ಸಿನಿಮಾ ಸುದ್ದಿ :ಚೆನ್ನೈನಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಎಂ.ಎಂ. ಕೀರವಾಣಿ ಅವರಿಗೆ ಆತ್ಮೀಯ ಸನ್ಮಾನ ಮಾಡಲಾಯಿತು. ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...