Spiritual: ಮಹಾಲಯ ತಿಂಗಳು ಶುರುವಾಗಿ ಹಲವು ದಿನಗಳಾಗಿದೆ. ಈಗಾಗಲೇ ಹಲವರು ಪಿತೃಗಳ ಶ್ರಾದ್ಧಕಾರ್ಯಗಳನ್ನು ಮಾಡುತ್ತಿದ್ದಾರೆ. ಆದರೆ ನಾಡಿದ್ದು 14ನೇ ತಾರೀಖಿನಂದು ನಡೆಯುವ ಮಹಾಲಯ ಅಮವಾಸ್ಯೆ ಪೂಜೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈ ಪೂಜೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ..
ಪ್ರಸಿದ್ಧ ಜ್ಯೋತಿಷಿ ನಾರಾಯಣ ರೆಡ್ಡಿ ಗುರೂಜಿ ಮಹಾಲಯ ಅಮವಾಸ್ಯೆ ಬಗ್ಗೆ ಮಾಹಿತಿ ನೀಡಿದ್ದು,...
Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
https://youtu.be/knmwaSeNL7g
ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...