Wednesday, April 22, 2026

JEvargi

ಕೃಷಿ ಇಲಾಖೆಯಿಂದಲೇ ರಾಜ್ಯ ರೈತರಿಗೆ ವಂಚನೆ – ಅವಧಿ ಮೀರಿದ ಗೊಬ್ಬರ, ನಕಲಿ ಬಿಲ್!

ಕಲಬುರಗಿಯ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಕೆಲವು ರೈತ ಸಂಪರ್ಕ ಕೇಂದ್ರಗಳಲ್ಲಿ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಎರಡು ವರ್ಷಗಳ ಹಿಂದೆ ಅವಧಿ ಮೀರಿದ ಕೀಟನಾಶಕ ಹಾಗೂ ಗೊಬ್ಬರವನ್ನು ರೈತರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಶಾಕಿಂಗ್‌ ಮಾಹಿತಿ ಹೊರ ಬಂದಿದೆ. ಈ ಕುರಿತಾಗಿ ಹಸಿರು ಸೇನೆ ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ...

ರೋಗಿಗಳ ದಾಖಲಾತಿ ಬದಲು OPD ಪುಸ್ತಕದಲ್ಲಿ ಸಿನಿಮಾ ಗೀತೆ!

ಜೇವರ್ಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿ ದಾಖಲಾತಿ ಪುಸ್ತಕದಲ್ಲಿ ರೋಗಿಗಳ ವಿವರ ಬರೆದಿರಬೇಕಾದ ಆ ಪೇಜ್‌ನಲ್ಲಿ ಸಿಬ್ಬಂದಿಯೊಬ್ಬರು ಸಿನಿಮಾ ಭಕ್ತಿಗೀತೆ ಬರೆದಿದ್ದಾರೆ. ಇದು ರಾಜ್ಯದ ಆರೋಗ್ಯ ವ್ಯವಸ್ಥೆಯ ಮೇಲೆಯೇ ಪ್ರಶ್ನೆ ಎಬ್ಬಿಸುವಂತಹ ಘಟನೆ ನಡೆದಿದೆ. ಜೇವರ್ಗಿ ತಾಲ್ಲೂಕಿನ ಮಾರಡಗಿ ಎಸ್.ಎ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವನೆಯ ನಂತರ ಸುಮಾರು 70ಕ್ಕೂ...
- Advertisement -spot_img

Latest News

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ...
- Advertisement -spot_img