Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್ 20 ರಿಂದ 15 ದಿನಗಳ ಕಾಲ ವಕ್ಫ್ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ.
https://youtu.be/Ssxpv1fc6cY
ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...
Political News: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಪ್ರಖರ ಹಿಂದುತ್ವವಾದಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಲೆಗೆ ಸಂಚನ್ನು ರೂಪಿಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ಈಗಾಗಲೇ ಅವರ ವಿರುದ್ಧ ದೂರನ್ನು ನೀಡಲಾಗಿದೆ. ಆದರೆ ಇದೀಗ ಇದೇ ವಿಚಾರಕ್ಕೆ ಯತ್ನಾಳ್ ಅವರನ್ನು ಕೊಲೆ ಮಾಡುವ ಸಂಚಿನ...
Hubli News: ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಮಾತನಾಡಬಾರದು. ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ.
ಹುಬ್ಬಳ್ಳಿಯಲ್ಲಿ...
International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದ ಲಾಸ್ ಏಂಜಲೀಸ್ನಿಂದ ಹೊರಟಿದ್ದ ಭಾರತೀಯ ವಿಮಾನವು ಏಪ್ರಿಲ್ 10ರ ಸಂಜೆ ಪಾತಕಿಯನ್ನು ಹೊತ್ತು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಬಳಿಕ ರಾಣಾ ವೈದ್ಯಕೀಯ ತಪಾಸಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ತನ್ನ ವಶಕ್ಕೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ.
ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರದ ನಡೆ ವಿರುದ್ಧ ಈಗಾಗಲೇ ಜನಾಕ್ರೋಶ ಯಾತ್ರೆ ಸಂಚರಿಸುತ್ತಿದೆ. ಈ ಜನಾಕ್ರೋಶ ಯಾತ್ರೆ ಇದೇ 16 ರಂದು ಹುಬ್ಬಳ್ಳಿ -ಧಾರವಾಡ ಜಿಲ್ಲೆಗೆ ಆಗಮಿಸಲಿದೆ. ರಾಜ್ಯ ಸರ್ಕಾರ ಎರಡೇ ವರ್ಷದಲ್ಲಿ ರೈತರ, ದಲಿತರ, ಜನಸಾಮಾನ್ಯರ ಆಕ್ರೋಶಕ್ಕೆ...
International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ ಭಾರತ ಸಮ್ಮತಿ ಸೂಚಿಸಿದೆ. ದೇಶದ ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಸಮಿತಿಯು ಈ ನಿರ್ಧಾರವನ್ನು ಅನುಮೋದಿಸಿದೆ.
https://youtu.be/Q_SasOv8M_o
ಇನ್ನೂ ಈ ಒಪ್ಪಂದವು 22...
International News: ಮುಂಬೈ ದಾಳಿಯ ರೂವಾರಿ ಉಗ್ರ ತಹವ್ವೂರ್ ರಾಣಾನನ್ನು ಪ್ರಧಾನಿ ಮೋದಿ ಮನವಿಯ ಮೇರೆಗೆ ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದಿಂದ ಏಪ್ರಿಲ್ 10ರ ಗುರುವಾರ ಸಂಜೆ 6.30ರ ಹೊತ್ತಿಗೆ ವಿಶೇಷ ವಿಮಾನದ ಮೂಲಕ ಪಾಲಂ ಏರ್ಪೋರ್ಟ್ಗೆ ಕರೆತರಲಾಗಿತ್ತು. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಬಂಧನ ಪ್ರಕ್ರಿಯೆ ನಡೆಸಿತ್ತು....
News: ಕೋವಿಡ್ ಕಾಲದಲ್ಲಿ ಹಿಂದುಳಿದ ತಳ ಸಮುದಾಯದ ಜನರಿಗೆ ಕೊರೋನಾ ಸಾಲ ಎಂಬ ಒಂದೇ ಯೋಜನೆಯಲ್ಲಿಯೇ ಬರೊಬ್ಬರಿ 47 ಕೋಟಿ ರೂಪಾಯಿಗಳ ಬೃಹತ್ ಹಗರಣ ನಡೆದಿದೆ. ರಾಜ್ಯದ ಭೋವಿ ನಿಗಮದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಅಧಿಕಾರಿಗಳು ಲೂಟಿ ಹೊಡೆದಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ.
https://youtu.be/sUxWJZaFOXQ
ಇನ್ನೂ ಇದೇ ನಿಗಮದಲ್ಲಿ ಕಳೆದ 2021-22ನೇ ಸಾಲಿನಲ್ಲಿ ಭೋವಿ ಸಮುದಾಯದವರಿಗೆ ಉದ್ಯಮಗಳಿಗಾಗಿ ಸಾಲ...
Political News: ರಾಜ್ಯದಲ್ಲಿ ವಿಮಾನ ನಿಲ್ದಾಣದ ನಿರ್ಮಾಣದ ವಿಚಾರಕ್ಕೆ ಆಡಳಿತ ಪಕ್ಷದ ನಾಯಕರಲ್ಲೇ ಒಮ್ಮತದ ಅಭಿಪ್ರಾಯ ಮೂಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ಕಳೆದ ವಾರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಶಿರಾದಲ್ಲಿ ಏರ್ಪೋರ್ಟ್ಗಾಗಿ ಮನವಿ ಮಾಡಿದ್ದರು. ಇದಾದ ಬಳಿಕ ಹಲವು ನಾಯಕರು ಹೇಳಿಕೆಗಳ ನಡುವೆಯೇ ಇದೀಗ ಸತೀಶ್...