https://www.youtube.com/watch?v=RxNIOm-WXZg&t=39s
ನಾವು ಪ್ರತಿದಿನ ಸೋಶಿಯಲ್ ಮೀಡಿಯಾ ಓಪೆನ್ ಮಾಡಿದ್ರೆ, ಸಾವಿರಾರು ವೀಡಿಯೋಗಳು ಕಾಣ ಸಿಗುತ್ತದೆ. ಕೆಲವು ವೀಡಿಯೋಗಳು ಸಿಟ್ಟು ತರಿಸಿದ್ರೆ, ಕೆಲವು ವೀಡಿಯೋಗಳು ಅಸಹ್ಯ ಹುಟ್ಟಿಸುತ್ತದೆ. ಇನ್ನು ಕೆಲವು ಮನಸ್ಸಿಗೆ ನೆಮ್ಮದಿ ನೀಡುವ ವೀಡಿಯೋಗಳಾಗಿರುತ್ತದೆ. ಮತ್ತೆ ಕೆಲವು ವೀಡಿಯೇಗಳನ್ನು ನೋಡಿದಾಗ, ನಮಗೆ ಹೊಟ್ಟೆ ಹುಣ್ಣಾಗುವಷ್ಟು ನಗು ತರಿಸಿದ್ರೆ, ಇನ್ನು ಕೆಲ ವೀಡಿಯೋಗಳು ಮುಖದ ಮೇಲೆ ಮಂದಹಾಸ...
https://www.youtube.com/watch?v=siTN9hOCcXU&t=36s
ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್ನ ಕೆಲವರು ಚಕಾರ...
ನಾವು ಮಾತನಾಡುವ ರೀತಿ ನೋಡಿ, ಅಥವಾ ನಾವು ನಡೆದುಕೊಳ್ಳುವ ರೀತಿ ನೋಡಿ ಜನ ನಾವು ಯಾವ ರೀತಿಯ ಮನುಷ್ಯರು ಅಂತಾ ಡಿಸೈಡ್ ಮಾಡ್ತಾರೆ. ಅಂತೆಯೇ ವಿದುರ ತಮ್ಮ ನೀತಿಯಲ್ಲಿ ಮೂರ್ಖ ಜನರಲ್ಲಿ ಎಂಥ ಲಕ್ಷಣಗಳಿರುತ್ತದೆ ಅನ್ನೋ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಮೂರ್ಖನ ಮೊದಲನೇಯ ಗುಣ ಅಂದ್ರೆ, ಯಾವ ವ್ಯಕ್ತಿ...
ನಮ್ಮ ಜೀವನದಲ್ಲಿ ಹಲವಾರು ಜನರು ಬಂದು ಹೋಗುತ್ತಾರೆ. ಅಂತೆಯೇ ಕೆಲವೇ ಕೆಲವರು ಉಳಿದುಕೊಳ್ಳುತ್ತಾರೆ. ಯಾಕಂದ್ರೆ ಎಲ್ಲರ ಗುಣವೂ ನಮಗೆ ಹಿಡಿಸುವುದಿಲ್ಲ. ಮತ್ತು ನಮ್ಮ ಕೆಲ ಗುಣವೂ ಅವರಿಗೆ ಹಿಡಿಸುವುದಿಲ್ಲ. ಆದ್ರೆ ವಿದುರನ ಪ್ರಕಾರ ನಾವು ಈ 4 ಜನರಿಂದ ದೂರಬೇಕಂತೆ. ಹಾಗಿದ್ದರೆ ಮಾತ್ರ ನಾವು ಖುಷಿಯಾಗಿ, ನೆಮ್ಮದಿಯಾಗಿ ಇರಲು ಸಾಧ್ಯವಂತೆ. ಹಾಗಾದ್ರೆ ನಾವು ಎಂಥ...
ಮಕ್ಕಳು ಓದುವ ಕೋಣೆ ಎಷ್ಟು ಚಂದವಾಗಿ, ಎಷ್ಟು ಶಾಂತವಾಗಿ ಇರುತ್ತದೆಯೋ, ಅಷ್ಟು ಮಕ್ಕಳು ಏಕಾಗೃತೆಯಿಂದ ಓದಲು ಸಾಧ್ಯವಾಗುತ್ತದೆ. ಹಾಗಾಗಿ ಇಂದು ನಾವು ಮಕ್ಕಳು ಓದುವ ಕೋಣೆ ಹೇಗಿರಬೇಕು..? ಅಲ್ಲಿ ಏನೇನಿರಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ…
ಮೊದಲನೇಯದಾಗಿ ಓದುವ ಕೋಣೆ ಯಾವಾಗಲೂ ಸ್ವಚ್ಛವಾಗಿರಬೇಕು. ಅಲ್ಲಿ ಧೂಳು, ಕಸ ಕಡ್ಡಿಯೆಲ್ಲ ಇರಬಾರದು. ಹಾಗಾಗಿ ಪ್ರತಿದಿನ ನೀವು ಓದುವ ಕೋಣೆಯನ್ನು...
