Monday, August 17, 2026

jeeni products

ರೈತ,ದಲ್ಲಾಳಿಗಳಿಗೆ ಗುಲಾಮರಾಗಬಾರದು: ರೈತ ಸ್ವಾವಲಂಬನೆಗೆ ‘ಜೀನಿ’ ಉತ್ತಮ ಉದಾಹರಣೆ : ಬಿ.ಸಿ.ಪಾಟೀಲ್

Banglore News: ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು  ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ  ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img