Wednesday, February 4, 2026

jeeni millet health mix

ರೋಜಾ ಮುಗಿದ ತಕ್ಷಣ ಮುಸ್ಲೀಂಮರು ಖರ್ಜೂರ ತಿನ್ನೋದ್ಯಾಕೆ..?

ಮೊನ್ನೆ ತಾನೇ ರೋಜಾ ಮುಗಿಸಿ, ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನ ಆಚರಿಸಿದ್ರು. ಹೀಗೆ ರೋಜಾ ಆಚರಿಸುವಾಗ ಅವರು ಉಪವಾಸ ಬಿಟ್ಟ ತಕ್ಷಣ ಖರ್ಜೂರವನ್ನು ಸೇವಿಸುತ್ತಾರೆ. ಹಾಗಾದ್ರೆ ಅವರು ರೋಜಾ ಬಿಟ್ಟ ತಕ್ಷಣ ಮೊದಲು ಖರ್ಜೂರವನ್ನೇ ಸೇವಿಸೋದ್ಯಾಕೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ರಂಜಾನ್ ಹಬ್ಬದ ರೋಜಾ...

ಪತ್ನಿ ಈ ಕೆಲಸ ಮಾಡಿದ್ರೆ, ಪತಿ ಎಂದಿಗೂ ಉದ್ಧಾರವಾಗುವುದಿಲ್ಲ..

ಪತ್ನಿಯ ಗುಣದಿಂದ, ಪತ್ನಿ ಮಾಡುವ ಉತ್ತಮ ಕೆಲಸದಿಂದ ಹೇಗೆ ಪತಿ ಉದ್ಧಾರವಾಗುತ್ತಾನೋ, ಅದೇ ರೀತಿ ಪತ್ನಿ ಮಾಡುವ ಕೆಲ ತಪ್ಪುಗಳಿಂದ, ಪತಿ ಅವನತಿ ಕಾಣಬಹುದು. ಹಾಗಾದ್ರೆ ಹಿರಿಯರ ಪ್ರಕಾರ, ವಿವಾಹಿತೆ ಮಾಡಬಾರದ ಕೆಲಸಗಳ್ಯಾವುದು ಅಂತಾ ತಿಳಿಯೋಣ ಬನ್ನಿ.. ಹೆಣ್ಣನ್ನ ಗೃಹಲಕ್ಷ್ಮೀ ಎಂದು ಕರೆಯಲಾಗುತ್ತದೆ. ಅದರಲ್ಲೂ ವಿವಾಹಿತ ಹೆಣ್ಣು ಮನೆಯನ್ನ ಶುಚಿಯಾಗಿ, ಧನಾತ್ಮಕ ಶಕ್ತಿಯಿಂದ ಕೂಡಿರುವಂತೆ ನೋಡಿಕೊಳ್ಳುವ...

ಟೆನ್ಶನ್‌ನಿಂದ ಮುಕ್ತಿ ಸಿಗಬೇಕಾ..? ಹಾಗಾದ್ರೆ ನಾವಿಲ್ಲಿ ಹೇಳಿರುವ ಆಹಾರ ತಿನ್ನಿ..

ಇಂದಿನ ಜೀವಮಾನದಲ್ಲಿ ಯುವಪೀಳಿಗೆಯ ಸಮಸ್ಯೆ ಅಂದ್ರೆ ಸ್ಟ್ರೆಸ್. ಕೆಲಸದ ಟೆನ್ಶನ್‌ನಿಂದ, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತ ಯುವಕ ಯುವತಿಯರು, 30 ದಾಟುತ್ತಿದ್ದಂತೆ, ಮುದುಕರ ರೀತಿಯಾಗಿಬಿಡುತ್ತಾರೆ. 31ನೇ ವಯಸ್ಸಿಗೆ ಬಿಳಿ ಕೂದಲು, ರೋಗ ರುಜಿನಗಳು ಅಂಟಿಕೊಳ್ಳುವ ಭಯವೆಲ್ಲ ಕಾಡಲು ಶುರುವಾಗಿದೆ. ಹೀಗೆಲ್ಲ ಯಾಕಾಗುತ್ತಿದೆಯಂದರೆ, ಎಲ್ಲದಕ್ಕೂ ಟೆನ್ಶನ್ ತೆಗೆದುಕೊಳ್ಳುವ ಸ್ವಭಾವ ಹೆಚ್ಚಾಗುತ್ತಿರುವ ಕಾರಣ. ಇದಕ್ಕೆ ಕಾರಣವೇನಂದ್ರೆ ಆಹಾರ ಸೇವನೆಯ...

ಸ್ನಾನಕ್ಕೆ ಸೋಪ್ ಬಳಸೋದು ಒಳ್ಳೆಯದಾ..? ಬಾಡಿ ವಾಶ್ ಬಳಸೋದು ಒಳ್ಳೆಯದಾ..?

