Friday, July 31, 2026

JESCOM

ವಿದ್ಯುತ್ ಕಣ್ಣಾಮುಚ್ಚಾಲೆ

www.karnatakatv.net : ರಾಯಚೂರು: ಅಧಿಕ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದನ್ನ ತಡೆಗಟ್ಟವುದು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹರಿಸುವಂತೆ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜೆಸ್ಕಾಂ ಅಧಿಕಾರಿಗಳ ಬೇಜವಬ್ದಾರಿಯಿಂದಾಗಿ ರೈತರ ಪಂಪ್  ಸೆಟ್ ಗಳಿಗೆ ಏಳು ಗಂಟೆ ವಿದ್ಯುತ್ ನೀಡದೆ ಕಡಿತಗೊಳಿಸಲಾಗಿದೆ. ವಿದ್ಯುತ್ ಇಲ್ಲದೆ ಬೆಳೆಗಳಿಗೆ ನೀರು ಸಿಗದಂತಾಗಿ...

ವಿದ್ಯುತ್ ಗ್ರಾಹಕರಿಗೆ ಶಾಕ್- ಯೂನಿಟ್ ಗೆ 33ಪೈಸೆ ಹೆಚ್ಚಳ…!

ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img