Friday, June 12, 2026

Jewaragi MLA

ನಮ್ಮ ತಂದೆಯ ಕಾಲದಿಂದಲೂ ಶಾಂತವಾಗಿದ್ದೇನೆ ಈ ಸಲ ಮಂತ್ರಿ ಆಗೇ ಆಗ್ತೀನಿ : ಶಾಸಕ ಡಾ. ಅಜಯ್‌ ಸಿಂಗ್‌ ವಿಶ್ವಾಸ

ಕಲಬುರಗಿ : ರಾಜ್ಯದಲ್ಲಿ ಕುರ್ಚಿ ಕದನ ನಡೆಯುತ್ತಿರುವಾಗಲೇ ಶಾಸಕರಲ್ಲಿ ಈಗಿನಿಂದಲೇ ಮಂತ್ರಿಗಿರಿಯ ಕನಸು ಚಿಗುರೊಡೆಯುತ್ತಿದೆ. ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದರೂ ಕೂಡ ಶಾಸಕರ ಅಧಿಕಾರ ದಾಹ ತೀರುತ್ತಿಲ್ಲ. ಇನ್ನೂ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಆರು ಸಚಿವ ಸ್ಥಾನ ನೀಡಿದ್ದರೂ ಸಹ ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್​ಡಿಬಿ ಅಧ್ಯಕ್ಷ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img