ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ಸಖತ್ ಫೇಮಸ್ ಆದ ವಿಜಯ್ ದೇವರಕೊಂಡ, ಸದ್ಯ ಫುಲ್ ಬ್ಯುಸಿ ಇರುವ ನಟ. ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಜಾಲಿಯಾಗಿರುವ ವಿಜಯ್, ಗಾಸಿಪ್ನಲ್ಲೂ ಮುಂದಿದ್ದಾರೆ. ಅದೇ ರೀತಿ ಸಂಪಾದನೆಯಲ್ಲೂ ಮುಂದಿರುವ ವಿಜಯ್ ಬಳಿ ಲಕ್ಷ ಲಕ್ಷದ ಕೈ ಗಡಿಯಾಗಳಿದೆ. ಹಾಗಾದ್ರೆ ವಿಜಯ್ ಬಳಿ ಎಷ್ಟು ಮತ್ತು ಯಾವ...
ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ.
ವಿನಾಯಕ ಅದಕ್ಕೆ...
ಕೆಲವರಿಗೆ ಸಿಹಿ ತಿಂಡಿ ತಿನ್ನಬೇಕು ಅಂತಾ ಅನ್ನಿಸುತ್ತೆ. ಆದ್ರೆ ಸಿಹಿ ತಿಂದ್ರೆ ಎಲ್ಲಿ ಶುಗರ್ ಬರತ್ತೋ ಅನ್ನೋ ಭಯ. ಇನ್ನು ಶುಗರ್ ಇದ್ದವರಿಗೂ ಸಿಹಿ ತಿನ್ನೋಕ್ಕೆ ಆಸೆ. ಆದ್ರೆ ಎಲ್ಲಿ ಶುಗರ್ ಹೆಚ್ಚಾಗತ್ತೆ ಅನ್ನೋ ಭಯ.. ಹಾಗಾಗಿ ನಾವಿಂದು ಆರೋಗ್ಯಕರ ಮತ್ತು ರುಚಿಕರ ಲಡ್ಡು ರೆಸಿಪಿ ತಂದಿದ್ದೇವೆ. ಈ ಲಡ್ಡುವಿನಲ್ಲಿ ಸಕ್ಕರೆ ಬಳಸಲಾಗಿಲ್ಲ. ಹಾಗಾದ್ರೆ...
ಕೆಲವರಿಗೆ ಸಿಹಿ ತಿಂಡಿ ತಿನ್ನಬೇಕು ಅಂತಾ ಅನ್ನಿಸುತ್ತೆ. ಆದ್ರೆ ಸಿಹಿ ತಿಂದ್ರೆ ಎಲ್ಲಿ ಶುಗರ್ ಬರತ್ತೋ ಅನ್ನೋ ಭಯ. ಇನ್ನು ಶುಗರ್ ಇದ್ದವರಿಗೂ ಸಿಹಿ ತಿನ್ನೋಕ್ಕೆ ಆಸೆ. ಆದ್ರೆ ಎಲ್ಲಿ ಶುಗರ್ ಹೆಚ್ಚಾಗತ್ತೆ ಅನ್ನೋ ಭಯ.. ಹಾಗಾಗಿ ನಾವಿಂದು ಆರೋಗ್ಯಕರ ಮತ್ತು ರುಚಿಕರ ಲಡ್ಡು ರೆಸಿಪಿ ತಂದಿದ್ದೇವೆ. ಈ ಲಡ್ಡುವಿನಲ್ಲಿ ಬೆಲ್ಲ, ಸಕ್ಕರೆ, ಜೇನುತುಪ್ಪ...
ಮೊನ್ನೆ ಮೊನ್ನೆ ತಾನೇ ಬಿಕಿನಿಯಲ್ಲಿ ಬರ್ತ್ಡೇ ಸೆಲೆಬ್ರೇಷನ್ ಮಾಡಿ, ಅಮಿರ್ ಖಾನ್ ಪುತ್ರಿ ಇರಾ ಎಲ್ಲೆಡೆ ಟ್ರೋಲ್ ಆಗಿದ್ದರು. ಮಗಳೊಂದಿಗೆ ಅಪ್ಪನನ್ನು ಕೂಡಾ ಟ್ರೋಲ್ ಮಾಡಲಾಗಿತ್ತು. ಶ್ರೀಮಂತರ ಮಕ್ಕಳಿಗೆ ಬಿಕಿನಿ, ಬಡವರಿಗೆ, ಮಧ್ಯಮ ವರ್ಗದವರಿಗೆ ಬುರ್ಖಾ, ಹಿಜಾಬ್ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.
ಅಲ್ಲದೇ, ಕೆಲ ವರ್ಷಗಳ ಹಿಂದೆ ಅಮೀರ್ ಖಾನ್ ಮತ್ತು ಎರಡನೇಯ ಮಾಜಿ...
ಹಿಂದಿನ ಭಾಗದಲ್ಲಿ ನಾವು ವಸಿಷ್ಟರು ಮತ್ತು ಅವರ ಪುತ್ರರು ಯಜ್ಞ ಮಾಡಲು ಒಪ್ಪದ ಕಾರಣ, ತ್ರಿಶಂಕು ಅವರಿಗೆ ಬೈದು, ಶಾಪ ಗಿಟ್ಟಿಸಿಕೊಂಡು, ಚಾಂಡಾಳನಾಗಿ. ನಂತರ ವಿಶ್ವಾಮಿತ್ರರ ಬಳಿ ಹೋಗಿ, ಯಜ್ಞ ಮಾಡಲು ವಿನಂತಿಸಿಕೊಂಡ ಬಗ್ಗೆ ಕೇಳಿದ್ದೆವು. ಇದೀಗ ಯಜ್ಞ ಮಾಡಲು ಒಪ್ಪಿದ ವಿಶ್ವಾಮಿತ್ರರು, ಯಜ್ಞವನ್ನ ಪೂರ್ಣಗೊಳಿಸಿದರೇ..? ತ್ರಿಶಂಕುವಿಗೆ ಸಶರೀರವಾಗಿ ಸ್ವರ್ಗ ಸಿಕ್ಕಿತೇ ಅನ್ನೋ ಬಗ್ಗೆ...
