Saturday, April 12, 2025

jewals forget

ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!

ಚಿಕ್ಕಬಳ್ಳಾಪುರ :ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ‌ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು ಮೂರು ಲಕ್ಷ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img