ನಮ್ಮಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಅಂದ್ರೆ ಸ್ನಾನ ಮಾಡುವಾಗ ಸೋಪ್ ಬಳಸೋದು. ಹಾಗಾಗಿ ಈಗಲೂ ಹೆಚ್ಚಿನವರಿಗೆ ಬಾಡಿ ವಾಶ್ ಜೆಲ್ ಬಗ್ಗೆ ಗೊತ್ತಿಲ್ಲ. ಆದ್ರೆ ಈ ಬಾಡಿ ವಾಶ್ ಜೆಲ್ ಒಳ್ಳೆಯದಾ..? ಸೋಪ್ ಒಳ್ಳೆಯದಾ ಅನ್ನೋ ಕನ್‌ಫ್ಯೂಶನ್‌ನಲ್ಲಿ ಹಲವರಿದ್ದಾರೆ. ಅವರಿಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವಿಂದು ನೀಡಲಿದ್ದೇವೆ. ಸ್ನಾನಕ್ಕೆ ಸೋಪ್ ಬಳಸಿದ್ರೆ, ನೀರಿನ...

ಸಾತ್ವಿಕ, ತಾಮಸಿಕ, ರಾಜಸಿಕ ಗುಣ ಅಂದ್ರೇನು..? ಇದರಲ್ಲಿ ನಿಮ್ಮ ಗುಣ ಯಾವುದು..?

ನಾವು ಸಾತ್ವಿಕ ಆಹಾರದ ಬಗ್ಗೆ ನಿಮಗೆ ಹಲವು ಬಾರಿ ಹೇಳಿದ್ದೆವು. ಸಾತ್ವಿಕ ಆಹಾರ ಎಂದರೇನು..? ಇದರಲ್ಲಿ ಯಾವ ಯಾವ ವಸ್ತು ನಿಷಿದ್ಧವಾಗಿದೆ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಿದ್ದೆವು. ಈಗ ಅದೇ ರೀತಿ, ಸಾತ್ವಿಕ, ತಾಮಸಿಕ ಮತ್ತು ರಾಜಸಿಕ ಗುಣದ ಬಗ್ಗೆಯೂ ಮಾಹಿತಿ ನೀಡಲಿದ್ದೇವೆ. ಇದು ಮನುಷ್ಯನಿಗಿರುವ ಗುಣ. ಈ ಮೂರು ಗುಣದಲ್ಲಿ ನಿಮ್ಮದ್ಯಾವ ಗುಣ...

ಮಗುವಿನೊಂದಿಗೆ ಮಗುವಾಗಿ ಆಡಿದ ರಿಷಭ್ ಪಂಥ್- ವೀಡಿಯೋ ವೈರಲ್..

ಕ್ರಿಕೇಟಿಗ ರಿಷಭ್ ಪಂಥ್, ಐಪಿಎಲ್ ಮ್ಯಾಚ್ ಬ್ಯುಸಿಯ ನಡುವೆ, ಕೊಂಚ ಬ್ರೇಕ್ ತೆಗೆದುಕೊಂಡು ರಿಕಿ ಮಗನೊಂದಿಗೆ ಆಟವಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನ ಶೇರ್ ಮಾಡಿದ್ದಾರೆ ರಿಷಭ್. ರಿಕಿ ಪಾಂಟಿಂಗ್ ಮಗ ಫೆಚರ್‌ ಜೊತೆ ಪಂಥ್, ಬಿಡುವಿನ ವೇಳೆ ಹೊಟೇಲ್ ಒಂದರಲ್ಲಿ ಆಟವಾಡಿದ್ದಾರೆ. ಸನ್‌ ರೈಸಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದ, ಡೆಲ್ಲಿ...

ಚಹಾ ಮಾರಿ ಕೋಟ್ಯಾಧಿಪತಿಯಾದ ಯುವಕ: ಈತನ ಅಂಗಡಿಗೆ MBA ಅಂತಾ ಹೆಸರು ಬಂದಿದ್ದು ಹೇಗೆ..?

ಚಾಯ್ ವಾಲಾ ಅಂದತಕ್ಷಣ ಭಾರತೀಯರಿಗೆ ನೆನಪು ಬರೋದು ನಮ್ಮ ಪ್ರಧಾನಿ ಮೋದಿಜಿ. ಚಾ ಮಾರುತ್ತ, ತನ್ನ ಜೀವನದ ದಿಕ್ಕನ್ನೇ ಬದಲಾಯಿಸಿಕೊಂಡು, ರಾಜಕಾರಣಕ್ಕೆ ಬಂದು, ಸದ್ಯ ಪ್ರಧಾನಿಯಾಗಿರುವ ಮೋದಿಜಿಯ ತವರೂರಾದ ಗುಜರಾತ್‌ನಲ್ಲೇ, ಇನ್ನೋರ್ವ ಫೇಮಸ್ ಚಾಯ್‌ವಾಲಾ ಇದ್ದಾನೆ. ಅವನೇ ಎಂಬಿಎ ಚಾಯ್‌ವಾಲಾ. ಯಾರು ಈ ಚಾಯ್ ವಾಲಾ, ಎಂಬಿಎ ಫುಲ್ ಫಾರ್ಮ್ ಏನು..? ಇವ್ನೇನಾದ್ರೂ ಎಂಬಿಎ...