ಮನುಷ್ಯ ಸತ್ತ ಬಳಿಕ ಸ್ವರ್ಗಕ್ಕೆ ಹೋಗುತ್ತಾನೆ ಅಥವಾ ನರಕಕ್ಕೆ ಹೋಗುತ್ತಾನೆ. ಆದ್ರೆ ಓರ್ವನ ಸ್ಥಿತಿ ಹೇಗಿತ್ತೆಂದರೆ, ಅವನು ಸ್ವರ್ಗಕ್ಕೂ ಹೋಗಲಿಲ್ಲ, ನರಕಕ್ಕೂ ಹೋಗಲಿಲ್ಲ, ತಿರುಗಿ ಭೂಮಿಗೂ ಬರಲಾಗಲಿಲ್ಲ. ಅಂಥ ಪರಿಸ್ಥಿತಿ ಬಂದಿತ್ತು. ಅವನೇ ತ್ರಿಶಂಕು. ಯಾರಾದರೂ ಕೆಲಸ ಮಾಡಲು ಹೋಗಿ, ಅರ್ಧಕ್ಕೆ ಸಿಕ್ಕಿಹಾಕಿಕೊಂಡರೆ, ಅಂಥವರಿಗೆ ಅವನದ್ದು ತ್ರಿಶಂಕು ಪರಿಸ್ಥಿತಿಯಾಗಿ ಹೋಗಿದೆ ಎಂದು ಹೇಳುತ್ತಾರೆ. ಹಾಗಾದ್ರೆ...
ಚಾಣಕ್ಯರ ಚಾಣಕ್ಯ ನೀತಿಯ ಬಗ್ಗೆ ಹಲವಾರು ಮಾಹಿತಿಯನ್ನು ನಾವು ನಿಮಗೆ ನೀಡಿದ್ದೇವೆ. ಮದುವೆಯಾಗುವ ಬಗ್ಗೆ, ಪತ್ನಿಯಾಗುವವಳಿಗೆ ಪತಿ ಕೇಳಬೇಕಾದ ಪ್ರಶ್ನೆಯೇನು..? ಯಶಸ್ವಿಯಾಗಬೇಕಾದಲ್ಲಿ ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದೇ ರೀತಿ ಇಂದು ಪತಿಯಾದವನು ಪತ್ನಿಯನ್ನು ಯಾವ ಮೂರು ಸಮಯದಲ್ಲಿ ಒಬ್ಬಂಟಿಯಾಗಿ ಬಿಡಬಾರದು ಅಂತಾ ಚಾಣಕ್ಯರು ಹೇಳಿದ್ದಾರೆ ಅನ್ನೋ ಬಗ್ಗೆ...
ಸ್ವಪ್ನ ಶಾಸ್ತ್ರದಲ್ಲಿ ನಮಗೆ ಬೀಳುವ ಎಲ್ಲ ರೀತಿಯ ಕನಸುಗಳ ಬಗ್ಗೆ ವಿವರಣೆ ನೀಡಲಾಗದೆ. ಅದರಲ್ಲಿ ಕೆಲ ಕನಸುಗಳು ಬಿದ್ದಾಗ, ಅದನ್ನ ಇತರರ ಬಳಿ ಹೇಳಿಕೊಳ್ಳಬಾರದು ಅಂತಲೂ ಹೇಳಲಾಗಿದೆ. ಹಾಗಾದ್ರೆ ಎಂಥ ಕನಸು ಬಿದ್ದಾಗ, ನಾವು ಅದನ್ನು ಬೇರೆಯವರ ಬಳಿ ಹೇಳಬಾರದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ..
ಕೆಲವು ಕನಸುಗಳು ನಮ್ಮ ಲಕ್ ಖುಲಾಯಿಸುವ...
ಅಗ್ನಿ ಪರೀಕ್ಷೆ ಅನ್ನೋ ಶಬ್ಧ ಕೇಳಿದ ತಕ್ಷಣ ನಮ್ಮ ತಲೆಗೆ ಹೊಳೆಯುವ ಮೊದಲ ಹೆಸರೇ ಸೀತಾ ಮಾತೆ. ಸೀತೆಗೆ ಶ್ರೀರಾಮ ಗ್ನಿ ಪರೀಕ್ಷೆಗೆ ದೂಡಿದ್ದರ ಬಗ್ಗೆ ಎಲ್ಲರಿಗೂ ಗೊತ್ತು. ಆದ್ರೆ ಯಾಕೆ ಶ್ರೀರಾಮ ಸೀತೆಯನ್ನು ಅಗ್ನಿ ಪರೀಕ್ಷೆಗೆ ಈಡು ಮಾಡಿದನೆಂದು ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ.
ಒಮ್ಮೆ ಶ್ರೀರಾಮನ...
ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ನೀಡಲಾಗುವ ತೆರಿಗೆ ಹಂಚಿಕೆ ಹಾಗೂ ಈ ಬಾರಿಯ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಅಂತ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಆದ್ರೆ 2026–27ನೇ ಸಾಲಿನ ಕೇಂದ್ರ...