Thursday, August 27, 2026

jeevachghat

ಸಂತಾನ ಭಾಗ್ಯ ಕರುಣಿಸುವ, ದೈವಿಕ ಶಕ್ತಿಯುಳ್ಳ ಕೊಳವಿದು..

ವಿವಾಹವಾದ ಪ್ರತೀ ಹೆಣ್ಣು ಬಯಸುವ ಭಾಗ್ಯವೆಂದರೆ, ಸಂತಾನ ಭಾಗ್ಯ. ಯಾಕಂದ್ರೆ ಮಕ್ಕಳಿಲ್ಲದಿದ್ದವರನ್ನ ಈ ಪ್ರಪಂಚ ಮಾಡುವ ಅವಮಾನ ಅಷ್ಟಿಷ್ಟಲ್ಲ. ಹಾಗಾಗಿ ಪ್ರತೀ ಹೆಣ್ಣು ವಿವಾಹದ ನಂತರ, ಮುದ್ದಾದ ಮಗುವಿನ ನಿರೀಕ್ಷೆಯಲ್ಲಿರುತ್ತಾಳೆ. ಹೀಗೆ ಎಷ್ಟೇ ಚಿಕಿತ್ಸೆ ಪಡೆದರೂ, ಎಷ್ಟು ಪ್ರಾರ್ಥಿಸಿದರೂ ಮಕ್ಕಳಾಗದಿದ್ದಲ್ಲಿ, ಈ ಸ್ಥಳಕ್ಕೆ ಬಂದು, ಇಲ್ಲಿರುವ ಕೊಳದಲ್ಲಿ ಸ್ನಾನ ಮಾಡಿದರೆ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img