Wednesday, February 4, 2026

jeeni millet health mix

Political News: ರಾಜ್ಯದ ಗಿಗ್ ಕಾರ್ಮಿಕರಿಗೆ ಬಂಪರ್ ಗಿಫ್ಟ್ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಏಪ್ರಿಲ್‌ 11: ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ದೊರೆತಿದೆ. ಸಚಿವ ಸಂಪುಟವು 21 ವಿಷಯಗಳನ್ನು ಪರಿಗಣಿಸಿ ಹಲವು ನಿರ್ಣಯಗಳನು ತೆಗೆದುಕೊಂಡಿದೆ. https://youtu.be/anubOMpXWyg ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ...

Political News: ವಕ್ಫ್‌ ಗೆದ್ದ ಬಿಜೆಪಿ ಮತ್ತೊಂದು ಪ್ಲಾನ್..!‌ : ವಕ್ಫ್‌ ಸುಧಾರ್, ಜನ ಜಾಗರಣ್

Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್‌ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್‌ 20 ರಿಂದ 15 ದಿನಗಳ ಕಾಲ ವಕ್ಫ್‌ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ. https://youtu.be/Ssxpv1fc6cY ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...

Political News: ಯತ್ನಾಳ್‌ ಎತ್ತಲು ಸ್ಕೆಚ್‌..? : ಬಯಲಾಯ್ತು ಆಘಾತಕಾರಿ ಸುದ್ದಿ

Political News: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಪ್ರಖರ ಹಿಂದುತ್ವವಾದಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೊಲೆಗೆ ಸಂಚನ್ನು ರೂಪಿಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ಈಗಾಗಲೇ ಅವರ ವಿರುದ್ಧ ದೂರನ್ನು ನೀಡಲಾಗಿದೆ. ಆದರೆ ಇದೀಗ ಇದೇ ವಿಚಾರಕ್ಕೆ ಯತ್ನಾಳ್‌ ಅವರನ್ನು ಕೊಲೆ ಮಾಡುವ ಸಂಚಿನ...

ಯತ್ನಾಳ್​ಗೆ ಬೆಂಬಲ: ಜಯ ಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಮಾತನಾಡಬಾರದು. ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ...

International News: ರಾಣಾ‌ ಭಾರತಕ್ಕೆ ಎಳೆತಂದ ಎನ್‌ಐಎ : ಶುರುವಾಯ್ತು ಕ್ರೆಡಿಟ್‌ ವಾರ್..!

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದ ಲಾಸ್‌ ಏಂಜಲೀಸ್‌ನಿಂದ ಹೊರಟಿದ್ದ ಭಾರತೀಯ ವಿಮಾನವು ಏಪ್ರಿಲ್‌ 10ರ ಸಂಜೆ ಪಾತಕಿಯನ್ನು ಹೊತ್ತು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಬಳಿಕ ರಾಣಾ ವೈದ್ಯಕೀಯ ತಪಾಸಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ತನ್ನ ವಶಕ್ಕೆ...

ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ 50 ಸಾವಿರ ರೂಪಾಯಿಗಾಗಿ ಬೇಡಿಕೆ ಇಟ್ಟ ಖದೀಮರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ. ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...

ಕಾಂಗ್ರೆಸ್ ದಲಿತರನ್ನು ಓಟ್ ಬ್ಯಾಂಕ್ ಆಗಿ ಮಾತ್ರ ಮಾಡಿಕೊಂಡಿದೆ: ಮಾಜಿ ಶಾಸಕ ಪಿ.ರಾಜೀವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ನಡೆ ವಿರುದ್ಧ ಈಗಾಗಲೇ ಜನಾಕ್ರೋಶ ಯಾತ್ರೆ ಸಂಚರಿಸುತ್ತಿದೆ. ಈ ಜನಾಕ್ರೋಶ ಯಾತ್ರೆ ಇದೇ 16 ರಂದು ಹುಬ್ಬಳ್ಳಿ -ಧಾರವಾಡ ಜಿಲ್ಲೆಗೆ ಆಗಮಿಸಲಿದೆ. ರಾಜ್ಯ ಸರ್ಕಾರ ಎರಡೇ ವರ್ಷದಲ್ಲಿ‌ ರೈತರ, ದಲಿತರ, ಜನಸಾಮಾನ್ಯರ ಆಕ್ರೋಶಕ್ಕೆ...

