National News:
ಭಾರತಕ್ಕೆ ನಮೀಬಿಯಾದಿಂದ ಚಿರತೆಗಳನ್ನು ಈಗಾಗಲೇ ಕರೆತರಲಾಗಿದೆ.ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿರುವ ಚೀತಾಗಳಿಗೆ ವಿಶೇಷ ಭದ್ರತೆ ಕಲ್ಪಿಸಲಾಗುತ್ತಿದೆ. ಚೀತಾಗಳಿಗೆ ಹೆಚ್ಚಿನ ಭದ್ರತೆ ನೀಡುವ ಸಲುವಾಗಿ ಶ್ವಾನಗಳಿಗೆ ವಿಶೇಷ ತರಬೇತಿ ನೀಡಿ ಡಾಗ್ ಸ್ಕ್ವಾಡ್ನ್ನೂ ಕಣ್ಗಾವಲಿಗೆ ಕಳುಹಿಸಲು ಕೆಲಸಗಳಾಗುತ್ತಿವೆ ಎಂದು ತಿಳಿದು ಬಂದಿದೆ. ಕಳ್ಳ ಬೇಟೆಗಾರರಿಂದ ಅವುಗಳನ್ನು ರಕ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಇಂಡೋ-ಟಿಬೆಟಿಯನ್...
Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು.
ಈ ಬಗ್ಗೆ ಎಕ್ಸ್ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...