Friday, July 31, 2026

jeeni millet

ಮಹಾಲಯ ಅಮವಾಸ್ಯೆ ಪೂಜೆಯ ಮಹತ್ವ..

Spiritual: ಮಹಾಲಯ ತಿಂಗಳು ಶುರುವಾಗಿ ಹಲವು ದಿನಗಳಾಗಿದೆ. ಈಗಾಗಲೇ ಹಲವರು ಪಿತೃಗಳ ಶ್ರಾದ್ಧಕಾರ್ಯಗಳನ್ನು ಮಾಡುತ್ತಿದ್ದಾರೆ. ಆದರೆ ನಾಡಿದ್ದು 14ನೇ ತಾರೀಖಿನಂದು ನಡೆಯುವ ಮಹಾಲಯ ಅಮವಾಸ್ಯೆ ಪೂಜೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈ ಪೂಜೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಪ್ರಸಿದ್ಧ ಜ್ಯೋತಿಷಿ ನಾರಾಯಣ ರೆಡ್ಡಿ ಗುರೂಜಿ ಮಹಾಲಯ ಅಮವಾಸ್ಯೆ ಬಗ್ಗೆ ಮಾಹಿತಿ ನೀಡಿದ್ದು,...

‘ರಾಹುಲ್ ಗಾಂಧಿ ಮಧ್ಯಪ್ರವೇಶಿಸಲಿ: ಇಲ್ಲದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’

Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img