International News: ಭಾರತಕ್ಕೆ‌ ಫ್ರಾನ್ಸ್‌ನ ರಫೇಲ್ : ವಿಶೇಷತೆ ಏನು ಗೊತ್ತಾ..?

International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್‌ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್‌ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ ಭಾರತ ಸಮ್ಮತಿ ಸೂಚಿಸಿದೆ. ದೇಶದ ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಸಮಿತಿಯು ಈ ನಿರ್ಧಾರವನ್ನು ಅನುಮೋದಿಸಿದೆ. https://youtu.be/Q_SasOv8M_o ಇನ್ನೂ ಈ ಒಪ್ಪಂದವು 22...

ಉಗ್ರ ರಾಣಾನನ್ನು ಭಾರತಕ್ಕೆ ಕಳುಹಿಸಿದ ಟ್ರಂಪ್‌ : ಮೋದಿ ಮಾತಿಗೆ ಇಷ್ಟೊಂದು ಬೆಲೆನಾ..?

International News: ಮುಂಬೈ ದಾಳಿಯ ರೂವಾರಿ ಉಗ್ರ ತಹವ್ವೂರ್‌ ರಾಣಾನನ್ನು ಪ್ರಧಾನಿ ಮೋದಿ ಮನವಿಯ ಮೇರೆಗೆ ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದಿಂದ ಏಪ್ರಿಲ್‌ 10ರ ಗುರುವಾರ ಸಂಜೆ 6.30ರ ಹೊತ್ತಿಗೆ ವಿಶೇಷ ವಿಮಾನದ ಮೂಲಕ ಪಾಲಂ ಏರ್‌ಪೋರ್ಟ್‌ಗೆ ಕರೆತರಲಾಗಿತ್ತು. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿತ್ತು....

ನಕಲಿ ದಾಖಲೆ ಸೃಷ್ಟಿಸಿ ಭೋವಿ ನಿಗಮದಲ್ಲಿ 47 ಕೋಟಿ ಗುಳುಂ : ಸಿಐಡಿ ಬಿಚ್ಚಿಟ್ಟಿತು ಸ್ಫೋಟಕ ಸತ್ಯ..!

News: ಕೋವಿಡ್‌ ಕಾಲದಲ್ಲಿ ಹಿಂದುಳಿದ ತಳ ಸಮುದಾಯದ ಜನರಿಗೆ ಕೊರೋನಾ ಸಾಲ ಎಂಬ ಒಂದೇ ಯೋಜನೆಯಲ್ಲಿಯೇ ಬರೊಬ್ಬರಿ 47 ಕೋಟಿ ರೂಪಾಯಿಗಳ ಬೃಹತ್‌ ಹಗರಣ ನಡೆದಿದೆ. ರಾಜ್ಯದ ಭೋವಿ ನಿಗಮದಲ್ಲಿ‌ ಇಷ್ಟೊಂದು ಪ್ರಮಾಣದಲ್ಲಿ ಅಧಿಕಾರಿಗಳು ಲೂಟಿ ಹೊಡೆದಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. https://youtu.be/sUxWJZaFOXQ ಇನ್ನೂ ಇದೇ ನಿಗಮದಲ್ಲಿ ಕಳೆದ 2021-22ನೇ ಸಾಲಿನಲ್ಲಿ ಭೋವಿ ಸಮುದಾಯದವರಿಗೆ ಉದ್ಯಮಗಳಿಗಾಗಿ ಸಾಲ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img