Friday, April 24, 2026

JESCOM

ವಿದ್ಯುತ್ ಕಣ್ಣಾಮುಚ್ಚಾಲೆ

www.karnatakatv.net : ರಾಯಚೂರು: ಅಧಿಕ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದನ್ನ ತಡೆಗಟ್ಟವುದು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹರಿಸುವಂತೆ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜೆಸ್ಕಾಂ ಅಧಿಕಾರಿಗಳ ಬೇಜವಬ್ದಾರಿಯಿಂದಾಗಿ ರೈತರ ಪಂಪ್  ಸೆಟ್ ಗಳಿಗೆ ಏಳು ಗಂಟೆ ವಿದ್ಯುತ್ ನೀಡದೆ ಕಡಿತಗೊಳಿಸಲಾಗಿದೆ. ವಿದ್ಯುತ್ ಇಲ್ಲದೆ ಬೆಳೆಗಳಿಗೆ ನೀರು ಸಿಗದಂತಾಗಿ...

ವಿದ್ಯುತ್ ಗ್ರಾಹಕರಿಗೆ ಶಾಕ್- ಯೂನಿಟ್ ಗೆ 33ಪೈಸೆ ಹೆಚ್ಚಳ…!

ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img