂತಾ ತಿಳಿಯೋಣ ಬನ್ನಿ..
ಐದನೇಯ ಗುಣ ಪರಾಕ್ರಮ. ಯಾವ ಮನುಷ್ಯ ಯಾರಿಗೂ ಹೆದರದೇ, ಜೀವನ ಮಾಡುತ್ತಾನೋ. ಯಾರು ಪರಾಕ್ರಮಿಯಾಗಿರುತ್ತಾರೋ, ಅಂಥವರಿಗೆ ಯಾರೂ ಕೂಡ ತೊಂದರೆ...
https://youtu.be/TfRnAT5AsgM
ಪ್ರೀತಿ, ಕಾಳಜಿ, ದ್ವೇಷ, ಅಸೂಯೆ, ಸಿಟ್ಟು, ಇತ್ಯಾದಿ ಗುಣಗಳನ್ನ ಮೈತುಂಬಿಕೊಂಡಿರುವನೇ ಮನುಷ್ಯ. ಓರ್ವ ಮನುಷ್ಯ ಅಂದ ಮೇಲೆ ಅವನಲ್ಲಿ ಇಂಥ ಹತ್ತಾರು ಗುಣಗಳಿರುತ್ತದೆ. ಅವನಲ್ಲಿ ಇಂಥ ಗುಣಗಳೇ ಇಲ್ಲವಾದಲ್ಲಿ ಅವನು ಪರಿಪೂರ್ಣ ಮನುಷ್ಯನಾಗಲು ಸಾಧ್ಯವೇ ಇಲ್ಲ. ಯಾಕಂದ್ರೆ ಓರ್ವ ಮನುಷ್ಯನಲ್ಲಿ ಬರೀ ಕರುಣೆ ಕಾಳಜಿಯ ಗುಣಗಳು, ಬರೀ ಸಿಟ್ಟು ದ್ವೇಷಗಳೇ ತುಂಬಿರಲು ಸಾಧ್ಯವಿಲ್ಲ. ಅವನು...
https://www.youtube.com/watch?v=mGWDouNlKq0
ಮೊದಲ ಭಾಗದಲ್ಲಿ ನಾವು ಮನುಷ್ಯ ಅವಶ್ಯಕತೆ ಇದ್ದಾಗಷ್ಟೇ ಬಳಸಬೇಕಾದ 8 ವಸ್ತುಗಳಲ್ಲಿ ನಾಲ್ಕು ವಸ್ತುಗಳ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ ನಾಲ್ಕು ವಸ್ತುಗಳು ಯಾವುದು. ಆ ವಸ್ತುವನ್ನ ಮನುಷ್ಯ ಯಾವಾಗ ಬಳಸಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ..
ನಾಲ್ಕನೇಯದ್ದು ಧನ. ಇದು ತಾನು ಶ್ರೀಮಂತ ಎಂದು ಶೋಕಿ ಮಾಡುವವರಿಗೆ...
https://www.youtube.com/watch?v=mGWDouNlKq0
ಪ್ರತಿಯೊಬ್ಬ ಮನುಷ್ಯನೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ತಪ್ಪು ಮಾಡೇ ಮಾಡ್ತಾನೆ. ಹಾಗಾಗಿ ಈ ಪ್ರಪಂಚದಲ್ಲಿ ತಪ್ಪೇ ಮಾಡದ ಮನುಷ್ಯನನ್ನು ಹುಡುಕಲು ಸಾಧ್ಯವೇ ಇಲ್ಲ. ಅದರಲ್ಲೂ ಅವಶ್ಯಕತೆ ಇಲ್ಲದ ವಿಚಾರದ ಬಗ್ಗೆ ಮಾತನಾಡಿದಾಗ, ಅವಶ್ಯಕತೆ ಇಲ್ಲದ ಕೆಲಸವನ್ನು ಮಾಡಿದಾಗ, ಅವಶ್ಯಕತೆ ಇಲ್ಲದ ಮನುಷ್ಯರ ಸಂಗ ಮಾಡಿದಾಗಲೇ ತಪ್ಪು ನಡೆದು ಹೋಗೋದು. ಹಾಗಾಗಿ ಚಾಣಕ್ಯರು ತೀರಾ...