ಕ್ಷೌರಿಕ ಕೋಟ್ಯಾಧಿಪತಿಯಾಗಿದ್ದಾದರೂ ಹೇಗೆ..? ಇಲ್ಲಿದೆ ನೋಡಿ ರೋಚಕ ಕಥೆ…

ಮೊದಲ ಭಾಗದಲ್ಲಿ ನಾವು ಟ್ಯಾಕ್ಸ್ ಕಟ್ಟದೇ, ಜುಮ್ ಎಂದು ಮೆರೆಯುತ್ತಿದ್ದ ಬಡ ಕೋಟ್ಯಾಧಿಪತಿಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಮುಂದುವರಿದ ಭಾಗದಲ್ಲಿ ಸಣ್ಣ ಕೆಲಸ ಶುರುಮಾಡಿ, ಕೋಟ್ಯಾಧಿಪತಿಗಳಾಗಿರುವ, ಟ್ಯಾಕ್ಸ್ ಕಟ್ಟುತ್ತಿರುವ ಫೇಮಸ್ ವ್ಯಕ್ತಿಗಳ ಬಗ್ಗೆ ತಿಳಿಯೋಣ. ಇದು ರಮೇಶ್ ಎಂಬ ಕ್ಷೌರಿಕ, ಕೋಟ್ಯಾಧಿಪತಿಯಾಗಿ, ರೋಲ್ಸ್ ರಾಯಲ್ಸ್ ಗಾಡಿ ಖರೀದಿಸಿದ ಕಥೆ. ಬೆಂಗಳೂರು ನಿವಾಸಿ ರಮೇಶ್ ತಮ್ಮ...

ನಮ್ಮ ದೇಶದಲ್ಲಿ ಭಿಕ್ಷುಕರು, ಚಾಟ್ಸ್ ಮಾರುವವರು ಕೂಡ ಮಿಲೇನಿಯರ್ಸ್..

ನಾವೆಲ್ಲ ಜೀವನ ಮಾಡೋಕ್ಕೆ, ಹಣ ಮಾಡೋಕ್ಕೆ, ಉದ್ಯಮದ ಬಗ್ಗೆ ಐಡಿಯಾಗಳನ್ನ ಹುಡುಕ್ತಿರ್ತೀವಿ. ಕೆಲಸ ಸಿಕ್ರೆ, ಹಗಲು ರಾತ್ರಿ ಕಷ್ಟಪಟ್ಟು ದುಡಿದು, ಆದಷ್ಟು ಹಣ ಗಳಿಸಿ, ಅದನ್ನ ಉಳಿತಾಯ ಮಾಡಿ, ಶ್ರೀಮಂತರಾಗುವ ಕನಸು ಕಾಣ್ತೀವಿ. ಆದ್ರೆ ನಮ್ಮ ದೇಶದಲ್ಲಿ ಕೆಲವರು ಸಣ್ಣ ಸಣ್ಣ ಕೆಲಸ ಮಾಡಿ, ಶ್ರೀಮಂತರಾದವರಿದ್ದಾರೆ. ಕೆಲವರ ಮನೆ ಮೇಲೆ ಐಟಿ ರೇಡ್ ಕೂಡಾ...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇಂಥ ತಿಂಡಿ ತಿಂದ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ..

ನಾವು ಯಾವ ಹೊತ್ತಲ್ಲಿ, ಯಾವ ಆಹಾರ ಸೇವಿಸುತ್ತೇವೆ ಅನ್ನೋದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಹಾಗಾಗಿ ಆಯಾ ಹೊತ್ತಲ್ಲಿ, ತಿನ್ನಬೇಕಾದ ಆಹಾರವನ್ನೇ ತಿನ್ನಬೇಕು. ಇಂದು ನಾವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂಥ ಆಹಾರವನ್ನು ಸೇವಿಸಬಾರದು..? ಸೇವಿಸಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಯಾವುದೇ ಕಾರಣಕ್ಕೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೇಕರಿ ತಿಂಡಿಯನ್ನ ತಿನ್ನಲೇಬೇಡಿ. ಹಲವರು ಡಯಟ್...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img