ತುಮಕೂರು : ನಮ್ಮ ತಾತಾ ಮುತ್ತಾತರ ಕಾಲದಲ್ಲಿ ಈ ಬಿಪಿ, ಷುಗರ್, ಗ್ಯಾಸ್ಟ್ರಿಕ್ ಸಮಸ್ಯೆಗಳೆ ಇರಲಿಲ್ಲ. ಯಾಕಂದ್ರೆ ನಾವು ತಿನ್ನುವ ಆಹಾರವೇ ಔಷಧವಾಗಿತ್ತು. ಇದೀಗ ಬೇಸಾಯದಲ್ಲಿ ರಸಗೊಬ್ಬರ ಹಾಗೂ ಕೀಟ ನಾಶಕಗಳ ಬಳಕೆ ಆಹಾರವನ್ನೂ ವಿಷವಾಗುವಂತೆ ಮಾಡಿದೆ. ಈ ನಡುವೆ ಸಾಂಪ್ರದಾಯಕ ಪದ್ಧತಿಯಲ್ಲೆ ಸಿರಿಧಾನ್ಯಗಳು ಸೇರಿ 24 ಧಾನ್ಯಗಳನ್ನ ಮಣ್ಣಿನ ಮಡಿಕೆಯಲ್ಲಿ ಹುರಿದು ತಯಾರಿಸಿದ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...