Friday, August 7, 2026

jewals forget

ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!

ಚಿಕ್ಕಬಳ್ಳಾಪುರ :ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ‌ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು ಮೂರು ಲಕ್ಷ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img