ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...
ಕಲಬುರಗಿ: ಅತೃಪ್ತರ ಶಾಸಕರನ್ನ ಸಮಾಧಾನ ಮಾಡೋಕೆ ದೋಸ್ತಿಗಳೇನೋ ಅವರಿಗೆ ಸಚಿವ ಸ್ಥಾನದ ಆಫರ್ ನೀಡೋ ಯೋಜನೆಯಲ್ಲಿದ್ದಾರೆ. ಆದ್ರೆ ಈ ಮಧ್ಯೆ ಇತರೆ ಶಾಸಕರೂ ಕೂಡ ನನಗೂ ಮಂತ್ರಿಯಾಗೋ ಆಸೆ ಇದೆ ಅನ್ನೋದಕ್ಕೆ ಶುರು ಮಾಡಿದ್ದಾರೆ. ಇದೀಗ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಸಚಿವರಾಗೋ ಇಂಗಿತ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್,...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...