ಊಟ ನಮ್ಮಿಷ್ಟ, ನೋಟ ಪರರಿಷ್ಟ ಎಂದು ಹಿರಿಯರು ಅಂದೇ ಈ ಗಾದೆ ಮಾತನ್ನ ಹೇಳಿದ್ದಾರೆ. ಇದರ ಅರ್ಥವೇನೆಂದರೆ ಊಟ ನಮ್ಮಿಷ್ಟದಂತೆ ಇರಲಿ. ಆದ್ರೆ ನೋಟ ಬೇರೆಯವರ ಇಷ್ಟದಂತಿರಲಿ ಎಂದು. ಅಂದ್ರೆ ನಾವು ವಸ್ತ್ರ ಧರಿಸುವ ರೀತಿ, ನಾವು ಇರುವ ರೀತಿ, ಮಾತನಾಡುವ ರೀತಿ, ನಡೆಯುವ, ಕೂರುವ, ಏಳುವ ಎಲ್ಲ ರೀತಿಯೂ ಬೇರೆಯವರಿಗೆ ಇಷ್ಟವಾಗುವಂತಿರಬೇಕು. ಆದ್ರೆ...
ನಾವು ಮೊದಲ ಭಾಗದಲ್ಲಿ ವಿದುರ ನೀತಿಯ ಪ್ರಕಾರ, ಓರ್ವ ಉತ್ತಮ ಗೆಳೆಯನಲ್ಲಿ ಇರುವ ಸ್ವಭಾವಗಳು ಯಾವುದು ಅನ್ನೋ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ..
ವಿದುರನ ಪ್ರಕಾರ ಮನುಷ್ಯ ವಿದ್ಯೆ, ಬುದ್ಧಿ, ಕೆಲಸ ಮತ್ತು ವಯಸ್ಸಿನಲ್ಲಿ ತನಗಿಂತ ದೊಡ್ಡವರಾದವರ ಹತ್ತಿರ ಸ್ನೇಹ ಮಾಡಬೇಕು. ಯಾಕೆ ಹೀಗೆ ಮಾಡಬೇಕಂದ್ರೆ,...
ಗೆಳೆತನ ಅಂದ್ರೆ ಯಾವ ಸ್ವಾರ್ಥವೂ ಇಲ್ಲದೇ, ತೋರುವ ಪ್ರೀತಿ. ಕೆಲವರಿಗೆ ಕುಟುಂಬಕ್ಕಿಂತ ಗೆಳೆಯರ ಸಂಗವೇ ಇಷ್ಟವಾಗುತ್ತದೆ. ಯಾಕಂದ್ರೆ ಅವರಿಗೆ ಗೆಳೆಯರಂದ್ರೆ ಇಷ್ಟವಾಗ್ತಾರೆ. ಹಲವರು ತಮ್ಮ ಗೆಳೆತನವನ್ನು ಬಾಲ್ಯದಿಂದ ಮುಪ್ಪಿನವರೆಗೂ ಕಾಪಾಡಿಕೊಂಡು ಬಂದಿರ್ತಾರೆ. ನಿಜವಾಗ್ಲೂ ಒಬ್ಬರಿಗೆ ಜೀವನದಲ್ಲಿ ಅಂಥ ಗೆಳೆಯರು ಸಿಗೋದು ಪುಣ್ಯಾನೇ ಅನ್ನಬಹುದು. ಹಾಗಾದ್ರೆ ನಿಜವಾದ ಗೆಳೆಯನಲ್ಲಿ ಎಂಥ ಗುಣಗಳಿರುತ್ತದೆ ಅನ್ನೋ ಬಗ್ಗೆ ನಾವಿವತ್ತು...
ವಿದುರ ನೀತಿಯ ಪ್ರಕಾರ, ಮನುಷ್ಯನಲ್ಲಿ 6 ಗುಣಗಳು ಯಾವಾಗಲೂ ಇರಬೇಕಂತೆ. ಆ 6 ಗುಣಗಳನ್ನು ಎಂದಿಗೂ ಬಿಟ್ಟುಕೊಡಬಾರದು ಮತ್ತು ಆ 6 ಕೆಲಸವನ್ನು ಮಾಡುವುದನ್ನ ಎಂದಿಗೂ ನಿಲ್ಲಿಸಬಾರದು ಎಂದು ವಿಧುರ ಹೇಳಿದ್ದಾರೆ. ಹಾಗಾದ್ರೆ ವಿದುರನ ಪ್ರಕಾರ ಯಾವುದು ಆ 6 ಕೆಲಸ..? ಯಾವುದು ಆ 6 ಗುಣ ಎಂಬುದನ್ನ ನೋಡೋಣ ಬನ್ನಿ..
ಮೊದಲನೇಯದಾಗಿ ವಿದುರನ ಪ್ರಕಾರ...
ಮೊದಲೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಿರಲಿಲ್ಲ. ಬಸ್ಗಳ ಸಂಖ್ಯೆ ಕೂಡ ತೀರಾ ಕಡಿಮೆ ಇತ್ತು. ಹಾಗಾಗಿ ಜನ ನಡೆದೇ ತಮ್ಮ ಸ್ಥಾನ ತಲುಪುತ್ತಿದ್ದರು. ಹಾಗಾಗಿ ಹಿಂದಿನವರು ಗಟ್ಟಿಮುಟ್ಟಾಗಿದ್ದರು. ಸ್ವಾತಂತ್ರ ಕಾಲದಲ್ಲಿ ಜನಿಸಿದವರು ಈಗಲೂ ಕೂಡ ಬದುಕಿದ್ದಾರೆ. ಅದಕ್ಕೆ ಕಾರಣ, ಅವರು ಜೀವಿಸುತ್ತಿದ್ದ ರೀತಿ. ಕಿಲೋಮೀಟರ್ಗಟ್ಟಲೆ ಕಾಲ್ನಡಿಗೆ, ಉತ್ತಮ ಆಹಾರವೇ ಅವರ ಈ ಶಕ್ತಿಯ ಗುಟ್ಟಾಗಿತ್ತು.
ಆದ್ರೆ ಈಗ...
ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...