https://youtu.be/XEgsRh7OPdw
ರಿಷಬ್ ಶೆಟ್ಟಿ ತಮ್ಮ ಫ್ಯಾನ್ಸ್ಗೆ ಯಾವತ್ತೂ ನಿರಾಸೆ ಮಾಡಲ್ಲಾ ಅಂತಾ ಅವರ ಅಭಿಮಾನಿಗಳು ಹೇಳ್ತಾರೆ. ಯಾಕಂದ್ರೆ ರಿಷಬ್ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾಗಳು ಸೂಪರ್ ಹಿಟ್ ಆಗಿದೆ. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಬೆಲ್ ಬಾಟಮ್, ರಿಕ್ಕಿ, ಮುಂತಾದ ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿದೆ. ಅದೇ ರೀತಿ ರಿಷಬ್ ನಟನೆಯ, ಮೋಸ್ಟ್...
https://youtu.be/NfERMUvTF1s
777 ಚಾರ್ಲಿ ಸಿನಿಮಾದ ಪ್ರಿಮಿಯರ್ ಶೋ ಬೇರೆ ಬೇರೆ ರಾಜ್ಯದಲ್ಲಿ ತೋರಿಸಿದ್ದು, ಹಲವು ಪ್ರೇಕ್ಷಕರು ಕಣ್ಣೀರಾಗಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ, ಮನ ಮಿಡಿಯುವಂತಿದೆ ಎಂದು ಚಾರ್ಲಿ ಮತ್ತು ಧರ್ಮಾ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಅಲ್ಲದೇ ಈ ಸಿನಿಮಾವನ್ನ ಯಾವುದೇ ಬೇರೆ ಸಿನಿಮಾಗೆ ಹೋಲಿಸಲು ಸಾಧ್ಯವಿಲ್ಲ. ಇದು ಬೇರೆ ರೀತಿಯದ್ದೇ ಸಿನಿಮಾ, ಮನುಷ್ಯನ ಜೀವನಕ್ಕೆ ಸಂಬಂಧಪಟ್ಟಿದ್ದಾಗಿದೆ,...
https://youtu.be/RxNIOm-WXZg
ಕೆಲವೊಂದು ಜಾಹೀರಾತು ಸಮಾಜದ ಸ್ವಾಸ್ಥ್ಯ ಕಾಪಾಡಿದರೆ, ಇನ್ನು ಕೆಲವು ಜಾಹೀರಾತು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತದೆ. ಅಂಥದ್ದೇ ಒಂದು ಜಾಹೀರಾತು ಬಂದಿದ್ದು, ಇಂಥ ಜಾಹೀರಾತು ಬ್ಯಾನ್ ಮಾಡಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. Layer Shot ಅನ್ನೋ ಪರ್ಫ್ಯೂಮ್ ಜಾಹೀರಾತಿನಲ್ಲಿ, ಹೆಣ್ಣಿಗೆ ಅವಮಾನ ಮಾಡಿದ ರೀತಿಯಲ್ಲಿ ಸೀನ್ ತೋರಿಸಲಾಗಿದ್ದು, ಈ ರೀತಿ ಸೀನ್ ಇರುವ,...
https://youtu.be/RxNIOm-WXZg
ನಮ್ಮ ಭಾರತೀಯ ಕೃಷಿ ಪದ್ಧತಿಯಲ್ಲಿ ಹಲವರು, ಹಲವು ರೀತಿಯ ಟ್ರಿಕ್ ಬಳಸಿ, ತಮ್ಮ ಬೆಳೆ ಬೆಳೆಯುತ್ತಾರೆ. ಅದನ್ನ ತೆಗೆಯುವಾಗಲು ಸುಮಾರು ಟ್ರಿಕ್ಗಳಿದೆ. ಈಗಂತೂ ಅಷ್ಟುದ್ದ ಅಡಿಕೆ ಮಮರದ ಅಡಿಕೆ ಬೆಳೆಯನ್ನು ತೆಗೆಯುವುದಿದ್ದರೆ, ಯಾರದ್ದೂ ಸಹಾಯವಿಲ್ಲದೇ, ಅದಕ್ಕಾಗಿಯೇ ಸಿಗುವ ಯಂತ್ರ ಬಳಸಿ, ಅಡಿಕೆ ತೆಗಿಯಬಹುದು. ಅದೇ ರೀತಿ, ಹಣ್ಣು ಹಂಪಲು ತೆಗೆಯುವುದಿದ್ದರೂ, ಹಲವು ಉಪಾಯಗಳನ್ನು ಬಳಸಲಾಗುತ್ತದೆ.
ಉದ್ಯಮಿ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...