Sunday, September 8, 2024

jeeni millet

‘ರಾಹುಲ್ ಗಾಂಧಿ ಮಧ್ಯಪ್ರವೇಶಿಸಲಿ: ಇಲ್ಲದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’

Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img